News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

237

ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ.

ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ.

ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ.

ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ಸ್ನಾನದ ನಂತ್ರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಸೂರ್ಯನಿಗೆ ಅರ್ಪಿಸಿ. ಹೀಗೆ ಮಾಡಿದಲ್ಲಿ ಲಾಭ ನಿಮ್ಮನ್ನರಸಿ ಬರುತ್ತದೆ.

ದುರ್ಗಾ ಸಪ್ತಶತಿಯ ಅಧ್ಯಯನ ಮಾಡುವುದ್ರಿಂದಲೂ ಲಾಭವಿದೆ. ಪ್ರತಿ ದಿನ ಇದರ ಪಠಣ ಮಾಡುವುದ್ರಿಂದ ಸಮಾಜದಲ್ಲಿ ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಪಕ್ಷಿಗೆ ಧಾನ್ಯಗಳನ್ನು ಹಾಕಿದ್ರೂ ಪ್ರಯೋಜನ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

    ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಕಾರ್ತೀಕ ಹುಣ್ಣಿಮೆಯ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…

  • ಸುದ್ದಿ

    ಕೊಡಗು ನೆರೆ ಸಂತಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ ಎಂದು ಹೇಳಿಕೆ ನೀಡಿದ ಹರ್ಷಿಕಾ ಪೂಣಚ್ಚ….!

    ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…

  • ಮನರಂಜನೆ

    ಈ ನಟಿ ಟವೆಲ್ ಸುತ್ತಿಕೊಂಡು ಡ್ಯಾನ್ಸ್ ಮಾಡುವ ವೇಳೆ ಎಡವಟ್ಟು ಮಾಡಿಕೊಂಡಿದ್ದು ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.!ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…

  • ರಾಜಕೀಯ

    ಸುಮಲತಾ ಅಂಬರೀಷ್ ರವರಿಂದ ಸಿಎಂ ಕುಮಾರಸ್ವಾಮಿಗೆ ತಿರುಗೇಟು?ಏಕೆ ಗೊತ್ತಾ?

    ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…

  • ಸುದ್ದಿ

    ಯಾವುದೇ ರಸಗೊಬ್ಬರ ಬಳಕೆ ಮಾಡದೇ. ಅತೀ ಕಡಿಮೆ ಬೆಲೆಯಲ್ಲಿ, ಬೆಳೆಯನ್ನ ತೆಗೆದ ನಟ ಉಪೇಂದ್ರ.

    ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…