ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ.

ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ.
ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…
ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.
ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.