ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ.

ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ. ಸ್ನೇಹಿತರೊಂದಿಗೆ ದಿನವನ್ನು ಸಂತೋಷದಿಂದ ಕಳೆಯಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಓಡಾಟ, ಜತೆಗೆ ಮಕ್ಕಳ ಸಲುವಾಗಿ ವ್ಯಾಪಾರ ಮಾಡುವ ಸಾಧ್ಯತೆ. ಉತ್ತಮ ಆರೋಗ್ಯ.

ಕಾರ್ಯಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ಅನುಸರಿಸಿದ ಮಾರ್ಗಕ್ಕೆ ಮೇಲಾಧಿಕಾರಿಗಳಿಂದ ಪ್ರಶಂಸೆ. ಕಚೇರಿಯಲ್ಲಿ ನಿಮ್ಮ ಸ್ಥಾನ ಮಾನಗಳು ಗಟ್ಟಿಯಾಗುವ ಜತೆಗೆ ಕಾರ್ಯ ಬಾಹುಳ್ಯ ಅಧಿಕವಾಗಲಿದೆ. ವೃತ್ತಿರಂಗದಲ್ಲಿ ಪ್ರಗತಿ ಮುನ್ನಡೆಯಲಿದೆ. ನವದಂಪತಿಗಳಿಗೆ ಹನಿಮೂನ್ ಭಾಗ್ಯ ವಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ ವಿರುತ್ತದೆ. ಭೂ, ಗೃಹ ಖರೀದಿಗಳಿಗೆ ಅನುಕೂಲವಾದೀತು.

ಮಿತ್ರರ ಸಹವಾಸದಿಂದ ಅಪವಾದ ಭೀತಿ ತಂದೀತು. ದಂಪತಿಗಳಿಗೆ ಸಂತಾನಕ್ಕೆ ಸಮಸ್ಯೆ ಬರುವ ಸಾಧ್ಯತೆ ಇರುತ್ತದೆ. ವ್ಯಾಪಾರ, ವ್ಯವಹಾರಗಳನ್ನು ಜಾಗ್ರತೆಯಿಂದ ವ್ಯವಹರಿಸಬೇಕಾಗುತ್ತದೆ. ಕಚೇರಿ ಕೆಲಸಗಳ ಸುಗಮತೆಗೆ ಸಹವರ್ತಿಗಳ ಸಲಹೆ ಸಹಕಾರ ಕೋರಲಿದ್ದೀರಿ. ಸಂಗಾತಿಗೆ ಹೊಸ ಉದ್ಯೋಗದಿಂದ ಸಂತೋಷ. ನಿರ್ದಿಷ್ಟ ಕೆಲಸಗಳಿಗೆ ಗಮನ ಕೊಟ್ಟು ಕಾರ್ಯನಿರ್ವಹಿಸುವುದು ಒಳಿತು.

ಉದ್ಯೋಗದಲ್ಲಿ ಸ್ಥಾನ ಮಾನಗಳು ಅಧಿಕಗೊಳ್ಳುವುದು. ರೈತಾಪಿ ವರ್ಗದವರಿಗೆ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ತೊಡಕುಗಳು ಎದುರಾದೀತು. ಅನ್ನಪೂರ್ಣೇಶ್ವರಿಯ ಆರಾಧನೆಯಿಂದ ಸಮೃದ್ಧಿ. ಹಣದ ಹೂಡಿಕೆಯಲ್ಲಿ ಜಾಗ್ರತೆ ಇರಲಿ. ದಾಯಾದಿಗಳ ಕಿರಿಕಿರಿಯಿಂದ ಕೆಲಸಕಾರ್ಯಗಳು ವಿಳಂಬಗತಿಯಲ್ಲಿ ನಡೆಯಲಿವೆ. ಸಮಾಜ ಸೇವೆಯಲ್ಲಿ ಧನವಿನಿಯೋಗವಾದೀತು. ದಿನಾಂತ್ಯ ಶುಭವಿದೆ.

ವಿವಿಧ ರೀತಿಯಲ್ಲಿ ಧನಾಗಮನವಿದೆ. ಶುಭಮಂಗಲ ಕಾರ್ಯಗಳಿಗಾಗಿ ಆಗಾಗ ಸಂಭ್ರಮಿಸುವಂತಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಭವಿಷ್ಯಕ್ಕಾಗಿ ಪರದೇಶಕ್ಕೆ ಹೋಗುವ ಸಾಧ್ಯತೆ ಇದೆ. ವೃತ್ತಿ ಬದಲಾವಣೆಯ ಸಮಸ್ಯೆ ನಿವಾರಣೆಯಾಗುವುದು. ಹೊಸ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ನಿಮ್ಮದಾಗಲಿದೆ. ಸಂಗಾತಿಯ ಇಷ್ಟಾರ್ಥಗಳನ್ನು ಈಡೇರಿಸಲಿದ್ದೀರಿ. ಆಭರಣ ಖರೀದಿ ಸಾಧ್ಯತೆ.

ಒದಗಿಬಂದಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಸ್ನೇಹಿತನ ಸಹಾಯಕ್ಕೆ ನಿಲ್ಲಬೇಕಾದ ಅವಕಾಶ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಉದ್ಯೋಗದ ಅವಕಾಶ ದೊರೆತು ನೆಮ್ಮದಿ ಮೂಡುವುದು. ತನ್ನವರ ಅಭಿವೃದ್ಧಿ ಇದ್ದರೂ ಎಲ್ಲದರಲ್ಲೂ ಆಲಸ್ಯ, ನಿರಾಸಕ್ತಿ ಇರುವುದು. ಸಂಚಾರದಲ್ಲಿ ಆಗಾಗ ಅಡಚಣೆಗಳು ಕಂಡು ಬಂದಾವು. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲದ ಸಾರ್ಥಕ್ಯ ಪಡೆದಾರು.

