ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ..

ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು ಸತತ ಮೂರನೇವರ್ಷ ಈ ಸಾಧನೆ ಮಾಡಿದ್ದಾರೆ.

ಸೈಪ್ರಸ್ನ ನೌಕಾ ದುರಂತದ ಸ್ಥಳದಲ್ಲಿ ವೂಲೇ ಸ್ಕೂಬಾ ಡೈವಿಂಗ್ಮಾಡಿದರು. ಇವರು ನೀರಿನಲ್ಲಿ ಮುಳುಗಿದ ಆಳ 15 ಅಂತಸ್ತುಗಳ ಎತ್ತರದ ಕಟ್ಟಡಕ್ಕೆ ಸಮ.ಇವರು ನೀರಿನೊಳಗೆ 42.4 ಮೀಟರ್ಗಳಷ್ಟು ಆಳಕ್ಕೆ ಡೈವ್ ಮಾಡಿ ಅಲ್ಲಿ 48 ನಿಮಿಷಗಳಕಾಲ ಇದ್ದರು. ಕಳೆದ ವರ್ಷಈ ಸಾಹಸಿ ಅಜ್ಜ40.6 ಮೀಟರ್ಗಳಷ್ಟು ಆಳಕ್ಕೆ ಇಳಿದು44 ನಿಮಿಷಗಳ ಕಾಲ ಈಜಾಡಿದ್ದರು. ನಾನು ಈಗಲೂ ಸದೃಢವಾಗಿದ್ದೇನೆ. ಮುಂದಿನ ವರ್ಷ ಮತ್ತೊಂದು ಹೊಸ ದಾಖಲೆ ನಿರ್ಮಿಸುತ್ತೇನೆ ಎಂದು ವಿಶ್ವಾಸ ತುಂಬಿದ ಮಾತುಗಳಲ್ಲಿ ಹೇಳುತ್ತಿದ್ದಾರೆ.

ಸಾಹಸ ಮತ್ತು ಸಾಧನೆಗೆ ವಯಸ್ಸಿನ ಹಂಗಿಲ್ಲ ಎಂಬುದನ್ನು ಸಾಬೀತು ಮಾಡಿರುವ ಈವಯೋವೃದ್ದರು 2017 ಮತ್ತು 2018ರಲ್ಲಿ ತಾವೇ ನಿರ್ಮಿಸಿದ್ದದಾಖಲೆಗಳನ್ನು ಈಗ ಮತ್ತಷ್ಟು ಉತ್ತಮಪಡಿಸಿಕೊಂಡಿದ್ದಾರೆ.ವಾಯುವ್ಯ ಇಂಗ್ಲೆಂಡ್ನ ಪೋರ್ಟ್ ಸನ್ಲೈಟ್ ಪ್ರದೇಶದವರಾದ ಈಸದೃಢ ಅಜ್ಜ ಈಗ ಸೈಪ್ರಸ್ನಲ್ಲಿ ನೆಲೆಸಿದ್ದಾರೆ. ದ್ವಿತೀಯ ಮಹಾ ಸಂಗ್ರಾಮದಲ್ಲಿ ಇವರು ರೇಡಿಯೋ ಆಪರೇಟರಾಗಿ ಕಾರ್ಯನಿರ್ವಹಿಸಿದ್ದರು. ವೂಲೀ ಜೀವನ ಸಾಧನೆ ಕುರಿತ ಲೈಫ್ ಬಿಗಿನ್ಸ್ ಅಟ್90 ಎಂಬ ಸಾಕ್ಷ್ಯಚಿತ್ರವು. ಬೊಸ್ನಿಯಾ ಮತ್ತು ಹರ್ಜೆಗೋವಿನಾ ಚಲನಚಿತ್ರೋತ್ವದಲ್ಲಿ ಪ್ರದರ್ಶನವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….
ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.