ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ.

ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ. ಸ್ನೇಹಿತರೊಂದಿಗೆ ದಿನವನ್ನು ಸಂತೋಷದಿಂದ ಕಳೆಯಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಓಡಾಟ, ಜತೆಗೆ ಮಕ್ಕಳ ಸಲುವಾಗಿ ವ್ಯಾಪಾರ ಮಾಡುವ ಸಾಧ್ಯತೆ. ಉತ್ತಮ ಆರೋಗ್ಯ.

ಕಾರ್ಯಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ಅನುಸರಿಸಿದ ಮಾರ್ಗಕ್ಕೆ ಮೇಲಾಧಿಕಾರಿಗಳಿಂದ ಪ್ರಶಂಸೆ. ಕಚೇರಿಯಲ್ಲಿ ನಿಮ್ಮ ಸ್ಥಾನ ಮಾನಗಳು ಗಟ್ಟಿಯಾಗುವ ಜತೆಗೆ ಕಾರ್ಯ ಬಾಹುಳ್ಯ ಅಧಿಕವಾಗಲಿದೆ. ವೃತ್ತಿರಂಗದಲ್ಲಿ ಪ್ರಗತಿ ಮುನ್ನಡೆಯಲಿದೆ. ನವದಂಪತಿಗಳಿಗೆ ಹನಿಮೂನ್ ಭಾಗ್ಯ ವಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ ವಿರುತ್ತದೆ. ಭೂ, ಗೃಹ ಖರೀದಿಗಳಿಗೆ ಅನುಕೂಲವಾದೀತು.

ಮಿತ್ರರ ಸಹವಾಸದಿಂದ ಅಪವಾದ ಭೀತಿ ತಂದೀತು. ದಂಪತಿಗಳಿಗೆ ಸಂತಾನಕ್ಕೆ ಸಮಸ್ಯೆ ಬರುವ ಸಾಧ್ಯತೆ ಇರುತ್ತದೆ. ವ್ಯಾಪಾರ, ವ್ಯವಹಾರಗಳನ್ನು ಜಾಗ್ರತೆಯಿಂದ ವ್ಯವಹರಿಸಬೇಕಾಗುತ್ತದೆ. ಕಚೇರಿ ಕೆಲಸಗಳ ಸುಗಮತೆಗೆ ಸಹವರ್ತಿಗಳ ಸಲಹೆ ಸಹಕಾರ ಕೋರಲಿದ್ದೀರಿ. ಸಂಗಾತಿಗೆ ಹೊಸ ಉದ್ಯೋಗದಿಂದ ಸಂತೋಷ. ನಿರ್ದಿಷ್ಟ ಕೆಲಸಗಳಿಗೆ ಗಮನ ಕೊಟ್ಟು ಕಾರ್ಯನಿರ್ವಹಿಸುವುದು ಒಳಿತು.

ಉದ್ಯೋಗದಲ್ಲಿ ಸ್ಥಾನ ಮಾನಗಳು ಅಧಿಕಗೊಳ್ಳುವುದು. ರೈತಾಪಿ ವರ್ಗದವರಿಗೆ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ತೊಡಕುಗಳು ಎದುರಾದೀತು. ಅನ್ನಪೂರ್ಣೇಶ್ವರಿಯ ಆರಾಧನೆಯಿಂದ ಸಮೃದ್ಧಿ. ಹಣದ ಹೂಡಿಕೆಯಲ್ಲಿ ಜಾಗ್ರತೆ ಇರಲಿ. ದಾಯಾದಿಗಳ ಕಿರಿಕಿರಿಯಿಂದ ಕೆಲಸಕಾರ್ಯಗಳು ವಿಳಂಬಗತಿಯಲ್ಲಿ ನಡೆಯಲಿವೆ. ಸಮಾಜ ಸೇವೆಯಲ್ಲಿ ಧನವಿನಿಯೋಗವಾದೀತು. ದಿನಾಂತ್ಯ ಶುಭವಿದೆ.

ವಿವಿಧ ರೀತಿಯಲ್ಲಿ ಧನಾಗಮನವಿದೆ. ಶುಭಮಂಗಲ ಕಾರ್ಯಗಳಿಗಾಗಿ ಆಗಾಗ ಸಂಭ್ರಮಿಸುವಂತಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಭವಿಷ್ಯಕ್ಕಾಗಿ ಪರದೇಶಕ್ಕೆ ಹೋಗುವ ಸಾಧ್ಯತೆ ಇದೆ. ವೃತ್ತಿ ಬದಲಾವಣೆಯ ಸಮಸ್ಯೆ ನಿವಾರಣೆಯಾಗುವುದು. ಹೊಸ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ನಿಮ್ಮದಾಗಲಿದೆ. ಸಂಗಾತಿಯ ಇಷ್ಟಾರ್ಥಗಳನ್ನು ಈಡೇರಿಸಲಿದ್ದೀರಿ. ಆಭರಣ ಖರೀದಿ ಸಾಧ್ಯತೆ.

ಒದಗಿಬಂದಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಸ್ನೇಹಿತನ ಸಹಾಯಕ್ಕೆ ನಿಲ್ಲಬೇಕಾದ ಅವಕಾಶ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಉದ್ಯೋಗದ ಅವಕಾಶ ದೊರೆತು ನೆಮ್ಮದಿ ಮೂಡುವುದು. ತನ್ನವರ ಅಭಿವೃದ್ಧಿ ಇದ್ದರೂ ಎಲ್ಲದರಲ್ಲೂ ಆಲಸ್ಯ, ನಿರಾಸಕ್ತಿ ಇರುವುದು. ಸಂಚಾರದಲ್ಲಿ ಆಗಾಗ ಅಡಚಣೆಗಳು ಕಂಡು ಬಂದಾವು. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲದ ಸಾರ್ಥಕ್ಯ ಪಡೆದಾರು.

