ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾರಂಗದಲ್ಲಿ ‘ಮಲರ್’ ಮತ್ತು ‘ಭಾನುಮತಿ’ ಅಂತಾನೇ ಫೇಮಸ್ ಆಗಿರುವ ‘ಸಾಯಿಪಲ್ಲವಿ’ ಕನ್ನಡ ಸಿನಿಮಾರಂಗದಲ್ಲಿ ಕಾಣಿಸಿಕೊಳ್ಳುದಿಲ್ಲವೇ..? ‘ಪ್ರೇಮಂ‘ ಹಾಗೋ ಟಾಲಿವೋಡ ಸಿನಿಮ ‘ಫಿದ’ ಬೆಡಗಿಯನ್ನ ಸ್ಯಾಂಡಲ್ ವುಡ್ ಗೆ ಕರೆತರೋದಿಲ್ಲವೇ.? ಅನ್ನೋದು ಅದೆಷ್ಟೋ ಹುಡುಗರ ಪ್ರಶ್ನೆ ಆಗಿತ್ತು. ಸದ್ಯ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ. ಹಾಗಾದ್ರೆ ಆ ಸಿನಿಮಾ ತಂಡ ಯಾವುದು.?
ಸಾಯಿಪಲ್ಲವಿ’ ಕರೆತರಲಿರುವ ಸಿನಿಮಾತಂಡ:-
ಸೆಟ್ಟೇರಲು ಸಜ್ಜಾಗಿರುವ ಚಿತ್ರತಂಡ ಸಾಯಿಪಲ್ಲವಿಯವರನ್ನ ತಮ್ಮ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಡೇಟ್ಸ್ ಗಾಗಿ ಮಾತುಕತೆ ನಡೆಸಲು ಮುಂದಾಗಿದ್ದು, ನಟ ಪ್ರಜ್ವಲ್ ಅಭಿನಯದ ಮುಂದಿನ ಸಿನಿಮಾಗೆ ಸಾಯಿಪಲ್ಲವಿಯರನ್ನ ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ.

‘ಪುಷ್ಪಕವಿಮಾನ’ ಟೀಂ ಜೊತೆ ಸಿನಿಮಾ:-
ಈ ಹಿಂದೆ ‘ಪುಷ್ಪಕ ವಿಮಾನ’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಪಕ ‘ವಿಖ್ಯಾತ್’ ಸದ್ಯ ಪ್ರಜ್ವಲ್ ಅಭಿನಯದ ಹೊಸ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ಟೈಟಲ್ ಇಡದ ಈ ಸಿನಿಮಾಗಾಗಿ ಸಾಯಿಪಲ್ಲವಿಯವರನ್ನ ಕರೆ ತರಲು ಪ್ರಯತ್ನ ನಡೆಯುತ್ತಿದೆ.

ಮಲರ್’ ಬರುವ ಸಾಧ್ಯತೆ ಹೆಚ್ಚಾಗಿದೆ:-
ಈ ಹಿಂದೆ ‘ರಮೇಶ್ ಅರವಿಂದ್’ ಅಭಿನಯದ ‘ಪುಷ್ಪಕ ವಿಮಾನ’ ಸಿನಿಮಾದ ಹಾಡೊಂದಕ್ಕೆ ನಟಿ ಜೂಹಿ ಚಾವ್ಲಾರನ್ನ ನಿರ್ಮಾಪಕ ವಿಖ್ಯಾತ್ ಕರೆತಂದಿದ್ರು. ಈಗ ಅದೇ ನಿರ್ಮಾಪಕರು ಪ್ರಜ್ವಲ್ ಜೊತೆ ನಾಯಕಿಯಾಗಿ ಸಾಯಿಪಲ್ಲವಿಯರನ್ನ ಆಯ್ಕೆ ಮಾಡಿದ್ದಾರೆ.

ಸೆಟ್ಟೇರಲು ಸಿದ್ದವಾಯ್ತು ಸಿನಿಮಾ:-
ಪ್ರಜ್ವಲ್ ಸಿನಿಮಾದಲ್ಲಿ ಫನ್ ಕಾಪ್ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ಒಡೆಯರ್ ಜೊತೆಯಲ್ಲಿ ಕೆಲಸ ಮಾಡಿದ್ದ ಶ್ರೀ ನರಸಿಂಹ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ಶುರುವಾಗಿದ್ದು ಇನ್ನ ಕೆಲವೇ ದಿನಗಳಲ್ಲಿ ಸಿನಿಮಾ ಸೆಟ್ಟೇರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಸೇನೆ ಮುಖ್ಯಸ್ಥ ಉದ್ಧವ್ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು ದಾಖಲಿಸಿದ ಮತ್ತು ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ ಕೇಳಿ ಬಂದಿದೆ. ಇನ್ನು ಇದನ್ನು ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು ಉದ್ಧವ್ ಠಾಕ್ರೆ ಮುನ್ನಡೆಸುತ್ತಿದ್ದು, ಅವರು ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…
ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…
![]()
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು
ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.