ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿವಾಹಿತರಿಗೆ ಶುಭವಾರ್ತೆ ಇದೆ. ವಾಹನಗಳನ್ನು ಚಲಾಯಿಸುವಾಗ ಎಚ್ಚರವಿರಲಿ. ಸಾಂಸಾರಿಕವಾಗಿ ಅಭಿವೃದ್ಧಿದಾಯಕ ವಾತಾವರಣ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ.ದೂರ ಸಂಚಾರದಲ್ಲಿ ಕಾರ್ಯಸಿದ್ಧಿ. ಆರೋಗ್ಯದ ಬಗ್ಗೆ ಜಾಗ್ರತೆ.

ಬಂಧು ಬಳಗದವರ ಪ್ರೀತಿ,ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ. ಧರ್ಮಪತ್ನಿಗೆ ಆಲಂಕಾರಿಕ ವಸ್ತುಗಳ ಖರೀದಿ ಸಂತಸ ತರಲಿದೆ. ಉದ್ಯೋಗದಲ್ಲಿರುವವರು ಇತ್ತೀಚಿನ ಸಾಧನೆಗಳಿಗಾಗಿ ತಮ್ಮ ಸಹೋದ್ಯೋಗಿಗಳಿಂದ ಮೆಚ್ಚುಗೆ ಹಾಗೂ ಬೆಂಬಲ ಪಡೆಯುತ್ತಾರೆ.ದಿನಾಂತ್ಯ ಶುಭ.

ನಿಮ್ಮ ಮನೋಕಾಮನೆಗಳು ಸಿದ್ಧಿಸುವುದು. ಸಮಾಜದಲ್ಲಿ ಕೀರ್ತಿ ಪ್ರತಿಷ್ಠೆಗಳು ಹೆಚ್ಚುವವು. ಮಗುವಿನ ಅಧ್ಯಯನದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ವೃತ್ತಿರಂಗದಲ್ಲಿ ಕಾರ್ಯಾನುಸಾಧನೆಯಿಂದ ಸಂತಸ. ವಿದ್ಯಾರ್ಥಿಗಳಿಗೆ ಪ್ರವಾಸಯೋಗವಿದೆ. ವಾಹನ ಸಂಚಾಲಕರಿಗೆ ಜಾಗ್ರತೆ ಅಗತ್ಯವಿದೆ. ಹನುಮಂತನ ದೇವಸ್ಥಾನಕ್ಕೆ ತಪ್ಪದೇ ಹೋಗಿ.

ನಿಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಿ, ಒಳ್ಳೆಯದೇ ಆಗುತ್ತದೆ.ಆಗಾಗ ಮಾನಸಿಕ ಒತ್ತಡದಿಂದ ಕಾರ್ಯಸಾಧನೆಯಾಗದು. ಆದರೂ ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿಗೋಚರಕ್ಕೆ ಬರುತ್ತದೆ.

ಮಕ್ಕಳು, ಮೊಮ್ಮಕ್ಕಳಿಂದ ಬರುವ ಸುದ್ದಿಯಿಂದಾಗಿ ಹರ್ಷಭರಿತರಾಗುವಿರಿ. ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಹಣದ ವ್ಯವಹಾರದಲ್ಲಿ ಲೆಕ್ಕಾಚಾರ ತಪ್ಪಾದೀತು. ಕಾಳಜಿ ಇರಬೇಕು. ನಿಮ್ಮ ಕೆಲಸದ ಮೇಲೆ ಗಮನ ನೀಡಿದಲ್ಲಿ- ನೀವು ದುಪ್ಪಟ್ಟು ಕೆಲಸ ಮಾಡಬಹುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ನಿಮ್ಮ ಸಕಾರಾತ್ಮಕ ಚಿಂತನೆಗಳಿಗೆ ಬೆಂಬಲ ಸಿಗುವುದು. ಸಂಗಾತಿಯ ಆಯ್ಕೆಗೆ ಇದು ಒಳ್ಳೆಯ ಕಾಲ.ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಹಣಕಾಸಿನ ಪರಿಸ್ಥಿತಿಯು ಸುಧಾರಿಸುವುದು. ದೇವರ ಅನುಗ್ರಹ ನಿಮಗಿರುತ್ತದೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ.

ನಿಮಗೆ ವಿವಿಧ ಮೂಲಗಳಿಂದ ಹಣಕಾಸು ಬರುವುದು. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ ದೂರ ಸಂಚಾರದಿಂದ ಆಯಾಸ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಖರ್ಚುವೆಚ್ಚಗಳಿದ್ದರೂ ಧನಾಗಮನದಿಂದ ಅನುಕೂಲ.

ಬೇರೆಯವರ ಜಗಳವನ್ನು ನಿಲ್ಲಿಸಲು ಹೋಗಿ ನಿಮಗೆ ಅಪಾಯವಾಗುವ ಸಾಧ್ಯತೆ ಇದೆ. ಜಾಗ್ರತರಾಗಿರಿ. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು.ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ಇರಲಿ.

ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. ಯಾವುದೇ ಆಗಲೇ ದಿಢೀರನೇ ಯಶಸ್ಸನ್ನು ತಂದು ಕೊಡುವುದಿಲ್ಲ. ಹಾಗಾಗಿ ನೀವು ನಿರಾಶರಾಗುವುದು ಬೇಡ. ವಿವಾಹ ಪ್ರಸ್ತಾವಗಳು ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ತರುತ್ತವೆ.

ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ. ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ಆರ್ಥಿಕವಾಗಿ ಪರಿಸ್ತಿತಿ ಸರಿಹೋದ್ರೂ ಜಾಗ್ರತೆ ಇರಲಿ. ಕಚೇರಿಯಲ್ಲಿ ಅತಿಯಾದ ಸಮಯ ಕಳೆಯುವುದು ಮುಂದೆ ಕುಟುಂಬದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು.

ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ. ಹಠಾತ್ ಪ್ರಣಯ ಪ್ರಸಂಗಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು.ಪತ್ನಿಯ ಸಹಕಾರ ಪ್ರೀತಿ ವಿಶ್ವಾಸದಿಂದ ನೆಮ್ಮದಿ. ದಿನಾಂತ್ಯದಲ್ಲಿ ಶುಭ.

ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಬೇರೆಯವರನ್ನು ನಿಮಗೆ ಬೇಕಾದ ಕೆಲಸಗಳನ್ನು ಮಾಡಲು ಒತ್ತಾಯಿಸಲು ಪ್ರಯತ್ನಿಸಬೇಡಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ.ನಿಮ್ಮ ಪ್ರಯಾಣಕ್ಕೆ ಅನುಕೂಲ ಆಗಿದ್ದರೂ,ದುಬಾರಿಯಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…
ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…