ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ.

1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ. ಹಾಗಾಗಿ ಅದನ್ನು ತ್ವಜೆ ಮೇಲೆ ನೇರವಾಗಿ ಉಜ್ಜುವುದು ಒಳ್ಳೆಯದಲ್ಲ. ನಿಂಬೆಹಣ್ಣನ್ನು ನೇರವಾಗಿ ಸ್ಕೀನ್ಗೆ ಉಜ್ಜುವುದರ ಬದಲು ಅದನ್ನು ಗ್ಲಿಸರಿನ್ ಅಥವಾ ಫೇಸ್ಪ್ಯಾಕ್ನಲ್ಲಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.

2. ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆ ಮಾಯ: ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆಗಳು ಮಾಯವಾಗುತ್ತದೆ ಎಂದು ತುಂಬಾ ಜನ ನಂಬುತ್ತಾರೆ. ಆದರೆ ಇದು ಶುದ್ಧ ಸುಳ್ಳು. ಪದೇ ಪದೇ ನೀರಿನಿಂದ ಮುಖ ತೊಳೆದರೆ ನಿಮ್ಮ ಸ್ಕಿನ್ಗೆ ಬೇಕಾದ ಆಯಿಲ್ ಕಡಿಮೆ ಆಗುತ್ತದೆ. ಇದರಿಂದ ನಿಮ್ಮ ಸ್ಕೀನ್ ಡ್ರೈ ಆಗಿ ಮೊಡವೆ ಜಾಸ್ತಿಯಾಗುವ ರೀತಿ ಮಾಡುತ್ತದೆ. ಹೀಗಾಗಿ ದಿನಕ್ಕೆ 2 ಅಥವಾ 3 ಬಾರಿ ಮಾತ್ರ ಫೇಸ್ ವಾಶ್ ಮಾಡಬೇಕು.

3. ಸ್ಕ್ರಬ್ ಹಾಗೂ ಫೇಶಿಯಲ್ನಿಂದ ಪಿಂಪಲ್ ಫ್ರೀ: ಸ್ಕ್ರಬ್, ಕ್ಲೀನಿಂಗ್ ಹಾಗೂ ಫೇಶಿಯಲ್ ಮಾಡುವುದರಿಂದ ಪಿಂಪಲ್ ಕಡಿಮೆಯಾಗುತ್ತದೆ ಎಂದು ಎಲ್ಲರು ನಂಬುತ್ತಾರೆ. ಆದರೆ ಇದರಿಂದ ನಿಮ್ಮ ಹಣ ಮಾತ್ರ ವ್ಯರ್ಥ ಆಗುವುದು ಹೊರತು ಪಿಂಪಲ್ ದೂರವಾಗುವುದಿಲ್ಲ. ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಯ ಪೋರ್ ಓಪನ್ ಆಗಿ ನಿಮ್ಮ ಸ್ಕೀನ್ ಅನ್ನು ಸೆನ್ಸಿಟಿವ್ ಮಾಡುತ್ತದೆ. ಅಲ್ಲದೇ ಇದರಿಂದ ನಿಮ್ಮ ಮುಖದ ಮೇಲೆ ಇನ್ನಷ್ಟೂ ಪಿಂಪಲ್ ಜಾಸ್ತಿ ಮಾಡುತ್ತದೆ.

4. ಫೇರ್ ನೆಸ್ ಕ್ರೀಂ ಬೆಳ್ಳಗೆ ಮಾಡುತ್ತದೆ: ಫೇರ್ ನೆಸ್ ಕ್ರೀಂ ನಿಮ್ಮ ಮುಖವನ್ನು ಹೊಳೆಯುವಂತೆ ಮಾಡುತ್ತದೆ ಎಂದು ಅಂದುಕೊಂಡಿದ್ದಾರೆ. ಆದರೆ ಈ ಕ್ರೀಂಗಳು ಹಾಗೇ ಮಾಡುವುದಿಲ್ಲ. ಕಂಪೆನಿಗಳು ತಮ್ಮ ಪ್ರಾಡೆಕ್ಟ್ ಗಳನ್ನು ಮಾರಾಟ ಮಾಡಲು ಈ ರೀತಿಯ ಐಡಿಯಾ ಉಪಯೋಗಿಸುತ್ತಾರೆ. ಈ ಕ್ರೀಂಗಳನ್ನು ಉಪಯೋಗಿಸಿದ್ದರೆ ಅದು ನಿಮ್ಮ ತ್ವಚೆಯ ಫಿಗ್ಮೆಂಟೇಶನ್ನನ್ನು ತೆಗೆಯುತ್ತದೆ. ಹಾಗಾಗಿ ಕ್ರೀಂಗಳ ಬದಲು ನಿಮ್ಮ ಬಗ್ಗೆ ನೀವು ವಿಶ್ವಾಸವನ್ನು ಹೊಂದಿರಿ.

5. ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು: ಸನ್ ಸ್ಕ್ರೀನ್ ಉಪಯೋಗಿಸುವುದರಿಂದ ಅದು ನಮ್ಮನ್ನು ಅಲ್ಟ್ರಾವೈಲೆಟ್ ಕಿರಣಗಳಿಂದ ಕಾಪಾಡುತ್ತದೆ. ಬಿಸಿಲು ಇದ್ದಾಗ ಮಾತ್ರ ಜನರು ಸನ್ ಸ್ಕ್ರೀನ್ ಉಪಯೋಗಿಸುತ್ತಾರೆ. ಮೋಡ ಕವಿದ ದಿನವೂ ಕೂಡ ಸೂರ್ಯನ ಕಿರಣವೂ ನಮ್ಮ ಮೇಲೆ ಸುಲಭವಾಗಿ ಬೀಳುತ್ತದೆ. ಹಾಗಾಗಿ ನೀವು ದಿನವೂ ಸನ್ ಸ್ಕ್ರೀನ್ನನ್ನು ಉಪಯೋಗಿಸುವುದನ್ನು ಮರೆಯಬೇಡಿ. ಹೀಗಾಗಿ ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು ಎಂಬುವುದು ಶುದ್ಧ ಸುಳ್ಳಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…