ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ.

ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ. ಸ್ನೇಹಿತರೊಂದಿಗೆ ದಿನವನ್ನು ಸಂತೋಷದಿಂದ ಕಳೆಯಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಓಡಾಟ, ಜತೆಗೆ ಮಕ್ಕಳ ಸಲುವಾಗಿ ವ್ಯಾಪಾರ ಮಾಡುವ ಸಾಧ್ಯತೆ. ಉತ್ತಮ ಆರೋಗ್ಯ.

ಕಾರ್ಯಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ಅನುಸರಿಸಿದ ಮಾರ್ಗಕ್ಕೆ ಮೇಲಾಧಿಕಾರಿಗಳಿಂದ ಪ್ರಶಂಸೆ. ಕಚೇರಿಯಲ್ಲಿ ನಿಮ್ಮ ಸ್ಥಾನ ಮಾನಗಳು ಗಟ್ಟಿಯಾಗುವ ಜತೆಗೆ ಕಾರ್ಯ ಬಾಹುಳ್ಯ ಅಧಿಕವಾಗಲಿದೆ. ವೃತ್ತಿರಂಗದಲ್ಲಿ ಪ್ರಗತಿ ಮುನ್ನಡೆಯಲಿದೆ. ನವದಂಪತಿಗಳಿಗೆ ಹನಿಮೂನ್ ಭಾಗ್ಯ ವಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ ವಿರುತ್ತದೆ. ಭೂ, ಗೃಹ ಖರೀದಿಗಳಿಗೆ ಅನುಕೂಲವಾದೀತು.

ಮಿತ್ರರ ಸಹವಾಸದಿಂದ ಅಪವಾದ ಭೀತಿ ತಂದೀತು. ದಂಪತಿಗಳಿಗೆ ಸಂತಾನಕ್ಕೆ ಸಮಸ್ಯೆ ಬರುವ ಸಾಧ್ಯತೆ ಇರುತ್ತದೆ. ವ್ಯಾಪಾರ, ವ್ಯವಹಾರಗಳನ್ನು ಜಾಗ್ರತೆಯಿಂದ ವ್ಯವಹರಿಸಬೇಕಾಗುತ್ತದೆ. ಕಚೇರಿ ಕೆಲಸಗಳ ಸುಗಮತೆಗೆ ಸಹವರ್ತಿಗಳ ಸಲಹೆ ಸಹಕಾರ ಕೋರಲಿದ್ದೀರಿ. ಸಂಗಾತಿಗೆ ಹೊಸ ಉದ್ಯೋಗದಿಂದ ಸಂತೋಷ. ನಿರ್ದಿಷ್ಟ ಕೆಲಸಗಳಿಗೆ ಗಮನ ಕೊಟ್ಟು ಕಾರ್ಯನಿರ್ವಹಿಸುವುದು ಒಳಿತು.

ಉದ್ಯೋಗದಲ್ಲಿ ಸ್ಥಾನ ಮಾನಗಳು ಅಧಿಕಗೊಳ್ಳುವುದು. ರೈತಾಪಿ ವರ್ಗದವರಿಗೆ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ತೊಡಕುಗಳು ಎದುರಾದೀತು. ಅನ್ನಪೂರ್ಣೇಶ್ವರಿಯ ಆರಾಧನೆಯಿಂದ ಸಮೃದ್ಧಿ. ಹಣದ ಹೂಡಿಕೆಯಲ್ಲಿ ಜಾಗ್ರತೆ ಇರಲಿ. ದಾಯಾದಿಗಳ ಕಿರಿಕಿರಿಯಿಂದ ಕೆಲಸಕಾರ್ಯಗಳು ವಿಳಂಬಗತಿಯಲ್ಲಿ ನಡೆಯಲಿವೆ. ಸಮಾಜ ಸೇವೆಯಲ್ಲಿ ಧನವಿನಿಯೋಗವಾದೀತು. ದಿನಾಂತ್ಯ ಶುಭವಿದೆ.

ವಿವಿಧ ರೀತಿಯಲ್ಲಿ ಧನಾಗಮನವಿದೆ. ಶುಭಮಂಗಲ ಕಾರ್ಯಗಳಿಗಾಗಿ ಆಗಾಗ ಸಂಭ್ರಮಿಸುವಂತಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಭವಿಷ್ಯಕ್ಕಾಗಿ ಪರದೇಶಕ್ಕೆ ಹೋಗುವ ಸಾಧ್ಯತೆ ಇದೆ. ವೃತ್ತಿ ಬದಲಾವಣೆಯ ಸಮಸ್ಯೆ ನಿವಾರಣೆಯಾಗುವುದು. ಹೊಸ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ನಿಮ್ಮದಾಗಲಿದೆ. ಸಂಗಾತಿಯ ಇಷ್ಟಾರ್ಥಗಳನ್ನು ಈಡೇರಿಸಲಿದ್ದೀರಿ. ಆಭರಣ ಖರೀದಿ ಸಾಧ್ಯತೆ.

ಒದಗಿಬಂದಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಸ್ನೇಹಿತನ ಸಹಾಯಕ್ಕೆ ನಿಲ್ಲಬೇಕಾದ ಅವಕಾಶ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಉದ್ಯೋಗದ ಅವಕಾಶ ದೊರೆತು ನೆಮ್ಮದಿ ಮೂಡುವುದು. ತನ್ನವರ ಅಭಿವೃದ್ಧಿ ಇದ್ದರೂ ಎಲ್ಲದರಲ್ಲೂ ಆಲಸ್ಯ, ನಿರಾಸಕ್ತಿ ಇರುವುದು. ಸಂಚಾರದಲ್ಲಿ ಆಗಾಗ ಅಡಚಣೆಗಳು ಕಂಡು ಬಂದಾವು. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲದ ಸಾರ್ಥಕ್ಯ ಪಡೆದಾರು.

