ಜ್ಯೋತಿಷ್ಯ

ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

225

ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ.

ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ.

ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ.

ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ಸ್ನಾನದ ನಂತ್ರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಸೂರ್ಯನಿಗೆ ಅರ್ಪಿಸಿ. ಹೀಗೆ ಮಾಡಿದಲ್ಲಿ ಲಾಭ ನಿಮ್ಮನ್ನರಸಿ ಬರುತ್ತದೆ.

ದುರ್ಗಾ ಸಪ್ತಶತಿಯ ಅಧ್ಯಯನ ಮಾಡುವುದ್ರಿಂದಲೂ ಲಾಭವಿದೆ. ಪ್ರತಿ ದಿನ ಇದರ ಪಠಣ ಮಾಡುವುದ್ರಿಂದ ಸಮಾಜದಲ್ಲಿ ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಪಕ್ಷಿಗೆ ಧಾನ್ಯಗಳನ್ನು ಹಾಕಿದ್ರೂ ಪ್ರಯೋಜನ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ, 3 ವರ್ಷದ ಬಾಲಕನ ಪ್ರಾಣ ಉಳಿಸಿದ ಅಂಬುಲೆನ್ಸ್ ಚಾಲಕ.

    21 ವರ್ಷದ ತಿರುಪುರ್ ಮೂಲಕದ  ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ  ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…

  • ದೇವರು-ಧರ್ಮ

    ದೇವಸ್ಥಾನಗಳಲ್ಲಿ ಹೊಡೆಯುವ ಘಂಟೆಯ ಹಿಂದಿದೆ ನಿಮ್ಗೆ ತಿಳಿಯದ ಈ ರಹಸ್ಯ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ  ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ  ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ಆರೋಗ್ಯ

    ವೀಳ್ಯದೆಲೆ ಸೇವಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.

  • ಜ್ಯೋತಿಷ್ಯ

    ಪರಮೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಪ್ಪು ಕೋಳಿ ತಿಂದರೆ ಲೈಂಗಿಕ ಬಯಕೆ ವೃದ್ಧಿಯಾಗುತ್ತದೆ ..! ಕಪ್ಪು ಕೋಳಿ ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಕೋಳಿ ಪಾರಂ ಶೀಘ್ರದಲ್ಲೆ ಆರಂಭಗೊಳ್ಳಲಿದೆ ..!

    ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
    ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.