ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಕೈಯಿಂದ ಊಟ ಮಾಡುವುದು ಒಂದು ಆಯುರ್ವೇದದ ಟೆಕ್ನಿಕ್. ಪ್ರತಿ ಬೆರಳು ಕೂಡ ಒಂದೊಂದರ ಸಂಕೇತ (ಗಾಳಿ, ನೀರು, ಆಕಾಶ, ಭೂಮಿ, ಬೆಂಕಿ). ಊಟದ ತುತ್ತು ತೆಗೆದುಕೊಳ್ಳಲು ಐದು ಬೆರಳುಗಳನ್ನು ಒಟ್ಟಿಗೆ ತಂದಾಗ ಆಹಾರದಲ್ಲಿ ರೂಪಾಂತರವಾಗುತ್ತದೆ. ನಮ್ಮ ದೇಹದಲ್ಲಿ ಜೀರ್ಣಕ್ರಿಯೆ ಸುಲಲಿತವಾಗುತ್ತದೆ. ಈ ಐದು ಬೆರಳುಗಳು ಜೀರ್ಣದ್ರವಗಳನ್ನು ಮುಂದಕ್ಕೆ ತರುವಲ್ಲಿ ಸಹಕಾರಿ.
ಊಟ ಮಾಡಲು ಐದು ಬೆರಳುಗಳನ್ನು ಒಗ್ಗೂಡಿಸಿದಾಗ ಅದು ಕೂಡ ಒಂದು ರೀತಿಯ ಮುದ್ರಾ. ಧ್ಯಾನದ ಸಮಯದಲ್ಲಿ ಆ ಮುದ್ರಾವನ್ನು ಹಾಕಲಾಗುತ್ತದೆ. ಕಥಕ್ ಹಾಗೂ ಭರತನಾಟ್ಯದಲ್ಲೂ ಇಂತಹ ಮುದ್ರೆಯನ್ನು ಕಾಣಬಹುದು. ನಮ್ಮ ಬೆರಳ ತುದಿಯಲ್ಲಿ ಲಕ್ಷ್ಮಿ, ಹಸ್ತದ ಮೇಲೆ ಸರಸ್ವತಿ, ಮಧ್ಯದಲ್ಲಿ ಭಗವಂತನಾದ ಗೋವಿಂದ ಕುಳಿತಿರುತ್ತಾನೆಂಬ ನಂಬಿಕೆಯಿದೆ.
ಕೈಯಿಂದ ಊಟಮಾಡುವುದರಿಂದ ಜೀರ್ಣಕ್ರಿಯೆ ಸರಾಗವಾಗುವುದು ಮಾತ್ರವಲ್ಲ, ನೀವು ತಿನ್ನುವ ಆಹಾರದ ವಾಸನೆ, ಉಷ್ಣಾಂಶ, ರುಚಿ ಎಲ್ಲವನ್ನೂ ಚೆನ್ನಾಗಿ ಆಸ್ವಾದಿಸಬಹುದು. ಜೊತೆಗೆ ನೀವು ಎಷ್ಟು ತಿಂದಿದ್ದೀರಾ ಎಂಬುದರ ಅಂದಾಜು ಕೂಡ ಸಿಗುತ್ತದೆ. ಹಾಗಾಗಿ ಚಮಚದ ಸಹವಾಸ ಬಿಡಿ, ಕೈಯಿಂದ್ಲೇ ಊಟ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…
ಹಾಸನದಲ್ಲಿ ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ, ಅಮ್ಮಮ್ಮಾ ಅಂದ್ರೆ 300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ 8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್ಗೆ ಇಷ್ಟೊಂದು ದುಬಾರಿ…
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…