ಜ್ಯೋತಿಷ್ಯ

ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

220

ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ.

ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ.

ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ.

ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ಸ್ನಾನದ ನಂತ್ರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಸೂರ್ಯನಿಗೆ ಅರ್ಪಿಸಿ. ಹೀಗೆ ಮಾಡಿದಲ್ಲಿ ಲಾಭ ನಿಮ್ಮನ್ನರಸಿ ಬರುತ್ತದೆ.

ದುರ್ಗಾ ಸಪ್ತಶತಿಯ ಅಧ್ಯಯನ ಮಾಡುವುದ್ರಿಂದಲೂ ಲಾಭವಿದೆ. ಪ್ರತಿ ದಿನ ಇದರ ಪಠಣ ಮಾಡುವುದ್ರಿಂದ ಸಮಾಜದಲ್ಲಿ ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಪಕ್ಷಿಗೆ ಧಾನ್ಯಗಳನ್ನು ಹಾಕಿದ್ರೂ ಪ್ರಯೋಜನ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ನರೇಂದ್ರ ಮೋದಿಯನ್ನು ಕೆಣಕಿದ ಮೋಹಕ ತಾರೆ ರಮ್ಯಾ!ಟ್ವಿಟ್ಟರ್ನಲ್ಲಿ ಟೀಕೆಗಳ ಸುರಿಮಳೆ…

    ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.

  • Health, ಆರೋಗ್ಯ

    ಕಿಡ್ನಿ ಸಮಸ್ಯೆ ಇರುವವರು ಅವಶ್ಯವಾಗಿ ಈ ಆಹಾರವನ್ನು ಸೇವಿಸಬೇಕು

    ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…

  • ಆರೋಗ್ಯ

    ನಿಮ್ಗೆ ಈ 5 ತಿಂಡಿ ತಿನಿಸುಗಳು ಬಹಳ ನಿದ್ದೆ ತರಿಸುತ್ತವೆ..!ತಿಳಿಯಲು ಈ ಲೇಖನ ಓದಿ..

    ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.

  • ತಂತ್ರಜ್ಞಾನ

    ಪರೀಕ್ಷಾರ್ಥ ಉಡಾವಣೆಯಲ್ಲಿ ಕೊನೆಗೂ ಯಶಸ್ವಿಯಾದ ನಿರ್ಭಯ್ ಕ್ಷಿಪಣಿ..!ತಿಳಿಯಲು ಇದನ್ನು ಓದಿ …

    ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…