News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

1042

ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ.

ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ.

ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ.

ವೈರಲ್ ಆಗಿರುವ ಈ ಏಲಿಯನ್ ಡಾನ್ಸ್’ಗೆ ಹುಡುಗಿಯರು ಹೇಗೆಲ್ಲಾ ಕುಣಿದಿದ್ದಾರೆ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರವಿಚಂದ್ರನ್ ಇನ್ನು ಮುಂದೆ ಡಾ.ರವಿಚಂದ್ರನ್ : ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ ನಮ್ಮ ಕನಸುಗಾರ….!

    ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್  ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ  ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್  ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…

  • ಸುದ್ದಿ

    ಕಳ್ಳನಿಂದ ಬಾಯಿ ಬಿಡಿಸಲು ಈ ಪೊಲೀಸರು ಮಾಡಿದ್ದೇನು ಗೊತ್ತಾ..?ಮೈ ಜುಮ್ಮೆನುಸುವ ಈ ವಿಡಿಯೋ ನೋಡಿ…

    ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • ಸುದ್ದಿ

    ಪ್ರೀತಿಯೇ ವಿಷವಾಯ್ತ..!ಪ್ರೇಯಸಿ ತಂದುಕೊಟ್ಟ ವಿಷ ಸೇವಿಸಿ ಪ್ರೇಮಿ ಸಾವು….

    ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…