News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಸೌಂದರ್ಯವತಿ,ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ಬೆತ್ತಲೆ ಫೋಟೋ ವೈರಲ್, ಅದಕ್ಕೆ ಸಾರಾ ಹೇಳಿದ್ದೇನು ಗೊತ್ತ?

490

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟಿಕರಣ ನೀಡಿರುವ ಸಾರಾ ನಾನು ಒಳ್ಳೆಯ ಉದ್ದೇಶಕ್ಕಾಗಿ ನಗ್ನವಾಗಿ ಫೋಟೋಗೆ ಪೋಸ್ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಲಂಡನ್ ಮಹಿಳಾ ಆರೋಗ್ಯ ಕೇಂದ್ರ ಮಹಿಳಾ ದೈಹಿಕ ಸಮಸ್ಯೆಗಳ ಬಗ್ಗೆ ಸೆಮಿನಾರ್ ನೀಡಲು ನನಗೆ ಆಹ್ವಾನ ನೀಡಿತ್ತು. ಈ ವೇಳೆ ನಗ್ನ ಫೋಟೋಶೂಟ್ ನಡೆಯಿತು. ಆರಂಭದಲ್ಲಿ ನನಗೂ ನಗ್ನವಾಗಿ ಕಾಣಿಸಿಕೊಳ್ಳಲು ತೂಸು ಸಂಕೋಚ ಆಯಿತು. ಒಳ್ಳೆಯ ಉದ್ದೇಶವಿದ್ದಿದ್ದರಿಂದ ನಾನು ಫೋಟೋಶೂಟ್ ಮಾಡಿಸಿಕೊಂಡೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ಧನಾಗಮನವಾಗಲಿದೆ…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…

  • ಸಿನಿಮಾ

    ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

    ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…

  • ಉಪಯುಕ್ತ ಮಾಹಿತಿ

    ಪಾರಿಜಾತ ವೃಕ್ಷದ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು !

    ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…

  • ಉಪಯುಕ್ತ ಮಾಹಿತಿ

    ಗರ್ಭಿಣಿಯರಿಗೆ ವರದಾನವಾಗಿರುವ ಮಾತೃಪೂರ್ಣ ಯೋಜನೆಯ ಬಗ್ಗೆ ನಿಮಗೆಷ್ಟು ಗೊತ್ತು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲಾ ತಾಯಿಂದಿರಿಗೆ ಉಪಯೋಗವಾಗಲಿ..

    ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.  ಶಿಶು ಮರಣ  ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾ‍ಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…