ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ .

ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು .

ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ. ಗೆಳೆಯರು ನಿಮ್ಮನ್ನು ವಂಚಿಸುವ ಸಾಧ್ಯತೆ ಇರುತ್ತದೆ. ನ್ಯಾಯಾಲಯದ ಕೆಲಸದಲ್ಲಿ ಮುನ್ನಡೆ.

ಆರ್ಥಿಕವಾಗಿ ಲಾಭ ವಿರುವ ಕಾರಣ ಕಾರ್ಯಸಾಧನೆಗೆ ಅನುಕೂಲವಾಗುತ್ತದೆ. ವಿದ್ಯಾಬುದ್ಧಿಯಲ್ಲಿ ಯಶಸ್ಸು. ಕೆಲಸ ಕಾರ್ಯಗಳಲ್ಲಿ ಸಾಫಲ್ಯತೆ. ವ್ಯಾಪಾರದಲ್ಲಿ ಲಾಭ ಹೆಚ್ಚಳ.

ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಪ್ರಶಂಸೆ. ಆರೋಗ್ಯದಲ್ಲಿ ಜಾಗ್ರತೆ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ಬರಬೇಕಾದ ಹಣ ಹಿಂತಿರುಗಿ ಬರಲಿದೆ.

ವ್ಯಾಪಾರಸ್ಥರಿಗೆ ನಿರೀಕ್ಷಿತ ಲಾಭ. ಬಂಧುಬಳಗದವರ ಆಗಮನ. ದೂರದಿಂದ ಬರುವ ವಾರ್ತೆಯು ನಿಮಗೆ ಸಂತೋಷದಾಯಕವಾಗಿರುತ್ತದೆ. ವ್ಯವಹಾರಗಳಲ್ಲಿನ ಗೊಂದಲ ನಿವಾರಣೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ವೈವಾಹಿಕ ಮತ್ತು ಹಣಕಾಸಿನ ಸ್ಥಿತಿ ಉತ್ತಮ.

ವಿದ್ಯಾರ್ಥಿಗಳಿಗೆ ವಿದ್ಯಾಲಾಭ. ಹಣಕಾಸಿನ ನೆರವು ದೊರೆಯುವುದು.ಸಮಯಕ್ಕೆ ಸರಿಯಾಗಿ ಕೆಲಸ ಕಾರ್ಯಗಳು ಪೂರ್ಣಗೊಳ್ಳದೆ ಒತ್ತಡ ಉಂಟಾಗಲಿದೆ. ದಾಂಪತ್ಯದಲ್ಲಿ ಸುಖ.

ಕೌಟುಂಬಿಕ ಜೀವನದಲ್ಲಿ ಸಮಸ್ಯೆ.ಗೃಹಿಣಿಯರಿಗೆ ಕೆಲಸದ ಒತ್ತಡದಿಂದಾಗಿ ಆರೋಗ್ಯದಲ್ಲಿ ವ್ಯತ್ಯಯ. ನಿರೀಕ್ಷಿತ ಕೆಲಸಕಾರ್ಯಗಳು ಹಂತ ಹಂತವಾಗಿ ನೆರವೇರುತ್ತವೆ.ಚಂಚಲ ಸ್ವಭಾವವು ಕೆಲಸ ಕಾರ್ಯಗಳಲ್ಲಿ ಹಿನ್ನಡೆಯನ್ನುಂಟು ಮಾಡುವುದು.

ಧನಾಗಮನ ಉತ್ತಮವಿದೆ.ಅಧ್ಯಯನದಲ್ಲಿ ಪ್ರಗತಿ. ಮನೆಯ ಸದಸ್ಯರೊಡನೆ ವಿನಾಕಾರಣ ಮನಃಸ್ತಾಪ. ಶತ್ರುಭೀತಿ ದೂರವಾಗಲಿದೆ. ಆರೋಗ್ಯದ ವಿಚಾರದಲ್ಲಿ ಉತ್ತಮವಾಗಿಲ್ಲ. ದಾಂಪತ್ಯ ಜೀವನದಲ್ಲಿ ನೆಮ್ಮದಿ.ಆಧಾಯ ಉತ್ತಮವಾಗಿದೆ.

ವ್ಯಾಪಾರದಲ್ಲಿನ ಲಾಭದಲ್ಲಿ ಹೆಚ್ಚಳ. ಹಣಕಾಸಿನ ಬಗ್ಗೆ ಜಾಗ್ರತೆ. ಸ್ವಂತ ಉದ್ಯಮಿಗಳಿಗೆ ಅನುಕೂಲಕರ ವಾತಾವರಣ. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಇರಲಿ. ಹಣಕಾಸಿನ ಸ್ಥಿತಿ ಉತ್ತಮ.

ವ್ಯವಹಾರದಲ್ಲಿ ನಷ್ಟದ ಸಾಧ್ಯತೆ. ನವದಂಪತಿಗಳಿಗೆ ಸಂತಾನಭಾಗ್ಯ. ಕೌಟುಂಬಿಕ ಜೀವನದಲ್ಲಿ ಸುಖ. ಸಂಗಾತಿಯ ಪ್ರೀತಿ ನಿಮ್ಮನ್ನು ಕಾಪಾಡಲಿದೆ. ಹಣಕಾಸಿನ ಸ್ಥಿತಿ ಉತ್ತಮ. ಮಕ್ಕಳ ಆರೋಗ್ಯದಲ್ಲಿ ಏರುಪೇರು.

ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ. ಲೇವಾದೇವಿ ವ್ಯವಹಾರದಲ್ಲಿ ಉತ್ತಮ ಲಾಭ. ಸಾಂಸಾರಿಕವಾಗಿ ಭಿನ್ನಾಭಿಪ್ರಾಯ. ಹಣಕಾಸಿನ ತೊಂದರೆ ಸ್ವಲ್ಪಮಟ್ಟಿಗೆ ಕಾಡುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು. 237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74…
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