ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ.

ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ.
ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ.

ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ಸ್ನಾನದ ನಂತ್ರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಸೂರ್ಯನಿಗೆ ಅರ್ಪಿಸಿ. ಹೀಗೆ ಮಾಡಿದಲ್ಲಿ ಲಾಭ ನಿಮ್ಮನ್ನರಸಿ ಬರುತ್ತದೆ.

ದುರ್ಗಾ ಸಪ್ತಶತಿಯ ಅಧ್ಯಯನ ಮಾಡುವುದ್ರಿಂದಲೂ ಲಾಭವಿದೆ. ಪ್ರತಿ ದಿನ ಇದರ ಪಠಣ ಮಾಡುವುದ್ರಿಂದ ಸಮಾಜದಲ್ಲಿ ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಪಕ್ಷಿಗೆ ಧಾನ್ಯಗಳನ್ನು ಹಾಕಿದ್ರೂ ಪ್ರಯೋಜನ ಸಿಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.
ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…