ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿವಾಹಿತರಿಗೆ ಶುಭವಾರ್ತೆ ಇದೆ. ವಾಹನಗಳನ್ನು ಚಲಾಯಿಸುವಾಗ ಎಚ್ಚರವಿರಲಿ. ಸಾಂಸಾರಿಕವಾಗಿ ಅಭಿವೃದ್ಧಿದಾಯಕ ವಾತಾವರಣ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ.ದೂರ ಸಂಚಾರದಲ್ಲಿ ಕಾರ್ಯಸಿದ್ಧಿ. ಆರೋಗ್ಯದ ಬಗ್ಗೆ ಜಾಗ್ರತೆ.

ಬಂಧು ಬಳಗದವರ ಪ್ರೀತಿ,ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ. ಧರ್ಮಪತ್ನಿಗೆ ಆಲಂಕಾರಿಕ ವಸ್ತುಗಳ ಖರೀದಿ ಸಂತಸ ತರಲಿದೆ. ಉದ್ಯೋಗದಲ್ಲಿರುವವರು ಇತ್ತೀಚಿನ ಸಾಧನೆಗಳಿಗಾಗಿ ತಮ್ಮ ಸಹೋದ್ಯೋಗಿಗಳಿಂದ ಮೆಚ್ಚುಗೆ ಹಾಗೂ ಬೆಂಬಲ ಪಡೆಯುತ್ತಾರೆ.ದಿನಾಂತ್ಯ ಶುಭ.

ನಿಮ್ಮ ಮನೋಕಾಮನೆಗಳು ಸಿದ್ಧಿಸುವುದು. ಸಮಾಜದಲ್ಲಿ ಕೀರ್ತಿ ಪ್ರತಿಷ್ಠೆಗಳು ಹೆಚ್ಚುವವು. ಮಗುವಿನ ಅಧ್ಯಯನದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ವೃತ್ತಿರಂಗದಲ್ಲಿ ಕಾರ್ಯಾನುಸಾಧನೆಯಿಂದ ಸಂತಸ. ವಿದ್ಯಾರ್ಥಿಗಳಿಗೆ ಪ್ರವಾಸಯೋಗವಿದೆ. ವಾಹನ ಸಂಚಾಲಕರಿಗೆ ಜಾಗ್ರತೆ ಅಗತ್ಯವಿದೆ. ಹನುಮಂತನ ದೇವಸ್ಥಾನಕ್ಕೆ ತಪ್ಪದೇ ಹೋಗಿ.

ನಿಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಿ, ಒಳ್ಳೆಯದೇ ಆಗುತ್ತದೆ.ಆಗಾಗ ಮಾನಸಿಕ ಒತ್ತಡದಿಂದ ಕಾರ್ಯಸಾಧನೆಯಾಗದು. ಆದರೂ ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿಗೋಚರಕ್ಕೆ ಬರುತ್ತದೆ.

ಮಕ್ಕಳು, ಮೊಮ್ಮಕ್ಕಳಿಂದ ಬರುವ ಸುದ್ದಿಯಿಂದಾಗಿ ಹರ್ಷಭರಿತರಾಗುವಿರಿ. ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಹಣದ ವ್ಯವಹಾರದಲ್ಲಿ ಲೆಕ್ಕಾಚಾರ ತಪ್ಪಾದೀತು. ಕಾಳಜಿ ಇರಬೇಕು. ನಿಮ್ಮ ಕೆಲಸದ ಮೇಲೆ ಗಮನ ನೀಡಿದಲ್ಲಿ- ನೀವು ದುಪ್ಪಟ್ಟು ಕೆಲಸ ಮಾಡಬಹುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ನಿಮ್ಮ ಸಕಾರಾತ್ಮಕ ಚಿಂತನೆಗಳಿಗೆ ಬೆಂಬಲ ಸಿಗುವುದು. ಸಂಗಾತಿಯ ಆಯ್ಕೆಗೆ ಇದು ಒಳ್ಳೆಯ ಕಾಲ.ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಹಣಕಾಸಿನ ಪರಿಸ್ಥಿತಿಯು ಸುಧಾರಿಸುವುದು. ದೇವರ ಅನುಗ್ರಹ ನಿಮಗಿರುತ್ತದೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ.

