News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ‘ಪ್ರೇಮಂ’ ಬೆಡಗಿ ‘ಸಾಯಿಪಲ್ಲವಿ’..!ತಿಳಿಯಲು ಈ ಲೇಖನ ಓದಿ …

730

ಸಿನಿಮಾರಂಗದಲ್ಲಿ ‘ಮಲರ್’ ಮತ್ತು ‘ಭಾನುಮತಿ’   ಅಂತಾನೇ ಫೇಮಸ್ ಆಗಿರುವ ‘ಸಾಯಿಪಲ್ಲವಿ’ ಕನ್ನಡ ಸಿನಿಮಾರಂಗದಲ್ಲಿ ಕಾಣಿಸಿಕೊಳ್ಳುದಿಲ್ಲವೇ..? ಪ್ರೇಮಂ ಹಾಗೋ ಟಾಲಿವೋಡ ಸಿನಿಮ  ‘ಫಿದ’ ಬೆಡಗಿಯನ್ನ ಸ್ಯಾಂಡಲ್ ವುಡ್ ಗೆ ಕರೆತರೋದಿಲ್ಲವೇ.? ಅನ್ನೋದು ಅದೆಷ್ಟೋ ಹುಡುಗರ ಪ್ರಶ್ನೆ ಆಗಿತ್ತು. ಸದ್ಯ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ. ಹಾಗಾದ್ರೆ ಆ ಸಿನಿಮಾ ತಂಡ ಯಾವುದು.?

ಸಾಯಿಪಲ್ಲವಿ’ ಕರೆತರಲಿರುವ ಸಿನಿಮಾತಂಡ:-

ಸೆಟ್ಟೇರಲು ಸಜ್ಜಾಗಿರುವ ಚಿತ್ರತಂಡ ಸಾಯಿಪಲ್ಲವಿಯವರನ್ನ ತಮ್ಮ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಡೇಟ್ಸ್ ಗಾಗಿ ಮಾತುಕತೆ ನಡೆಸಲು ಮುಂದಾಗಿದ್ದು, ನಟ ಪ್ರಜ್ವಲ್ ಅಭಿನಯದ ಮುಂದಿನ ಸಿನಿಮಾಗೆ ಸಾಯಿಪಲ್ಲವಿಯರನ್ನ ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ.

‘ಪುಷ್ಪಕವಿಮಾನ’ ಟೀಂ ಜೊತೆ ಸಿನಿಮಾ:-

ಈ ಹಿಂದೆ ‘ಪುಷ್ಪಕ ವಿಮಾನ’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಪಕ ‘ವಿಖ್ಯಾತ್’ ಸದ್ಯ ಪ್ರಜ್ವಲ್ ಅಭಿನಯದ ಹೊಸ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ಟೈಟಲ್ ಇಡದ ಈ ಸಿನಿಮಾಗಾಗಿ ಸಾಯಿಪಲ್ಲವಿಯವರನ್ನ ಕರೆ ತರಲು ಪ್ರಯತ್ನ ನಡೆಯುತ್ತಿದೆ.

ಮಲರ್’ ಬರುವ ಸಾಧ್ಯತೆ ಹೆಚ್ಚಾಗಿದೆ:-

ಈ ಹಿಂದೆ ‘ರಮೇಶ್ ಅರವಿಂದ್’ ಅಭಿನಯದ ‘ಪುಷ್ಪಕ ವಿಮಾನ’ ಸಿನಿಮಾದ ಹಾಡೊಂದಕ್ಕೆ ನಟಿ ಜೂಹಿ ಚಾವ್ಲಾರನ್ನ ನಿರ್ಮಾಪಕ ವಿಖ್ಯಾತ್ ಕರೆತಂದಿದ್ರು. ಈಗ ಅದೇ ನಿರ್ಮಾಪಕರು ಪ್ರಜ್ವಲ್ ಜೊತೆ ನಾಯಕಿಯಾಗಿ ಸಾಯಿಪಲ್ಲವಿಯರನ್ನ ಆಯ್ಕೆ ಮಾಡಿದ್ದಾರೆ.

ಸೆಟ್ಟೇರಲು ಸಿದ್ದವಾಯ್ತು ಸಿನಿಮಾ:-

ಪ್ರಜ್ವಲ್ ಸಿನಿಮಾದಲ್ಲಿ ಫನ್ ಕಾಪ್ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ಒಡೆಯರ್ ಜೊತೆಯಲ್ಲಿ ಕೆಲಸ ಮಾಡಿದ್ದ ಶ್ರೀ ನರಸಿಂಹ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ಶುರುವಾಗಿದ್ದು ಇನ್ನ ಕೆಲವೇ ದಿನಗಳಲ್ಲಿ ಸಿನಿಮಾ ಸೆಟ್ಟೇರಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • ಸುದ್ದಿ

    ಕೇವಲ 12 ವರ್ಷಗಳಲ್ಲಿ 9 ಸಿನಿಮಾ ; ಶಂಕ್ರಣ್ಣ ನಿರ್ದೇಶಿಸಿದ ಸಿನಿಮಾಗಳಿಗೆ ಸಿಕ್ಕಿದ ಬಿರುದುಗಳೆಷ್ಟು ಗೊತ್ತಾ?

    ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್‌ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್  ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್‌, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…

  • ಸುದ್ದಿ

    ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು- ಸಚಿವರಿಗೆ ತಿರುಗೇಟು ಹರ್ಷಿಕಾ ಪೂನಚ್ಚ….!

    ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್‍ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…

  • ಸಿನಿಮಾ

    ದೊಡ್ಮನೆ ಹುಡುಗ ಅಣ್ಣಾವ್ರ ಮೊಮ್ಮಗನ ಮದುವೆ ಸಂಭ್ರಮ ಹೇಗಿತ್ತು ಯಾವೆಲ್ಲಾ ಸ್ಟಾರ್’ಗಳು ಬಂದಿದ್ದರು..ತಿಳಿಯಲು ಈ ಲೇಖನ ಓದಿ…

    ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ‌ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ‌ ತಲೆಮಾರಿನ‌ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…

  • ಜ್ಯೋತಿಷ್ಯ

    ತಾಯಿ ಚಾಮುಂಡಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

    ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…

  • ಸುದ್ದಿ

    ಹಾವು ಕಚ್ಚಿ ಸ್ಮಶಾನ ಸೇರಿದವರ ಮನೆಯಲ್ಲಿ ನಾಗ-ನಾಗಿಣಿ ನೃತ್ಯ….ನಂತರ ಏನಾಯ್ತು ಗೊತ್ತ..?ತಪ್ಪದೆ ಇದನ್ನು ಓದಿ…!

    ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…