ವಾದೀತು. ಹಿಂದಿನಿಂದ ನಿಂದಿಸುವವರು ಇದ್ದರೂ ತಾಳ್ಮೆ-ಸಮಾಧಾನದಿಂದ ಮುಂದುವರಿಯಬೇಕಾದೀತು. ಮಾತಿನಿಂದ ಕಾರ್ಯಸಾಧಿಸಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ತುಸು ಸಮಾಧಾನಕರ. ಲಲಿತ ಕಲೆಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮುಖ್ಯವಾದ ವಿಷಯವೊಂದರ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಸ್ನೇಹಿತರ ಸಹಾಯ ಪಡೆದುಕೊಳ್ಳಬೇಕಾದೀತು. ಭಾವೋದ್ವೇಗ ತಗ್ಗಿಸಿಕೊಳ್ಳುವಿರಿ.

ಹಣಕಾಸಿನ ಅಡಚಣೆಗಳು ದೂರವಾಗಲಿವೆ. ಜೀವನದಲ್ಲಿ ಬದಲಾವಣೆ ತರುವ ಘಟನೆಯೊಂದು ಎದುರಾಗುವ ಸಾಧ್ಯತೆ ಇದೆ. ಸಂಪನ್ಮೂಲಗಳು ಕೂಡಿಬರಲಿವೆ. ಉನ್ನತ ಹುದ್ದೆಯ ಲಾಭ ಅಧಿಕಾರಿ ವರ್ಗದವರಿಗೆ ಸಿಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ಯಶಸ್ಸನ್ನು ತರಲಿವೆ. ಆಗಾಗ ದೇಹಾರೋಗ್ಯದ ಬಗ್ಗೆ ಗಮನ ಹರಿಸಿರಿ. ದಿನಾಂತ್ಯ ಸಿಹಿವಾರ್ತೆ ಇದೆ.

ಆತ್ಮೀಯರೊಂದಿಗೆ ಹಣಕಾಸಿನ ಪರಿಸ್ಥಿತಿ ಚರ್ಚಿಸಲಿದ್ದೀರಿ. ನಿವೇಶನ ಕೊಳ್ಳುವ ವಿಚಾರ ಮುಂದೂಡುವ ಬದಲಾಗಿ ಹೊಂದಾಣಿಕೆಯಿಂದ ಮುಂದುವರೆಯುವುದು ಸೂಕ್ತ. ಆರೋಗ್ಯ ಉತ್ತಮವಾಗಿರುವುದು. ಹಿತವಾದ ಮಾತಿನಿಂದ ಗೌರವವನ್ನು ಸಂಪಾದಿಸಲಿದ್ದೀರಿ. ಅನಾರೋಗ್ಯದ ಬಗ್ಗೆ ದೂರ ಸಂಚಾರದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ. ನಿರುದ್ಯೋಗಿಗಳಿಗೆ ಆಗಾಗ ಕಾಯುವ ಪರಿಸ್ಥಿತಿಯಿಂದ ಸಮಾಧಾನ ಸಿಗದು.

ನಿಶ್ಶಕ್ತಿ ತೋರಿ ಬಂದರೂ ಆರೋಗ್ಯ ಭಾಗ್ಯ ಸುಧಾರಿಸಲಿದೆ. ದೂರ ಸಂಚಾರದಲ್ಲಿ ಕಾಳಜಿ ವಹಿಸಬೇಕು. ಹೆಂಡತಿಯಿಂದ ಶುಭವನ್ನು ಕೇಳುವಿರಿ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ಸಮಾಜ ಸೇವೆಯ ನಿಮಿತ್ತ ಹೆಚ್ಚಿನ ಓಡಾಟ ಮಾಡಬೇಕಾದೀತು. ಸಂಗಾತಿಯ ಆರೋಗ್ಯದಲ್ಲಿ ಏರುಪೇರು. ಮಿತ್ರರೊಬ್ಬರು ಸನಿಹಕ್ಕೆ ಬರುವ ಸಾಧ್ಯತೆ. ಆರ್ಥಿಕ ಅನುಕೂಲತೆಗಳು ಸಹಜವಾಗಿರುವುದು.

ಗಳು ತಮ್ಮ ಪ್ರಯತ್ನಬಲಕ್ಕೆ ವಿಶ್ವಾಸವಿಡಬೇಕಾಗುತ್ತದೆ. ಶ್ರೀದೇವತಾದರ್ಶನ ಭಾಗ್ಯವಿರುತ್ತದೆ. ಆರ್ಥಿಕ ಕೊರತೆಗಳು ಕಂಡು ಬಂದರೂ ಧನಾಗಮನದಿಂದ ಉಪಶಮನವಾಗುತ್ತವೆ. ಹೊಸ ನಿರ್ಮಾಣ ಕಾರ್ಯಗಳ ಬಗ್ಗೆ ಒಪ್ಪಂದ ಏರ್ಪಟ್ಟು ಸಂತೋಷ ತರುವುದು. ಸಂಶೋಧನಾ ವೃತ್ತಿಯಲ್ಲಿರುವವರಿಗೆ ಪ್ರಶಸ್ತಿ, ಗೌರವಾದರಗಳು ಲಭ್ಯ. ಆರೋಗ್ಯದಲ್ಲಿ ಸುಧಾರಣೆ ಕಾಣುವಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…