ನಿಮಗೆ ವಿವಿಧ ಮೂಲಗಳಿಂದ ಹಣಕಾಸು ಬರುವುದು. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ ದೂರ ಸಂಚಾರದಿಂದ ಆಯಾಸ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಖರ್ಚುವೆಚ್ಚಗಳಿದ್ದರೂ ಧನಾಗಮನದಿಂದ ಅನುಕೂಲ.

ಬೇರೆಯವರ ಜಗಳವನ್ನು ನಿಲ್ಲಿಸಲು ಹೋಗಿ ನಿಮಗೆ ಅಪಾಯವಾಗುವ ಸಾಧ್ಯತೆ ಇದೆ. ಜಾಗ್ರತರಾಗಿರಿ. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು.ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ಇರಲಿ.

ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. ಯಾವುದೇ ಆಗಲೇ ದಿಢೀರನೇ ಯಶಸ್ಸನ್ನು ತಂದು ಕೊಡುವುದಿಲ್ಲ. ಹಾಗಾಗಿ ನೀವು ನಿರಾಶರಾಗುವುದು ಬೇಡ. ವಿವಾಹ ಪ್ರಸ್ತಾವಗಳು ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ತರುತ್ತವೆ.

ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ. ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ಆರ್ಥಿಕವಾಗಿ ಪರಿಸ್ತಿತಿ ಸರಿಹೋದ್ರೂ ಜಾಗ್ರತೆ ಇರಲಿ. ಕಚೇರಿಯಲ್ಲಿ ಅತಿಯಾದ ಸಮಯ ಕಳೆಯುವುದು ಮುಂದೆ ಕುಟುಂಬದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು.

ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ. ಹಠಾತ್ ಪ್ರಣಯ ಪ್ರಸಂಗಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು.ಪತ್ನಿಯ ಸಹಕಾರ ಪ್ರೀತಿ ವಿಶ್ವಾಸದಿಂದ ನೆಮ್ಮದಿ. ದಿನಾಂತ್ಯದಲ್ಲಿ ಶುಭ.

ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಬೇರೆಯವರನ್ನು ನಿಮಗೆ ಬೇಕಾದ ಕೆಲಸಗಳನ್ನು ಮಾಡಲು ಒತ್ತಾಯಿಸಲು ಪ್ರಯತ್ನಿಸಬೇಡಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ.ನಿಮ್ಮ ಪ್ರಯಾಣಕ್ಕೆ ಅನುಕೂಲ ಆಗಿದ್ದರೂ,ದುಬಾರಿಯಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…
ವಾಷಿಂಗ್ಟನ್: ಸಾಮಾನ್ಯವಾಗಿ ಸೆಲಬ್ರೆಟಿಗಳು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಳ್ಳುತ್ತಾರೆ. ಆದರೆ ಹಾಲಿವುಡ್ನ ಖ್ಯಾತ ನಟಿ, ಗಾಯಕಿ ತನ್ನ ಬೆತ್ತಲೆ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಜನ್ಮದಿನವನ್ನು ಸಂಭ್ರಮಿಸಿದ್ದಾರೆ. ಹಾಲಿವುಡ್ನ ಮೀನ್ ಗಲ್ರ್ಸ್, ಫ್ರೀಕಿ ಫ್ರೈಡೇ ಸಿನಿಮಾದ ನಟಿ ಲಿಂಡ್ಸೆ ಲೋಹನ್ ಜುಲೈ 2ರಂದು 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಂಡ್ಸೆ ಕನ್ನಡಿಯ ಮುಂದೆ ಬೆತ್ತಲಾಗಿ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಲಿಂಡ್ಸೆ ಆಭರಣಗಳನ್ನು ಹೊರತಾಗಿ ಏನನ್ನೂ ಧರಿಸಿಲ್ಲ. ಹುಟ್ಟುಹಬ್ಬ ಆಚರಣೆಗೂ 2 ನಿಮಿಷ ಮುನ್ನ…
ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