News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

234

ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ.

ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ.

ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ.

ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ಸ್ನಾನದ ನಂತ್ರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಸೂರ್ಯನಿಗೆ ಅರ್ಪಿಸಿ. ಹೀಗೆ ಮಾಡಿದಲ್ಲಿ ಲಾಭ ನಿಮ್ಮನ್ನರಸಿ ಬರುತ್ತದೆ.

ದುರ್ಗಾ ಸಪ್ತಶತಿಯ ಅಧ್ಯಯನ ಮಾಡುವುದ್ರಿಂದಲೂ ಲಾಭವಿದೆ. ಪ್ರತಿ ದಿನ ಇದರ ಪಠಣ ಮಾಡುವುದ್ರಿಂದ ಸಮಾಜದಲ್ಲಿ ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಪಕ್ಷಿಗೆ ಧಾನ್ಯಗಳನ್ನು ಹಾಕಿದ್ರೂ ಪ್ರಯೋಜನ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಉತ್ತಮ ತರಕಾರಿಗಳಲ್ಲಿ ಒಂದಾದ ಬೆಂಡೆಕಾಯಿ ಬಗ್ಗೆ ನಿಮಗೆಷ್ಟು ಗೊತ್ತು….?

    ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.

  • ಸುದ್ದಿ

    ಬಿಎಂಟಿಸಿ, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಒಂದು ಬ್ರೇಕಿಂಗ್ ನ್ಯೂಸ್…!

    ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading

  • ಆರೋಗ್ಯ

    ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

    ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…

  • ಸುದ್ದಿ

    ಮಹಾಭಾರತ ನಡೆದೇ ಇಲ್ಲ ಎನ್ನುವ ಬುದ್ಧಿ ಜೀವಿಗಳಿಗೆ ಕಾದಿದೆ ಅಚ್ಚರಿ!! ಉತ್ತರಖಂಡದಲ್ಲಿದೆ ಮಹಾಭಾರತ ಕಾಲದ ವಿಸ್ಮಯಕಾರಿ ಕೋಟೆ…..

    ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…

  • ಮನರಂಜನೆ

    BB ಮನೆಯಲ್ಲಿ ಶುರುವಾಯ್ತು ಪ್ರೇಮ್ ಕಹಾನಿ!’ನನ್ನ ಕಂಡರೆ ನಿಮಗೆ ಏನನಿಸುತ್ತೆ?

    ಬಿಗ್‌ ಬಾಸ್‌ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್‌ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್‌ ಪಡೆದು ನಾಮಿನೇಶನ್‌ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್‌ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್‌ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್‌ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್‌ ಬಾಸ್‌ ಮನೆಗೆ ಪ್ರವೇಶಿಸಿದ ಬಳಿಕ ಶೈನ್‌ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…