ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟಿಕರಣ ನೀಡಿರುವ ಸಾರಾ ನಾನು ಒಳ್ಳೆಯ ಉದ್ದೇಶಕ್ಕಾಗಿ ನಗ್ನವಾಗಿ ಫೋಟೋಗೆ ಪೋಸ್ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಲಂಡನ್ ಮಹಿಳಾ ಆರೋಗ್ಯ ಕೇಂದ್ರ ಮಹಿಳಾ ದೈಹಿಕ ಸಮಸ್ಯೆಗಳ ಬಗ್ಗೆ ಸೆಮಿನಾರ್ ನೀಡಲು ನನಗೆ ಆಹ್ವಾನ ನೀಡಿತ್ತು. ಈ ವೇಳೆ ನಗ್ನ ಫೋಟೋಶೂಟ್ ನಡೆಯಿತು. ಆರಂಭದಲ್ಲಿ ನನಗೂ ನಗ್ನವಾಗಿ ಕಾಣಿಸಿಕೊಳ್ಳಲು ತೂಸು ಸಂಕೋಚ ಆಯಿತು. ಒಳ್ಳೆಯ ಉದ್ದೇಶವಿದ್ದಿದ್ದರಿಂದ ನಾನು ಫೋಟೋಶೂಟ್ ಮಾಡಿಸಿಕೊಂಡೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….