ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ.

ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ.
ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…
ನೀರಿನ ಸಂರಕ್ಷಣೆಗಾಗಿ ನ್ಯೂಸ್ 18 ಹಮ್ಮಿಕೊಂಡಿರುವ #Mission Paani ಆಂದೋಲನ ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…