ಸುದ್ದಿ

ಸೌಂದರ್ಯವತಿ,ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ಬೆತ್ತಲೆ ಫೋಟೋ ವೈರಲ್, ಅದಕ್ಕೆ ಸಾರಾ ಹೇಳಿದ್ದೇನು ಗೊತ್ತ?

490

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟಿಕರಣ ನೀಡಿರುವ ಸಾರಾ ನಾನು ಒಳ್ಳೆಯ ಉದ್ದೇಶಕ್ಕಾಗಿ ನಗ್ನವಾಗಿ ಫೋಟೋಗೆ ಪೋಸ್ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಲಂಡನ್ ಮಹಿಳಾ ಆರೋಗ್ಯ ಕೇಂದ್ರ ಮಹಿಳಾ ದೈಹಿಕ ಸಮಸ್ಯೆಗಳ ಬಗ್ಗೆ ಸೆಮಿನಾರ್ ನೀಡಲು ನನಗೆ ಆಹ್ವಾನ ನೀಡಿತ್ತು. ಈ ವೇಳೆ ನಗ್ನ ಫೋಟೋಶೂಟ್ ನಡೆಯಿತು. ಆರಂಭದಲ್ಲಿ ನನಗೂ ನಗ್ನವಾಗಿ ಕಾಣಿಸಿಕೊಳ್ಳಲು ತೂಸು ಸಂಕೋಚ ಆಯಿತು. ಒಳ್ಳೆಯ ಉದ್ದೇಶವಿದ್ದಿದ್ದರಿಂದ ನಾನು ಫೋಟೋಶೂಟ್ ಮಾಡಿಸಿಕೊಂಡೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಗೆ ಬರೋಬ್ಬರಿ 19 ಸಲಿ ಸರ್ಜರಿ ಮಾಡಿದರು ಸರಿ ಆಗಿಲ್ಲ..! ಇತನ ವಿಚಿತ್ರ ಕಾಯಿಲೆ ಏನು ಗೊತ್ತಾ..?

    ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್‌ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.

  • ಸುದ್ದಿ

    ಹುಟ್ಟುತ್ತಲೇ ದಾಖಲೆಯನ್ನ ನಿರ್ಮಿಸಿದ ಪುಟ್ಟ ಮಗು, ಮಗುವನ್ನ ನೋಡಿ ಶಾಕ್.

    ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…

  • ಸುದ್ದಿ

    ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಲಾಗಿದೆ,..!

    ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ  S ಕ್ರಾಸ್  ಖರೀದಿಸುವ ಗ್ರಾಹಕರಿಗೆ ಗರಿಷ್ಠ…

  • ಸುದ್ದಿ

    ತಿರುವನಂತಪುರಂ ದೇವಾಲಯದ ಏಳನೇ ಬಾಗಿಲಿನ ರಹಸ್ಯ ಇಲ್ಲಿದೆ ನೋಡಿ.

    ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…

  • ರಾಜಕೀಯ

    ಇವಿಎಂನಲ್ಲಿದ್ದ ವೋಟ್ ಗಳನ್ನು ಡಿಲೀಟ್ ಮಾಡಿದ ಅಧಿಕಾರಿಗಳು…!

    ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…

  • ಆರೋಗ್ಯ

    ವೈಜ್ಞಾನಿಕವಾಗಿ ಸಾಬೀತಾಗಿರುವ ಗೋಮೂತ್ರದ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ..?ತಿಳಿಯಲು ಈ ಲೇಖನ ಓದಿ..

    ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.