ಸುದ್ದಿ

‘ಲೈಫ್ ಬಿಗಿನ್ಸ್ ಅಟ್90’ ಎಂಬ ಮಾತನ್ನು ಸ್ಕೂಬಾ ಡೈವಿಂಗ್ಸ್ ನಲ್ಲಿ ವಿಶ್ವದಾಖಲೆ ಸೃಷ್ಟಿಸಿದ ಅಜ್ಜ..!

30

ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ..

ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು ಸತತ ಮೂರನೇವರ್ಷ ಈ ಸಾಧನೆ ಮಾಡಿದ್ದಾರೆ.

ಸೈಪ್ರಸ್‍ನ ನೌಕಾ ದುರಂತದ ಸ್ಥಳದಲ್ಲಿ ವೂಲೇ ಸ್ಕೂಬಾ ಡೈವಿಂಗ್ಮಾಡಿದರು. ಇವರು ನೀರಿನಲ್ಲಿ ಮುಳುಗಿದ ಆಳ 15 ಅಂತಸ್ತುಗಳ ಎತ್ತರದ ಕಟ್ಟಡಕ್ಕೆ ಸಮ.ಇವರು ನೀರಿನೊಳಗೆ 42.4 ಮೀಟರ್‍ಗಳಷ್ಟು ಆಳಕ್ಕೆ ಡೈವ್ ಮಾಡಿ ಅಲ್ಲಿ 48 ನಿಮಿಷಗಳಕಾಲ ಇದ್ದರು. ಕಳೆದ ವರ್ಷಈ ಸಾಹಸಿ ಅಜ್ಜ40.6 ಮೀಟರ್‍ಗಳಷ್ಟು ಆಳಕ್ಕೆ ಇಳಿದು44 ನಿಮಿಷಗಳ ಕಾಲ ಈಜಾಡಿದ್ದರು. ನಾನು ಈಗಲೂ ಸದೃಢವಾಗಿದ್ದೇನೆ. ಮುಂದಿನ ವರ್ಷ ಮತ್ತೊಂದು ಹೊಸ ದಾಖಲೆ ನಿರ್ಮಿಸುತ್ತೇನೆ ಎಂದು ವಿಶ್ವಾಸ ತುಂಬಿದ ಮಾತುಗಳಲ್ಲಿ ಹೇಳುತ್ತಿದ್ದಾರೆ.

ಸಾಹಸ ಮತ್ತು ಸಾಧನೆಗೆ ವಯಸ್ಸಿನ ಹಂಗಿಲ್ಲ ಎಂಬುದನ್ನು ಸಾಬೀತು ಮಾಡಿರುವ ಈವಯೋವೃದ್ದರು 2017 ಮತ್ತು 2018ರಲ್ಲಿ ತಾವೇ ನಿರ್ಮಿಸಿದ್ದದಾಖಲೆಗಳನ್ನು ಈಗ ಮತ್ತಷ್ಟು ಉತ್ತಮಪಡಿಸಿಕೊಂಡಿದ್ದಾರೆ.ವಾಯುವ್ಯ ಇಂಗ್ಲೆಂಡ್‍ನ ಪೋರ್ಟ್ ಸನ್‍ಲೈಟ್ ಪ್ರದೇಶದವರಾದ ಈಸದೃಢ ಅಜ್ಜ ಈಗ ಸೈಪ್ರಸ್‍ನಲ್ಲಿ ನೆಲೆಸಿದ್ದಾರೆ. ದ್ವಿತೀಯ ಮಹಾ ಸಂಗ್ರಾಮದಲ್ಲಿ ಇವರು ರೇಡಿಯೋ ಆಪರೇಟರಾಗಿ  ಕಾರ್ಯನಿರ್ವಹಿಸಿದ್ದರು. ವೂಲೀ ಜೀವನ ಸಾಧನೆ ಕುರಿತ ಲೈಫ್ ಬಿಗಿನ್ಸ್ ಅಟ್90 ಎಂಬ ಸಾಕ್ಷ್ಯಚಿತ್ರವು. ಬೊಸ್ನಿಯಾ ಮತ್ತು ಹರ್ಜೆಗೋವಿನಾ ಚಲನಚಿತ್ರೋತ್ವದಲ್ಲಿ ಪ್ರದರ್ಶನವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿ ವಿಜಯಲಕ್ಷ್ಮಿ ವಿರುದ್ದವೇ ದೂರು ಕೊಟ್ಟ ನಟ..!

    ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2  ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…

  • ಸಿನಿಮಾ

    ಸ್ಯಾಂಡಲ್ ವುಡ್ ತಾರಾ ಜೋಡಿ ದಿಗಂತ್-ಐಂದ್ರಿತಾ ಮದುವೆಗೆ ಹೋಗುವ ಅತಿಥಿಗಳು ಈ ಷರತ್ತನ್ನು ಪಾಲಿಸಬೇಕು..!

    ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…

  • ಸಿನಿಮಾ

    ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

    ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.

  • ಸುದ್ದಿ

    ಶ್ರೀಮುರಳಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ; ‘ಭರಾಟೆ’ ಚಿತ್ರಕ್ಕೆ ಕೌಂಟ್‍ಡೌನ್ ಸ್ಟಾರ್ಟ್..!

    ಸಿನಿಮಾವೊಂದರ ಬಗ್ಗೆ ಬಿಡುಗಡೆಗು  ಮುನ್ನವೇ  ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ  ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ  ಚೇತನ್ ಅವರು ಈ…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ..

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….