News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಸೌಂದರ್ಯವತಿ,ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ಬೆತ್ತಲೆ ಫೋಟೋ ವೈರಲ್, ಅದಕ್ಕೆ ಸಾರಾ ಹೇಳಿದ್ದೇನು ಗೊತ್ತ?

491

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟಿಕರಣ ನೀಡಿರುವ ಸಾರಾ ನಾನು ಒಳ್ಳೆಯ ಉದ್ದೇಶಕ್ಕಾಗಿ ನಗ್ನವಾಗಿ ಫೋಟೋಗೆ ಪೋಸ್ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಲಂಡನ್ ಮಹಿಳಾ ಆರೋಗ್ಯ ಕೇಂದ್ರ ಮಹಿಳಾ ದೈಹಿಕ ಸಮಸ್ಯೆಗಳ ಬಗ್ಗೆ ಸೆಮಿನಾರ್ ನೀಡಲು ನನಗೆ ಆಹ್ವಾನ ನೀಡಿತ್ತು. ಈ ವೇಳೆ ನಗ್ನ ಫೋಟೋಶೂಟ್ ನಡೆಯಿತು. ಆರಂಭದಲ್ಲಿ ನನಗೂ ನಗ್ನವಾಗಿ ಕಾಣಿಸಿಕೊಳ್ಳಲು ತೂಸು ಸಂಕೋಚ ಆಯಿತು. ಒಳ್ಳೆಯ ಉದ್ದೇಶವಿದ್ದಿದ್ದರಿಂದ ನಾನು ಫೋಟೋಶೂಟ್ ಮಾಡಿಸಿಕೊಂಡೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಮ್ಮ ನಿಮ್ಮ ಎಲ್ಲ ಪ್ರಶ್ನೆಗೆ ಉತ್ತರಿಸೋ ಗೂಗಲ್ ನ ವಯಸ್ಸು ಎಷ್ಟು ಎಂದು ನಿಮಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೇಲ್ಸ್…!!

    ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ‌ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ‌‌ ಸಮರ್ಪಿಸಿದೆ….

  • ಜೀವನಶೈಲಿ

    ಸರಿಯಾಗಿ “ನಿದ್ದೆಮಾಡಿಲ್ಲ” ಅಂದ್ರೆ ಏನಾಗುತ್ತೆ ಗೊತ್ತಾ? ಇದನ್ನು ಓದಿ ಶಾಕ್ ಆಗೋದು ಪಕ್ಕಾ!

    ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ

  • ಸುದ್ದಿ

    ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

    : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…

  • karnataka

    ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

    ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

  • ಆಧ್ಯಾತ್ಮ, ಜ್ಯೋತಿಷ್ಯ

    ದೀಪಾವಳಿ ಹಬ್ಬದ ಆರಂಭದೊಂದಿಗೆ 28-10-19 ರಿಂದ 4-11-19 ಈ ರಾಶಿಯವರಿಗೆ ರಾಜಯೋಗ ಶುರುವಾಗಲಿದೆ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ  ಇಂದು ಆರೋಗ್ಯ…

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು