ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟಿಕರಣ ನೀಡಿರುವ ಸಾರಾ ನಾನು ಒಳ್ಳೆಯ ಉದ್ದೇಶಕ್ಕಾಗಿ ನಗ್ನವಾಗಿ ಫೋಟೋಗೆ ಪೋಸ್ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಲಂಡನ್ ಮಹಿಳಾ ಆರೋಗ್ಯ ಕೇಂದ್ರ ಮಹಿಳಾ ದೈಹಿಕ ಸಮಸ್ಯೆಗಳ ಬಗ್ಗೆ ಸೆಮಿನಾರ್ ನೀಡಲು ನನಗೆ ಆಹ್ವಾನ ನೀಡಿತ್ತು. ಈ ವೇಳೆ ನಗ್ನ ಫೋಟೋಶೂಟ್ ನಡೆಯಿತು. ಆರಂಭದಲ್ಲಿ ನನಗೂ ನಗ್ನವಾಗಿ ಕಾಣಿಸಿಕೊಳ್ಳಲು ತೂಸು ಸಂಕೋಚ ಆಯಿತು. ಒಳ್ಳೆಯ ಉದ್ದೇಶವಿದ್ದಿದ್ದರಿಂದ ನಾನು ಫೋಟೋಶೂಟ್ ಮಾಡಿಸಿಕೊಂಡೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.