ವಾದೀತು. ಹಿಂದಿನಿಂದ ನಿಂದಿಸುವವರು ಇದ್ದರೂ ತಾಳ್ಮೆ-ಸಮಾಧಾನದಿಂದ ಮುಂದುವರಿಯಬೇಕಾದೀತು. ಮಾತಿನಿಂದ ಕಾರ್ಯಸಾಧಿಸಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ತುಸು ಸಮಾಧಾನಕರ. ಲಲಿತ ಕಲೆಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮುಖ್ಯವಾದ ವಿಷಯವೊಂದರ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಸ್ನೇಹಿತರ ಸಹಾಯ ಪಡೆದುಕೊಳ್ಳಬೇಕಾದೀತು. ಭಾವೋದ್ವೇಗ ತಗ್ಗಿಸಿಕೊಳ್ಳುವಿರಿ.

ಹಣಕಾಸಿನ ಅಡಚಣೆಗಳು ದೂರವಾಗಲಿವೆ. ಜೀವನದಲ್ಲಿ ಬದಲಾವಣೆ ತರುವ ಘಟನೆಯೊಂದು ಎದುರಾಗುವ ಸಾಧ್ಯತೆ ಇದೆ. ಸಂಪನ್ಮೂಲಗಳು ಕೂಡಿಬರಲಿವೆ. ಉನ್ನತ ಹುದ್ದೆಯ ಲಾಭ ಅಧಿಕಾರಿ ವರ್ಗದವರಿಗೆ ಸಿಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ಯಶಸ್ಸನ್ನು ತರಲಿವೆ. ಆಗಾಗ ದೇಹಾರೋಗ್ಯದ ಬಗ್ಗೆ ಗಮನ ಹರಿಸಿರಿ. ದಿನಾಂತ್ಯ ಸಿಹಿವಾರ್ತೆ ಇದೆ.

ಆತ್ಮೀಯರೊಂದಿಗೆ ಹಣಕಾಸಿನ ಪರಿಸ್ಥಿತಿ ಚರ್ಚಿಸಲಿದ್ದೀರಿ. ನಿವೇಶನ ಕೊಳ್ಳುವ ವಿಚಾರ ಮುಂದೂಡುವ ಬದಲಾಗಿ ಹೊಂದಾಣಿಕೆಯಿಂದ ಮುಂದುವರೆಯುವುದು ಸೂಕ್ತ. ಆರೋಗ್ಯ ಉತ್ತಮವಾಗಿರುವುದು. ಹಿತವಾದ ಮಾತಿನಿಂದ ಗೌರವವನ್ನು ಸಂಪಾದಿಸಲಿದ್ದೀರಿ. ಅನಾರೋಗ್ಯದ ಬಗ್ಗೆ ದೂರ ಸಂಚಾರದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ. ನಿರುದ್ಯೋಗಿಗಳಿಗೆ ಆಗಾಗ ಕಾಯುವ ಪರಿಸ್ಥಿತಿಯಿಂದ ಸಮಾಧಾನ ಸಿಗದು.

ನಿಶ್ಶಕ್ತಿ ತೋರಿ ಬಂದರೂ ಆರೋಗ್ಯ ಭಾಗ್ಯ ಸುಧಾರಿಸಲಿದೆ. ದೂರ ಸಂಚಾರದಲ್ಲಿ ಕಾಳಜಿ ವಹಿಸಬೇಕು. ಹೆಂಡತಿಯಿಂದ ಶುಭವನ್ನು ಕೇಳುವಿರಿ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ಸಮಾಜ ಸೇವೆಯ ನಿಮಿತ್ತ ಹೆಚ್ಚಿನ ಓಡಾಟ ಮಾಡಬೇಕಾದೀತು. ಸಂಗಾತಿಯ ಆರೋಗ್ಯದಲ್ಲಿ ಏರುಪೇರು. ಮಿತ್ರರೊಬ್ಬರು ಸನಿಹಕ್ಕೆ ಬರುವ ಸಾಧ್ಯತೆ. ಆರ್ಥಿಕ ಅನುಕೂಲತೆಗಳು ಸಹಜವಾಗಿರುವುದು.

ಗಳು ತಮ್ಮ ಪ್ರಯತ್ನಬಲಕ್ಕೆ ವಿಶ್ವಾಸವಿಡಬೇಕಾಗುತ್ತದೆ. ಶ್ರೀದೇವತಾದರ್ಶನ ಭಾಗ್ಯವಿರುತ್ತದೆ. ಆರ್ಥಿಕ ಕೊರತೆಗಳು ಕಂಡು ಬಂದರೂ ಧನಾಗಮನದಿಂದ ಉಪಶಮನವಾಗುತ್ತವೆ. ಹೊಸ ನಿರ್ಮಾಣ ಕಾರ್ಯಗಳ ಬಗ್ಗೆ ಒಪ್ಪಂದ ಏರ್ಪಟ್ಟು ಸಂತೋಷ ತರುವುದು. ಸಂಶೋಧನಾ ವೃತ್ತಿಯಲ್ಲಿರುವವರಿಗೆ ಪ್ರಶಸ್ತಿ, ಗೌರವಾದರಗಳು ಲಭ್ಯ. ಆರೋಗ್ಯದಲ್ಲಿ ಸುಧಾರಣೆ ಕಾಣುವಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…
![]()
ಇಂಗ್ಲೆಂಡ್ನ ಲೀಸೆಸ್ಟರ್ ಶೈರ್ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…