ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ವಿಷಯ ಇರಲಿ, ಅಂದ್ರೆ ಅದು ಒಳ್ಳೇದು ಅಥವಾ ಕೆಟ್ಟದ್ದು ಆಗಿರಬಹುದು, ಬಹಳ ವೇಗವಾಗಿ ವೈರಲ್ ಆಗುತ್ತದೆ.
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.
ಆದ್ರೆ ಈ ರೀತಿ ಯಾವುದೇ ಸಮುದಾಯದ ವಿರುದ್ದ ಇಲ್ಲ ಸಲ್ಲದ ಅಥವಾ ಸಮುದಾಯಗಳ ವಿರುದ್ದ ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಶಿಕ್ಷಾರ್ಹ ಅಪರಾಧ ಎಂಬುದಾಗಿ ದೆಹಲಿ ಹೈಕೋರ್ಟು ತಿಳಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಒಳ್ಳೆಯದರ ಜೊತೆಗೆ ಕೆಟ್ಟ ಸುದ್ದಿಗಳು, ಮತ್ತು ಮಾಹಿತಿಗಳು ಇರುತ್ತವೆ. ಕೆಲವು ಮಾಹಿತಿಗಾಳು ಎಷ್ಟು ಪ್ರಯೋಜನಕಾರಿಯೊ? ಅಷ್ಟೇ ಪರಿಣಾಮಕಾರಿಯಾಗಿರುತ್ತದೆ. ಇದಕ್ಕೆ ಸಾಕ್ಷಿಯಾಗಿ ಈ ಹಿಂದೆ ಹಲವಾರು ಉದಾಹರಣೆಗಳನ್ನು ನೋಡಿರುತ್ತಿರಿ.
ಧರ್ಮದ ವಿರುದ್ದ, ಜಾತಿಗಳ ನಡುವೆ ಸಮುದಾಯಗಳ ನಡುವೆ ಅವಹೇಳನಕಾರಿ ಮಾಹಿತಿ ನೀಡುವುದು ಹಾಗು ಕೋಮುಗಲಭೆಗೆ ಪ್ರಚೋದನೆ ನೀಡುವಂತಹ ಮಾಹಿತಿಗಳನ್ನು ತಡೆಗಟ್ಟಲು ಮತ್ತು ಇಂತಹ ಮಾಹಿತಿಗಳಿಗೆ ಕಡಿವಾಣ ಹಾಕಲು ದೆಹಲಿ ಹೈಕೋರ್ಟು ಶಿಕ್ಷಾರ್ಹ ಅಪರಾಧವೆಂದು ತೀರ್ಪು ನೀಡಿದೆ.
ಕಾಯ್ದೆ
ಪರಿಶಿಷ್ಟ ಜಾತಿ -ಪರಿಶಿಷ್ಟ ಸಮುದಾಯದ ಮೇಲಿನ ದೌರ್ಜನ್ಯ ತಡೆ 1989 ರ ಕಾಯ್ದೆಯ 3 (1) act ಅಡಿ ಸಾಮಾಜಿಕ ಜಾಲತಾಣಗಳಲ್ಲಿ SC/ST ಸಮುದಾಯದ ವ್ಯಕ್ತಿಯ ವಿರುದ್ಧ ಯಾವುದೇ ತರಹದ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕುವುದು ಶಿಕ್ಷರ್ಹ ಅಪರಾಧವೆಂದು ನ್ಯಾಯ ಮೂರ್ತಿ ವಿಪಿನ್ ಸಿಂಗ್ ಸ್ಪಷ್ಟವಾಗಿ ಹೇಳಿದ್ದಾರೆ.
ವಾಟ್ಸಪ್’ನಲ್ಲಿ ಇವುಗಳನ್ನು ಹಂಚಿಕೊಳ್ಳುವಂತಿಲ್ಲ
ಪೇಸ್ಬುಕ್, ಟ್ವಿಟರ್ ನಲ್ಲಿ ಹಾಕುವಂತಹ ಪೋಸ್ಟ್ಗಳನ್ನು ವಾಟ್ಸಪ್ ನಲ್ಲಿ ಹಂಚಿಕೊಳ್ಳುವಂತಿಲ್ಲ. ಇನ್ಮುಂದಾದ್ರು ಇಂತಹ ತಪ್ಪುಗಳನ್ನು ಮಾಡದೆ ಇರುವಂತಹದ್ದು ಒಳ್ಳೆಯದು, ಹಾಗೆಯೇ ಸಮಾಜದ ಶಾಂತಿ ಸುವ್ಯವಸ್ಥೆ ಗೆ ಉತ್ತಮವಾದ ಕೆಲಸವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…
ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…