News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

232

ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ.

ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ.

ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ.

ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ಸ್ನಾನದ ನಂತ್ರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಸೂರ್ಯನಿಗೆ ಅರ್ಪಿಸಿ. ಹೀಗೆ ಮಾಡಿದಲ್ಲಿ ಲಾಭ ನಿಮ್ಮನ್ನರಸಿ ಬರುತ್ತದೆ.

ದುರ್ಗಾ ಸಪ್ತಶತಿಯ ಅಧ್ಯಯನ ಮಾಡುವುದ್ರಿಂದಲೂ ಲಾಭವಿದೆ. ಪ್ರತಿ ದಿನ ಇದರ ಪಠಣ ಮಾಡುವುದ್ರಿಂದ ಸಮಾಜದಲ್ಲಿ ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಪಕ್ಷಿಗೆ ಧಾನ್ಯಗಳನ್ನು ಹಾಕಿದ್ರೂ ಪ್ರಯೋಜನ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ಸುದರ್ಶನ್ ಭಟ್’ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಬುಧವಾರ , 04/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….

  • ಮಾಡ್ರನ್ ಬೇಸಾಯ

    ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಸುದ್ದಿ

    ಕೊರೋನಾ ವೈರಸ್ ಭಯದಲ್ಲಿದ್ದ ಜನರಿಗೆ ಮತ್ತೊಂದು ಶಾಕ್, ಬಂದಿದೆ ಇನ್ನೊಂದು ಖಾಯಿಲೆ!

    ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…

  • ಸುದ್ದಿ

    ಗಂಡನಂತೆ ಬಟ್ಟೆ ಧರಿಸಿ ಟ್ರೋಲ್ ಆದ ದೀಪಿಕಾ ಪಡುಕೋಣೆ…..

    ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್‍ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ರನ್ನು ಭೇಟಿ ಆಗಲು ಲಂಡನ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್‍ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….

  • ಸುದ್ದಿ

    ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

    ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ….