ಜ್ಯೋತಿಷ್ಯ

ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

222

ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ.

ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ.

ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ.

ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ಸ್ನಾನದ ನಂತ್ರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಸೂರ್ಯನಿಗೆ ಅರ್ಪಿಸಿ. ಹೀಗೆ ಮಾಡಿದಲ್ಲಿ ಲಾಭ ನಿಮ್ಮನ್ನರಸಿ ಬರುತ್ತದೆ.

ದುರ್ಗಾ ಸಪ್ತಶತಿಯ ಅಧ್ಯಯನ ಮಾಡುವುದ್ರಿಂದಲೂ ಲಾಭವಿದೆ. ಪ್ರತಿ ದಿನ ಇದರ ಪಠಣ ಮಾಡುವುದ್ರಿಂದ ಸಮಾಜದಲ್ಲಿ ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಪಕ್ಷಿಗೆ ಧಾನ್ಯಗಳನ್ನು ಹಾಕಿದ್ರೂ ಪ್ರಯೋಜನ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿ ನೆನೆಸಿದ ನೀರನ್ನು ಚೆಲ್ಲುವ ಬದಲು, ಪ್ರತಿದಿನ ಬೆಳ್ಳಗ್ಗೆ ಒಂದು ಗ್ಲಾಸ್ ಒಣ ದ್ರಾಕ್ಷಿ ನೀರು ಕುಡಿದು ನೋಡಿ…

    ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…

  • ಸುದ್ದಿ

    ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

    ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…

  • ಸುದ್ದಿ

    ನರಾಚಿಯಿಂದ ಪ್ರೇಮಿಗಳತ್ತ ಪಯಣ.., ‘ಕಿಸ್’ ಸಿನಿಮಾ ನೋಡೋಕ್ಕೆ ಓರಿಯನ್‌ ಮಾಲ್‌ಗೆ ಬರ್ತಿದ್ದಾರೆ ಈ ನ್ಯಾಷನಲ್ ಸ್ಟಾರ್ ನಟ..?

    ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ  ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್​​ ಅಂತ ಟ್ಯಾಗ್​ಲೈನ್​ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ  ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್​ ಸ್ಟಾರ್ ಯಶ್ ಸಾಥ್​ ಕೊಡ್ತಿದ್ದಾರೆ. ಕೆಜಿಎಫ್​ ಸೆಟ್​​ನಿಂದ ಡೈರೆಕ್ಟಾಗಿ ಕಿಸ್​ ಜೋಡಿಯನ್ನ ನೋಡೋಕ್ಕೆ ಥಿಯೇಟರ್​ಗೆ ಬರ್ತಿದ್ದಾರೆ. ಕಿಸ್..ಟೈಟಲ್​ ಮತ್ತು…

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…

  • ಸುದ್ದಿ

    ಕೇವಲ 850ರೂಪಾಯಿಗೆ ತೆಗೆದುಕೊಂಡಿದ್ದ ಉಂಗುರ ಮಾರಿದಾಗ ಸಿಕ್ಕಿದ್ದು 4.5 ಕೋಟಿ ರೂಪಾಯಿ!ಅಚ್ಚರಿ ಆದರೂ ಇದು ನಿಜ…

    ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…