News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಶ-ವಿದೇಶ

ಸೋಶಿಯಲ್ ಮೀಡಿಯಾದಲ್ಲಿ ಎಸ್ಸಿ/ಎಸ್ಟಿ ವ್ಯಕ್ತಿಗಳಿಗೆ ನಿಂದಿಸಿದರೆ ಯಾವ ಶಿಕ್ಷೆ ಗೊತ್ತಾ?ಈ ಲೇಖನಿ ಓದಿ…

467

ಈಗಂತೂ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ವಿಷಯ ಇರಲಿ, ಅಂದ್ರೆ ಅದು ಒಳ್ಳೇದು ಅಥವಾ ಕೆಟ್ಟದ್ದು ಆಗಿರಬಹುದು, ಬಹಳ ವೇಗವಾಗಿ ವೈರಲ್ ಆಗುತ್ತದೆ.

ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.

ಆದ್ರೆ ಈ ರೀತಿ ಯಾವುದೇ ಸಮುದಾಯದ ವಿರುದ್ದ ಇಲ್ಲ ಸಲ್ಲದ ಅಥವಾ ಸಮುದಾಯಗಳ ವಿರುದ್ದ ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಶಿಕ್ಷಾರ್ಹ ಅಪರಾಧ ಎಂಬುದಾಗಿ ದೆಹಲಿ ಹೈಕೋರ್ಟು ತಿಳಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಒಳ್ಳೆಯದರ ಜೊತೆಗೆ ಕೆಟ್ಟ ಸುದ್ದಿಗಳು, ಮತ್ತು ಮಾಹಿತಿಗಳು ಇರುತ್ತವೆ. ಕೆಲವು ಮಾಹಿತಿಗಾಳು ಎಷ್ಟು ಪ್ರಯೋಜನಕಾರಿಯೊ? ಅಷ್ಟೇ ಪರಿಣಾಮಕಾರಿಯಾಗಿರುತ್ತದೆ. ಇದಕ್ಕೆ ಸಾಕ್ಷಿಯಾಗಿ ಈ ಹಿಂದೆ ಹಲವಾರು ಉದಾಹರಣೆಗಳನ್ನು ನೋಡಿರುತ್ತಿರಿ.

ಧರ್ಮದ ವಿರುದ್ದ, ಜಾತಿಗಳ ನಡುವೆ ಸಮುದಾಯಗಳ ನಡುವೆ ಅವಹೇಳನಕಾರಿ ಮಾಹಿತಿ ನೀಡುವುದು ಹಾಗು ಕೋಮುಗಲಭೆಗೆ ಪ್ರಚೋದನೆ ನೀಡುವಂತಹ ಮಾಹಿತಿಗಳನ್ನು ತಡೆಗಟ್ಟಲು ಮತ್ತು ಇಂತಹ ಮಾಹಿತಿಗಳಿಗೆ ಕಡಿವಾಣ ಹಾಕಲು ದೆಹಲಿ ಹೈಕೋರ್ಟು     ಶಿಕ್ಷಾರ್ಹ ಅಪರಾಧವೆಂದು ತೀರ್ಪು ನೀಡಿದೆ.

ಕಾಯ್ದೆ

ಪರಿಶಿಷ್ಟ ಜಾತಿ -ಪರಿಶಿಷ್ಟ ಸಮುದಾಯದ ಮೇಲಿನ ದೌರ್ಜನ್ಯ ತಡೆ 1989 ರ ಕಾಯ್ದೆಯ 3 (1) act ಅಡಿ ಸಾಮಾಜಿಕ ಜಾಲತಾಣಗಳಲ್ಲಿ SC/ST ಸಮುದಾಯದ ವ್ಯಕ್ತಿಯ ವಿರುದ್ಧ ಯಾವುದೇ ತರಹದ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕುವುದು ಶಿಕ್ಷರ್ಹ ಅಪರಾಧವೆಂದು ನ್ಯಾಯ ಮೂರ್ತಿ ವಿಪಿನ್ ಸಿಂಗ್ ಸ್ಪಷ್ಟವಾಗಿ ಹೇಳಿದ್ದಾರೆ.

 

ವಾಟ್ಸಪ್’ನಲ್ಲಿ ಇವುಗಳನ್ನು ಹಂಚಿಕೊಳ್ಳುವಂತಿಲ್ಲ

ಪೇಸ್ಬುಕ್, ಟ್ವಿಟರ್ ನಲ್ಲಿ ಹಾಕುವಂತಹ ಪೋಸ್ಟ್ಗಳನ್ನು ವಾಟ್ಸಪ್ ನಲ್ಲಿ ಹಂಚಿಕೊಳ್ಳುವಂತಿಲ್ಲ. ಇನ್ಮುಂದಾದ್ರು ಇಂತಹ ತಪ್ಪುಗಳನ್ನು ಮಾಡದೆ ಇರುವಂತಹದ್ದು ಒಳ್ಳೆಯದು, ಹಾಗೆಯೇ ಸಮಾಜದ ಶಾಂತಿ ಸುವ್ಯವಸ್ಥೆ ಗೆ ಉತ್ತಮವಾದ ಕೆಲಸವಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ದೇಗುಲ ದರ್ಶನ, ದೇವರು, ದೇವರು-ಧರ್ಮ

    ಮಂತ್ರಾಲಯ ಪುಣ್ಯಕ್ಷೇತ್ರ. ಓಂ ಶ್ರೀ ರಾಘವೇಂದ್ರ ನಮಃ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…

  • Cinema

    ಶ್ರುತಿ ಹರಿಹರನ್ ಮಗಳ ನಾಮಕರಣ ಸಮಾರಂಭ : ಮಗಳ ಹೆಸರೇನು ಗೊತ್ತ?

    ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…

  • ಮನಮಿಡಿಯುವ ಕಥೆ

    ತಾಯಿ ಮೇಲೆ ಪ್ರೀತಿ ಇದ್ದರೆ, ಈ ಮನಮುಟ್ಟುವ ಕಥೆಯನ್ನು ಒಮ್ಮೆ ಓದಿ.!

    ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…

  • ಗ್ಯಾಜೆಟ್

    ಈ ಆ್ಯಪ್’ನಲ್ಲಿ ಕೆಟ್ಟದಾಗಿ ಮೆಸೇಜ್ ಕಳುಹಿಸುತ್ತಿರಾ,ಎಚ್ಚರ..!ಬಯಲಾಗಲಿದೆ ರಹಸ್ಯ!ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಸರಹ  ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .

  • ಜೀವನಶೈಲಿ

    ಈ 5 ತಿಂಡಿ ತಿನಿಸುಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.