ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಿವಾಹಿತರಿಗೆ ಶುಭವಾರ್ತೆ ಇದೆ. ವಾಹನಗಳನ್ನು ಚಲಾಯಿಸುವಾಗ ಎಚ್ಚರವಿರಲಿ. ಸಾಂಸಾರಿಕವಾಗಿ ಅಭಿವೃದ್ಧಿದಾಯಕ ವಾತಾವರಣ. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ.ದೂರ ಸಂಚಾರದಲ್ಲಿ ಕಾರ್ಯಸಿದ್ಧಿ. ಆರೋಗ್ಯದ ಬಗ್ಗೆ ಜಾಗ್ರತೆ.

ಬಂಧು ಬಳಗದವರ ಪ್ರೀತಿ,ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ. ಧರ್ಮಪತ್ನಿಗೆ ಆಲಂಕಾರಿಕ ವಸ್ತುಗಳ ಖರೀದಿ ಸಂತಸ ತರಲಿದೆ. ಉದ್ಯೋಗದಲ್ಲಿರುವವರು ಇತ್ತೀಚಿನ ಸಾಧನೆಗಳಿಗಾಗಿ ತಮ್ಮ ಸಹೋದ್ಯೋಗಿಗಳಿಂದ ಮೆಚ್ಚುಗೆ ಹಾಗೂ ಬೆಂಬಲ ಪಡೆಯುತ್ತಾರೆ.ದಿನಾಂತ್ಯ ಶುಭ.

ನಿಮ್ಮ ಮನೋಕಾಮನೆಗಳು ಸಿದ್ಧಿಸುವುದು. ಸಮಾಜದಲ್ಲಿ ಕೀರ್ತಿ ಪ್ರತಿಷ್ಠೆಗಳು ಹೆಚ್ಚುವವು. ಮಗುವಿನ ಅಧ್ಯಯನದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ವೃತ್ತಿರಂಗದಲ್ಲಿ ಕಾರ್ಯಾನುಸಾಧನೆಯಿಂದ ಸಂತಸ. ವಿದ್ಯಾರ್ಥಿಗಳಿಗೆ ಪ್ರವಾಸಯೋಗವಿದೆ. ವಾಹನ ಸಂಚಾಲಕರಿಗೆ ಜಾಗ್ರತೆ ಅಗತ್ಯವಿದೆ. ಹನುಮಂತನ ದೇವಸ್ಥಾನಕ್ಕೆ ತಪ್ಪದೇ ಹೋಗಿ.

ನಿಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಿ, ಒಳ್ಳೆಯದೇ ಆಗುತ್ತದೆ.ಆಗಾಗ ಮಾನಸಿಕ ಒತ್ತಡದಿಂದ ಕಾರ್ಯಸಾಧನೆಯಾಗದು. ಆದರೂ ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿಗೋಚರಕ್ಕೆ ಬರುತ್ತದೆ.

ಮಕ್ಕಳು, ಮೊಮ್ಮಕ್ಕಳಿಂದ ಬರುವ ಸುದ್ದಿಯಿಂದಾಗಿ ಹರ್ಷಭರಿತರಾಗುವಿರಿ. ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ. ಹಣದ ವ್ಯವಹಾರದಲ್ಲಿ ಲೆಕ್ಕಾಚಾರ ತಪ್ಪಾದೀತು. ಕಾಳಜಿ ಇರಬೇಕು. ನಿಮ್ಮ ಕೆಲಸದ ಮೇಲೆ ಗಮನ ನೀಡಿದಲ್ಲಿ- ನೀವು ದುಪ್ಪಟ್ಟು ಕೆಲಸ ಮಾಡಬಹುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ನಿಮ್ಮ ಸಕಾರಾತ್ಮಕ ಚಿಂತನೆಗಳಿಗೆ ಬೆಂಬಲ ಸಿಗುವುದು. ಸಂಗಾತಿಯ ಆಯ್ಕೆಗೆ ಇದು ಒಳ್ಳೆಯ ಕಾಲ.ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಹಣಕಾಸಿನ ಪರಿಸ್ಥಿತಿಯು ಸುಧಾರಿಸುವುದು. ದೇವರ ಅನುಗ್ರಹ ನಿಮಗಿರುತ್ತದೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ.

ನಿಮಗೆ ವಿವಿಧ ಮೂಲಗಳಿಂದ ಹಣಕಾಸು ಬರುವುದು. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ ದೂರ ಸಂಚಾರದಿಂದ ಆಯಾಸ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಖರ್ಚುವೆಚ್ಚಗಳಿದ್ದರೂ ಧನಾಗಮನದಿಂದ ಅನುಕೂಲ.

ಬೇರೆಯವರ ಜಗಳವನ್ನು ನಿಲ್ಲಿಸಲು ಹೋಗಿ ನಿಮಗೆ ಅಪಾಯವಾಗುವ ಸಾಧ್ಯತೆ ಇದೆ. ಜಾಗ್ರತರಾಗಿರಿ. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು.ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ಇರಲಿ.

ವ್ಯಾಪಾರ ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುವಿರಿ. ಯಾವುದೇ ಆಗಲೇ ದಿಢೀರನೇ ಯಶಸ್ಸನ್ನು ತಂದು ಕೊಡುವುದಿಲ್ಲ. ಹಾಗಾಗಿ ನೀವು ನಿರಾಶರಾಗುವುದು ಬೇಡ. ವಿವಾಹ ಪ್ರಸ್ತಾವಗಳು ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ತರುತ್ತವೆ.

ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ. ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ಆರ್ಥಿಕವಾಗಿ ಪರಿಸ್ತಿತಿ ಸರಿಹೋದ್ರೂ ಜಾಗ್ರತೆ ಇರಲಿ. ಕಚೇರಿಯಲ್ಲಿ ಅತಿಯಾದ ಸಮಯ ಕಳೆಯುವುದು ಮುಂದೆ ಕುಟುಂಬದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು.

ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ. ಹಠಾತ್ ಪ್ರಣಯ ಪ್ರಸಂಗಗಳು ನಿಮ್ಮನ್ನು ಗೊಂದಲಕ್ಕೀಡು ಮಾಡಬಹುದು.ಪತ್ನಿಯ ಸಹಕಾರ ಪ್ರೀತಿ ವಿಶ್ವಾಸದಿಂದ ನೆಮ್ಮದಿ. ದಿನಾಂತ್ಯದಲ್ಲಿ ಶುಭ.

ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ಜಾಗ್ರತೆ ಇರಲಿ. ಬೇರೆಯವರನ್ನು ನಿಮಗೆ ಬೇಕಾದ ಕೆಲಸಗಳನ್ನು ಮಾಡಲು ಒತ್ತಾಯಿಸಲು ಪ್ರಯತ್ನಿಸಬೇಡಿ. ಸಾಂಸಾರಿಕವಾಗಿ ನೆಮ್ಮದಿ, ಶಾಂತಿ ಸಮಾಧಾನ ತರಲಿದೆ.ನಿಮ್ಮ ಪ್ರಯಾಣಕ್ಕೆ ಅನುಕೂಲ ಆಗಿದ್ದರೂ,ದುಬಾರಿಯಾಗಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ….
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…