News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಸೌಂದರ್ಯವತಿ,ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ಬೆತ್ತಲೆ ಫೋಟೋ ವೈರಲ್, ಅದಕ್ಕೆ ಸಾರಾ ಹೇಳಿದ್ದೇನು ಗೊತ್ತ?

490

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟಿಕರಣ ನೀಡಿರುವ ಸಾರಾ ನಾನು ಒಳ್ಳೆಯ ಉದ್ದೇಶಕ್ಕಾಗಿ ನಗ್ನವಾಗಿ ಫೋಟೋಗೆ ಪೋಸ್ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಲಂಡನ್ ಮಹಿಳಾ ಆರೋಗ್ಯ ಕೇಂದ್ರ ಮಹಿಳಾ ದೈಹಿಕ ಸಮಸ್ಯೆಗಳ ಬಗ್ಗೆ ಸೆಮಿನಾರ್ ನೀಡಲು ನನಗೆ ಆಹ್ವಾನ ನೀಡಿತ್ತು. ಈ ವೇಳೆ ನಗ್ನ ಫೋಟೋಶೂಟ್ ನಡೆಯಿತು. ಆರಂಭದಲ್ಲಿ ನನಗೂ ನಗ್ನವಾಗಿ ಕಾಣಿಸಿಕೊಳ್ಳಲು ತೂಸು ಸಂಕೋಚ ಆಯಿತು. ಒಳ್ಳೆಯ ಉದ್ದೇಶವಿದ್ದಿದ್ದರಿಂದ ನಾನು ಫೋಟೋಶೂಟ್ ಮಾಡಿಸಿಕೊಂಡೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಇಂದಿನ ಚುನಾವಣೆ ಫಲಿತಾಂಶ

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…

  • ಕರ್ನಾಟಕ

    ಮೋದಿಯವರಿಗೆ ತನ್ನ ರಕ್ತದಲ್ಲಿ, ಪತ್ರ ಬರೆದ ಕರುನಾಡಿನ ಹಳ್ಳಿ ಯುವಕ! ಆ ಪತ್ರದಲ್ಲಿ ಏನಿದೆ ಗೊತ್ತಾ?

    ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.

  • ಸುದ್ದಿ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ,.!ಇಲ್ಲಿ ನೋಡಿ ಗೊತ್ತಾಗುತ್ತೆ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…

  • ಸುದ್ದಿ

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಈ ಕಾಲೇಜ್ ಕೈಗೊಂಡ ಕ್ರಮವೇನು ಗೊತ್ತ?ತಿಳಿದರೆ ಬಿದ್ದು ಬಿದ್ದು ನಗ್ತೀರಾ..!

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…

  • ವಿಸ್ಮಯ ಜಗತ್ತು

    ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ..!ಆ ಪ್ರಾಣಿ ಯಾವುದು ಗೊತ್ತಾ?

    ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…