ವಾದೀತು. ಹಿಂದಿನಿಂದ ನಿಂದಿಸುವವರು ಇದ್ದರೂ ತಾಳ್ಮೆ-ಸಮಾಧಾನದಿಂದ ಮುಂದುವರಿಯಬೇಕಾದೀತು. ಮಾತಿನಿಂದ ಕಾರ್ಯಸಾಧಿಸಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ತುಸು ಸಮಾಧಾನಕರ. ಲಲಿತ ಕಲೆಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮುಖ್ಯವಾದ ವಿಷಯವೊಂದರ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಸ್ನೇಹಿತರ ಸಹಾಯ ಪಡೆದುಕೊಳ್ಳಬೇಕಾದೀತು. ಭಾವೋದ್ವೇಗ ತಗ್ಗಿಸಿಕೊಳ್ಳುವಿರಿ.

ಹಣಕಾಸಿನ ಅಡಚಣೆಗಳು ದೂರವಾಗಲಿವೆ. ಜೀವನದಲ್ಲಿ ಬದಲಾವಣೆ ತರುವ ಘಟನೆಯೊಂದು ಎದುರಾಗುವ ಸಾಧ್ಯತೆ ಇದೆ. ಸಂಪನ್ಮೂಲಗಳು ಕೂಡಿಬರಲಿವೆ. ಉನ್ನತ ಹುದ್ದೆಯ ಲಾಭ ಅಧಿಕಾರಿ ವರ್ಗದವರಿಗೆ ಸಿಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ಯಶಸ್ಸನ್ನು ತರಲಿವೆ. ಆಗಾಗ ದೇಹಾರೋಗ್ಯದ ಬಗ್ಗೆ ಗಮನ ಹರಿಸಿರಿ. ದಿನಾಂತ್ಯ ಸಿಹಿವಾರ್ತೆ ಇದೆ.

ಆತ್ಮೀಯರೊಂದಿಗೆ ಹಣಕಾಸಿನ ಪರಿಸ್ಥಿತಿ ಚರ್ಚಿಸಲಿದ್ದೀರಿ. ನಿವೇಶನ ಕೊಳ್ಳುವ ವಿಚಾರ ಮುಂದೂಡುವ ಬದಲಾಗಿ ಹೊಂದಾಣಿಕೆಯಿಂದ ಮುಂದುವರೆಯುವುದು ಸೂಕ್ತ. ಆರೋಗ್ಯ ಉತ್ತಮವಾಗಿರುವುದು. ಹಿತವಾದ ಮಾತಿನಿಂದ ಗೌರವವನ್ನು ಸಂಪಾದಿಸಲಿದ್ದೀರಿ. ಅನಾರೋಗ್ಯದ ಬಗ್ಗೆ ದೂರ ಸಂಚಾರದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ. ನಿರುದ್ಯೋಗಿಗಳಿಗೆ ಆಗಾಗ ಕಾಯುವ ಪರಿಸ್ಥಿತಿಯಿಂದ ಸಮಾಧಾನ ಸಿಗದು.

ನಿಶ್ಶಕ್ತಿ ತೋರಿ ಬಂದರೂ ಆರೋಗ್ಯ ಭಾಗ್ಯ ಸುಧಾರಿಸಲಿದೆ. ದೂರ ಸಂಚಾರದಲ್ಲಿ ಕಾಳಜಿ ವಹಿಸಬೇಕು. ಹೆಂಡತಿಯಿಂದ ಶುಭವನ್ನು ಕೇಳುವಿರಿ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ಸಮಾಜ ಸೇವೆಯ ನಿಮಿತ್ತ ಹೆಚ್ಚಿನ ಓಡಾಟ ಮಾಡಬೇಕಾದೀತು. ಸಂಗಾತಿಯ ಆರೋಗ್ಯದಲ್ಲಿ ಏರುಪೇರು. ಮಿತ್ರರೊಬ್ಬರು ಸನಿಹಕ್ಕೆ ಬರುವ ಸಾಧ್ಯತೆ. ಆರ್ಥಿಕ ಅನುಕೂಲತೆಗಳು ಸಹಜವಾಗಿರುವುದು.

ಗಳು ತಮ್ಮ ಪ್ರಯತ್ನಬಲಕ್ಕೆ ವಿಶ್ವಾಸವಿಡಬೇಕಾಗುತ್ತದೆ. ಶ್ರೀದೇವತಾದರ್ಶನ ಭಾಗ್ಯವಿರುತ್ತದೆ. ಆರ್ಥಿಕ ಕೊರತೆಗಳು ಕಂಡು ಬಂದರೂ ಧನಾಗಮನದಿಂದ ಉಪಶಮನವಾಗುತ್ತವೆ. ಹೊಸ ನಿರ್ಮಾಣ ಕಾರ್ಯಗಳ ಬಗ್ಗೆ ಒಪ್ಪಂದ ಏರ್ಪಟ್ಟು ಸಂತೋಷ ತರುವುದು. ಸಂಶೋಧನಾ ವೃತ್ತಿಯಲ್ಲಿರುವವರಿಗೆ ಪ್ರಶಸ್ತಿ, ಗೌರವಾದರಗಳು ಲಭ್ಯ. ಆರೋಗ್ಯದಲ್ಲಿ ಸುಧಾರಣೆ ಕಾಣುವಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…