ಸುದ್ದಿ

ಸ್ನೇಹಿತರೇ ಈ ಬೋಳಿಮಗ ಸಿಗೋವರೆಗೂ ತಪ್ಪದೆ ಶೇರ್ ಮಾಡಿ..ಏಕೆ ಗೊತ್ತಾ.? ಈ ವಿಡಿಯೋ ನೋಡಿ ನಿಮ್ಗೆ ಅಳು ಜೊತೆಗೆ ಕೋಪ ಬರ್ದೇ ಇರಲ್ಲ…

1295

ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ..

ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು.

ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ ಕೊಂದ ಪಾಪಿಗೆ ಕೋರ್ಟ್ ಕೊಟ್ಟ ಶಿಕ್ಷೆ ಏನು ಗೊತ್ತಾ..?

ಇದು ಮಾಸುವ ಮೊದಲೇ ಮತ್ತೊಬ್ಬ ರಾಕ್ಷಸ ಅದಕ್ಕಿಂತ ಘನ ಘೋರವಾದ ಕೆಲಸ ಮಾಡಿದ್ದಾನೆ. ಇವನ ಕ್ರೌರ್ಯ ಎಷ್ಟರ ಮಟ್ಟಿಗೆ ಇದೆಯೆಂದರೆ, ಕೋತಿಯನ್ನು ಹಿಡಿದು ಹಿಂಸಿಸಿದವನಿಗಿಂತಲೂ ಸಾವಿರ ಪಟ್ಟು ಭಯಾನಕವಾಗಿದೆ.ಈ ರಾಕ್ಷಸ ಒಂದು ಮುಗ್ದ ನಾಯಿ ಮರಿಯನ್ನು ಹಗ್ಗದಿಂದ ಕಟ್ಟಿ, ಕೆಳಗಡೆ ಬೆಂಕಿ ಹಾಕಿ ಆ ನಾಯಿ ಮರಿಯ ಪ್ರಾಣ ಇರುವಾಗಲೇ, ಕೋಳಿಯನ್ನು ಸುಡುವಂತೆ ಸುಡುತ್ತಿದ್ದಾನೆ.

ಈ ಭಯಾನಕ ದೃಶ್ಯ ನೋಡಿದ್ರೆ ಎಂತಹ ಕಲ್ಲು ಹೃದಯ ಇದ್ದವನಿಗೂ ಕಣ್ಣೀರು ಬರುತ್ತೆ. ಸ್ನೇಹಿತರೇ ನಾವು ನಿಮ್ಮಲ್ಲಿ ಕೇಳಿಕೊಳ್ಳುವುದು ಒಂದೇ..ಇವನ ತಪ್ಪಿಗೆ ತಕ್ಕ ಶಿಕ್ಷೆ ಆಗಲೇಬೇಕು.ಅದು ನಮ್ಮ ನಿಮ್ಮೆಲ್ಲರಿಂದ ಮಾತ್ರ ಸಾಧ್ಯ.

ಹೇಗೆಂದರೆ ಈ ಬೋಳಿಮಗ ಸಿಗೋವರೆಗೂ ಈ ವಿಡಿಯೋವನ್ನು ನಿಮ್ಮ ನಿಮ್ಮ ಸ್ನೇಹಿತರಿಗೆ, ಬಂದು ಬಳಗದವರಿಗೆ ಶೇರ್ ಮಾಡಿ, ಅವನ ತಪ್ಪಿಗೆ ತಕ್ಕ ಶಿಕ್ಷೆ ಆಗುವಂತೆ ಮಾಡಿ…ದಯವಿಟ್ಟು ತಪ್ಪದೆ ಶೇರ್ ಮಾಡಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

    ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…

  • ಉಪಯುಕ್ತ ಮಾಹಿತಿ

    ಅಡುಗೆ ಮನೆಯಲ್ಲಿರುವ ಈ ಕರಿಮೆಣಸಿನ ಬಗ್ಗೆ ನಿಮ್ಗೆ ಗೊತ್ತಿಲ್ಲದ ಪ್ರಯೋಜನಗಳು..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ..

    ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಉಪಯುಕ್ತ ಮಾಹಿತಿ

    ಜೇನು ತುಪ್ಪದಲ್ಲಿದೆ ಔಷದಕಾರಿ ಗುಣಗಳು..!ತಿಳಿಯಲು ಈ ಲೇಖನ ಓದಿ ..

    ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ಸುದ್ದಿ

    ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

    ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…