ಸೌಂದರ್ಯ

ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು,..ಅದೇನೆಂದು ತಿಳಿಯಿರಿ ..?

72

ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ.

1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:  ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ. ಹಾಗಾಗಿ ಅದನ್ನು ತ್ವಜೆ ಮೇಲೆ ನೇರವಾಗಿ ಉಜ್ಜುವುದು ಒಳ್ಳೆಯದಲ್ಲ. ನಿಂಬೆಹಣ್ಣನ್ನು ನೇರವಾಗಿ ಸ್ಕೀನ್‍ಗೆ ಉಜ್ಜುವುದರ ಬದಲು ಅದನ್ನು ಗ್ಲಿಸರಿನ್ ಅಥವಾ ಫೇಸ್‍ಪ್ಯಾಕ್‍ನಲ್ಲಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.

2. ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆ ಮಾಯ: ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆಗಳು ಮಾಯವಾಗುತ್ತದೆ ಎಂದು ತುಂಬಾ ಜನ ನಂಬುತ್ತಾರೆ. ಆದರೆ ಇದು ಶುದ್ಧ ಸುಳ್ಳು. ಪದೇ ಪದೇ ನೀರಿನಿಂದ ಮುಖ ತೊಳೆದರೆ ನಿಮ್ಮ ಸ್ಕಿನ್‍ಗೆ ಬೇಕಾದ ಆಯಿಲ್ ಕಡಿಮೆ ಆಗುತ್ತದೆ. ಇದರಿಂದ ನಿಮ್ಮ ಸ್ಕೀನ್ ಡ್ರೈ ಆಗಿ ಮೊಡವೆ ಜಾಸ್ತಿಯಾಗುವ ರೀತಿ ಮಾಡುತ್ತದೆ. ಹೀಗಾಗಿ ದಿನಕ್ಕೆ 2 ಅಥವಾ 3 ಬಾರಿ ಮಾತ್ರ ಫೇಸ್ ವಾಶ್ ಮಾಡಬೇಕು.

3. ಸ್ಕ್ರಬ್ ಹಾಗೂ ಫೇಶಿಯಲ್ನಿಂದ ಪಿಂಪಲ್ ಫ್ರೀ:  ಸ್ಕ್ರಬ್, ಕ್ಲೀನಿಂಗ್ ಹಾಗೂ ಫೇಶಿಯಲ್ ಮಾಡುವುದರಿಂದ ಪಿಂಪಲ್ ಕಡಿಮೆಯಾಗುತ್ತದೆ ಎಂದು ಎಲ್ಲರು ನಂಬುತ್ತಾರೆ. ಆದರೆ ಇದರಿಂದ ನಿಮ್ಮ ಹಣ ಮಾತ್ರ ವ್ಯರ್ಥ ಆಗುವುದು ಹೊರತು ಪಿಂಪಲ್ ದೂರವಾಗುವುದಿಲ್ಲ. ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಯ ಪೋರ್ ಓಪನ್ ಆಗಿ ನಿಮ್ಮ ಸ್ಕೀನ್ ಅನ್ನು ಸೆನ್ಸಿಟಿವ್ ಮಾಡುತ್ತದೆ. ಅಲ್ಲದೇ ಇದರಿಂದ ನಿಮ್ಮ ಮುಖದ ಮೇಲೆ ಇನ್ನಷ್ಟೂ ಪಿಂಪಲ್ ಜಾಸ್ತಿ ಮಾಡುತ್ತದೆ.

