News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

233

ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ.

ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ.

ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ.

ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ಸ್ನಾನದ ನಂತ್ರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಸೂರ್ಯನಿಗೆ ಅರ್ಪಿಸಿ. ಹೀಗೆ ಮಾಡಿದಲ್ಲಿ ಲಾಭ ನಿಮ್ಮನ್ನರಸಿ ಬರುತ್ತದೆ.

ದುರ್ಗಾ ಸಪ್ತಶತಿಯ ಅಧ್ಯಯನ ಮಾಡುವುದ್ರಿಂದಲೂ ಲಾಭವಿದೆ. ಪ್ರತಿ ದಿನ ಇದರ ಪಠಣ ಮಾಡುವುದ್ರಿಂದ ಸಮಾಜದಲ್ಲಿ ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಪಕ್ಷಿಗೆ ಧಾನ್ಯಗಳನ್ನು ಹಾಕಿದ್ರೂ ಪ್ರಯೋಜನ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

    ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್…

  • ಸಿನಿಮಾ

    ಅಂಬರೀಶ್ ಆಸ್ಪತ್ರೆಯಲ್ಲಿದ್ದಾಗ ಮಗ ಅಭಿಷೇಕ್ ಒಂದು ತೊಟ್ಟು ಕಣ್ಣಿರನ್ನೇ ಹಾಕಲಿಲ್ಲ ಎಂಬುದರ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

    ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…

  • ಸುದ್ದಿ

    ರೈಲ್ವೇ ಆಸ್ಪತ್ರೆಯಲ್ಲಿ ಕೇವಲ ಒಂದು ರೂಪಾಯಿಗೆ ಹೆರಿಗೆ ಮಾಡಿದ ವೈದ್ಯರು..ನಿಜಕ್ಕೂ ಅಚ್ಚರಿಯೇ ಹೌದು….!

    ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ  ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…

  • ಸುದ್ದಿ

    ತಾಜ್​ಮಹಲ್​ಗಿಂತಲೂ ಹೆಚ್ಚು ಫೇಮಸ್​ ಆಗಿದೆ ಮುಂಬೈನ ಸ್ಲಂ! ವಿಚಿತ್ರವಾದರೂ ಇದು ಸತ್ಯ…!!

    ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್​ಮಹಲ್​ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್​ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…

  • ಸುದ್ದಿ

    ವಾಹನ ಚಾಲಕರಿಗೆ ಹೊಸ ರೂಲ್ಸ್…..ಏನೆಂದು ತಿಳಿಯಿರಿ?

    ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…