ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ.

ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ.
ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ.

ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ಸ್ನಾನದ ನಂತ್ರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಸೂರ್ಯನಿಗೆ ಅರ್ಪಿಸಿ. ಹೀಗೆ ಮಾಡಿದಲ್ಲಿ ಲಾಭ ನಿಮ್ಮನ್ನರಸಿ ಬರುತ್ತದೆ.

ದುರ್ಗಾ ಸಪ್ತಶತಿಯ ಅಧ್ಯಯನ ಮಾಡುವುದ್ರಿಂದಲೂ ಲಾಭವಿದೆ. ಪ್ರತಿ ದಿನ ಇದರ ಪಠಣ ಮಾಡುವುದ್ರಿಂದ ಸಮಾಜದಲ್ಲಿ ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಪಕ್ಷಿಗೆ ಧಾನ್ಯಗಳನ್ನು ಹಾಕಿದ್ರೂ ಪ್ರಯೋಜನ ಸಿಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.
ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…
![]()
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.