ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟಿಕರಣ ನೀಡಿರುವ ಸಾರಾ ನಾನು ಒಳ್ಳೆಯ ಉದ್ದೇಶಕ್ಕಾಗಿ ನಗ್ನವಾಗಿ ಫೋಟೋಗೆ ಪೋಸ್ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಲಂಡನ್ ಮಹಿಳಾ ಆರೋಗ್ಯ ಕೇಂದ್ರ ಮಹಿಳಾ ದೈಹಿಕ ಸಮಸ್ಯೆಗಳ ಬಗ್ಗೆ ಸೆಮಿನಾರ್ ನೀಡಲು ನನಗೆ ಆಹ್ವಾನ ನೀಡಿತ್ತು. ಈ ವೇಳೆ ನಗ್ನ ಫೋಟೋಶೂಟ್ ನಡೆಯಿತು. ಆರಂಭದಲ್ಲಿ ನನಗೂ ನಗ್ನವಾಗಿ ಕಾಣಿಸಿಕೊಳ್ಳಲು ತೂಸು ಸಂಕೋಚ ಆಯಿತು. ಒಳ್ಳೆಯ ಉದ್ದೇಶವಿದ್ದಿದ್ದರಿಂದ ನಾನು ಫೋಟೋಶೂಟ್ ಮಾಡಿಸಿಕೊಂಡೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.