ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾರಂಗದಲ್ಲಿ ‘ಮಲರ್’ ಮತ್ತು ‘ಭಾನುಮತಿ’ ಅಂತಾನೇ ಫೇಮಸ್ ಆಗಿರುವ ‘ಸಾಯಿಪಲ್ಲವಿ’ ಕನ್ನಡ ಸಿನಿಮಾರಂಗದಲ್ಲಿ ಕಾಣಿಸಿಕೊಳ್ಳುದಿಲ್ಲವೇ..? ‘ಪ್ರೇಮಂ‘ ಹಾಗೋ ಟಾಲಿವೋಡ ಸಿನಿಮ ‘ಫಿದ’ ಬೆಡಗಿಯನ್ನ ಸ್ಯಾಂಡಲ್ ವುಡ್ ಗೆ ಕರೆತರೋದಿಲ್ಲವೇ.? ಅನ್ನೋದು ಅದೆಷ್ಟೋ ಹುಡುಗರ ಪ್ರಶ್ನೆ ಆಗಿತ್ತು. ಸದ್ಯ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ. ಹಾಗಾದ್ರೆ ಆ ಸಿನಿಮಾ ತಂಡ ಯಾವುದು.?
ಸಾಯಿಪಲ್ಲವಿ’ ಕರೆತರಲಿರುವ ಸಿನಿಮಾತಂಡ:-
ಸೆಟ್ಟೇರಲು ಸಜ್ಜಾಗಿರುವ ಚಿತ್ರತಂಡ ಸಾಯಿಪಲ್ಲವಿಯವರನ್ನ ತಮ್ಮ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಡೇಟ್ಸ್ ಗಾಗಿ ಮಾತುಕತೆ ನಡೆಸಲು ಮುಂದಾಗಿದ್ದು, ನಟ ಪ್ರಜ್ವಲ್ ಅಭಿನಯದ ಮುಂದಿನ ಸಿನಿಮಾಗೆ ಸಾಯಿಪಲ್ಲವಿಯರನ್ನ ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ.

‘ಪುಷ್ಪಕವಿಮಾನ’ ಟೀಂ ಜೊತೆ ಸಿನಿಮಾ:-
ಈ ಹಿಂದೆ ‘ಪುಷ್ಪಕ ವಿಮಾನ’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಪಕ ‘ವಿಖ್ಯಾತ್’ ಸದ್ಯ ಪ್ರಜ್ವಲ್ ಅಭಿನಯದ ಹೊಸ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ಟೈಟಲ್ ಇಡದ ಈ ಸಿನಿಮಾಗಾಗಿ ಸಾಯಿಪಲ್ಲವಿಯವರನ್ನ ಕರೆ ತರಲು ಪ್ರಯತ್ನ ನಡೆಯುತ್ತಿದೆ.

ಮಲರ್’ ಬರುವ ಸಾಧ್ಯತೆ ಹೆಚ್ಚಾಗಿದೆ:-
ಈ ಹಿಂದೆ ‘ರಮೇಶ್ ಅರವಿಂದ್’ ಅಭಿನಯದ ‘ಪುಷ್ಪಕ ವಿಮಾನ’ ಸಿನಿಮಾದ ಹಾಡೊಂದಕ್ಕೆ ನಟಿ ಜೂಹಿ ಚಾವ್ಲಾರನ್ನ ನಿರ್ಮಾಪಕ ವಿಖ್ಯಾತ್ ಕರೆತಂದಿದ್ರು. ಈಗ ಅದೇ ನಿರ್ಮಾಪಕರು ಪ್ರಜ್ವಲ್ ಜೊತೆ ನಾಯಕಿಯಾಗಿ ಸಾಯಿಪಲ್ಲವಿಯರನ್ನ ಆಯ್ಕೆ ಮಾಡಿದ್ದಾರೆ.

ಸೆಟ್ಟೇರಲು ಸಿದ್ದವಾಯ್ತು ಸಿನಿಮಾ:-
ಪ್ರಜ್ವಲ್ ಸಿನಿಮಾದಲ್ಲಿ ಫನ್ ಕಾಪ್ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ಒಡೆಯರ್ ಜೊತೆಯಲ್ಲಿ ಕೆಲಸ ಮಾಡಿದ್ದ ಶ್ರೀ ನರಸಿಂಹ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ಶುರುವಾಗಿದ್ದು ಇನ್ನ ಕೆಲವೇ ದಿನಗಳಲ್ಲಿ ಸಿನಿಮಾ ಸೆಟ್ಟೇರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.