4. ಫೇರ್ ನೆಸ್ ಕ್ರೀಂ ಬೆಳ್ಳಗೆ ಮಾಡುತ್ತದೆ:  ಫೇರ್ ನೆಸ್ ಕ್ರೀಂ ನಿಮ್ಮ ಮುಖವನ್ನು ಹೊಳೆಯುವಂತೆ ಮಾಡುತ್ತದೆ ಎಂದು ಅಂದುಕೊಂಡಿದ್ದಾರೆ. ಆದರೆ ಈ ಕ್ರೀಂಗಳು ಹಾಗೇ ಮಾಡುವುದಿಲ್ಲ. ಕಂಪೆನಿಗಳು ತಮ್ಮ ಪ್ರಾಡೆಕ್ಟ್ ಗಳನ್ನು ಮಾರಾಟ ಮಾಡಲು ಈ ರೀತಿಯ ಐಡಿಯಾ ಉಪಯೋಗಿಸುತ್ತಾರೆ. ಈ ಕ್ರೀಂಗಳನ್ನು ಉಪಯೋಗಿಸಿದ್ದರೆ ಅದು ನಿಮ್ಮ ತ್ವಚೆಯ ಫಿಗ್ಮೆಂಟೇಶನ್‍ನನ್ನು ತೆಗೆಯುತ್ತದೆ. ಹಾಗಾಗಿ ಕ್ರೀಂಗಳ ಬದಲು ನಿಮ್ಮ ಬಗ್ಗೆ ನೀವು ವಿಶ್ವಾಸವನ್ನು ಹೊಂದಿರಿ.

5. ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು:  ಸನ್ ಸ್ಕ್ರೀನ್ ಉಪಯೋಗಿಸುವುದರಿಂದ ಅದು ನಮ್ಮನ್ನು ಅಲ್ಟ್ರಾವೈಲೆಟ್ ಕಿರಣಗಳಿಂದ ಕಾಪಾಡುತ್ತದೆ. ಬಿಸಿಲು ಇದ್ದಾಗ ಮಾತ್ರ ಜನರು ಸನ್ ಸ್ಕ್ರೀನ್ ಉಪಯೋಗಿಸುತ್ತಾರೆ. ಮೋಡ ಕವಿದ ದಿನವೂ ಕೂಡ ಸೂರ್ಯನ ಕಿರಣವೂ ನಮ್ಮ ಮೇಲೆ ಸುಲಭವಾಗಿ ಬೀಳುತ್ತದೆ. ಹಾಗಾಗಿ ನೀವು ದಿನವೂ ಸನ್ ಸ್ಕ್ರೀನ್‍ನನ್ನು ಉಪಯೋಗಿಸುವುದನ್ನು ಮರೆಯಬೇಡಿ. ಹೀಗಾಗಿ ಕ್ಲೌಡಿ ಡೇ ದಿನ ಸನ್‍ಸ್ಕ್ರೀನ್ ಬಳಸಬಾರದು ಎಂಬುವುದು ಶುದ್ಧ ಸುಳ್ಳಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ವೈದ್ಯಕೀಯ ಪವಾಡದಿಂದ ವರ್ಷದಲ್ಲಿ ‘ಎರಡು ಬಾರಿ ಹುಟ್ಟುಹಬ್ಬ’ ಆಚರಿಸುತ್ತಿರುವ ಮಗು..!ತಿಳಿಯಲು ಈ ಲೇಖನ ಓದಿ..

    ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

  • ಸುದ್ದಿ

    ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!

    ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು.  ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.‌ ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು.  ರಾಯಚೂರು…

  • ಸುದ್ದಿ

    ಆನಂದ್ ಸಿಂಗ್ ಬೆನ್ನಲ್ಲೇ 10 ಮಂದಿ ಶಾಸಕರು ರಾಜೀನಾಮೆ?– ದೋಸ್ತಿ ಸರ್ಕಾರಕ್ಕೆ ಆಷಾಢ ಕಂಟಕ…..!

    ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…

  • ಸುದ್ದಿ

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮನೆ ಖರೀದಿಸುವವರಿಗೆ ಬಂಪರ್ ಕೊಡುಗೆ..!ಇದನ್ನೊಮ್ಮೆ ಓದಿ..

    ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ  ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…

  • ರಾಜಕೀಯ

    ಉತ್ತರ ಪ್ರದೇಶ,ಬಿಹಾರ್ನಲ್ಲಿ ಇವಿಎಂ ಹ್ಯಾಕ್ – ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಸರ್ಪಗಾವಲು….!

    ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್‍ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…

  • ಕರ್ನಾಟಕ

    ಆರ್‌ಟಿಇ ಅನುದಾನ ಸ್ಥಗಿತ..? ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಶಾಕ್..! ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!