ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟಿಕರಣ ನೀಡಿರುವ ಸಾರಾ ನಾನು ಒಳ್ಳೆಯ ಉದ್ದೇಶಕ್ಕಾಗಿ ನಗ್ನವಾಗಿ ಫೋಟೋಗೆ ಪೋಸ್ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಲಂಡನ್ ಮಹಿಳಾ ಆರೋಗ್ಯ ಕೇಂದ್ರ ಮಹಿಳಾ ದೈಹಿಕ ಸಮಸ್ಯೆಗಳ ಬಗ್ಗೆ ಸೆಮಿನಾರ್ ನೀಡಲು ನನಗೆ ಆಹ್ವಾನ ನೀಡಿತ್ತು. ಈ ವೇಳೆ ನಗ್ನ ಫೋಟೋಶೂಟ್ ನಡೆಯಿತು. ಆರಂಭದಲ್ಲಿ ನನಗೂ ನಗ್ನವಾಗಿ ಕಾಣಿಸಿಕೊಳ್ಳಲು ತೂಸು ಸಂಕೋಚ ಆಯಿತು. ಒಳ್ಳೆಯ ಉದ್ದೇಶವಿದ್ದಿದ್ದರಿಂದ ನಾನು ಫೋಟೋಶೂಟ್ ಮಾಡಿಸಿಕೊಂಡೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.