ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾರಂಗದಲ್ಲಿ ‘ಮಲರ್’ ಮತ್ತು ‘ಭಾನುಮತಿ’ ಅಂತಾನೇ ಫೇಮಸ್ ಆಗಿರುವ ‘ಸಾಯಿಪಲ್ಲವಿ’ ಕನ್ನಡ ಸಿನಿಮಾರಂಗದಲ್ಲಿ ಕಾಣಿಸಿಕೊಳ್ಳುದಿಲ್ಲವೇ..? ‘ಪ್ರೇಮಂ‘ ಹಾಗೋ ಟಾಲಿವೋಡ ಸಿನಿಮ ‘ಫಿದ’ ಬೆಡಗಿಯನ್ನ ಸ್ಯಾಂಡಲ್ ವುಡ್ ಗೆ ಕರೆತರೋದಿಲ್ಲವೇ.? ಅನ್ನೋದು ಅದೆಷ್ಟೋ ಹುಡುಗರ ಪ್ರಶ್ನೆ ಆಗಿತ್ತು. ಸದ್ಯ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ. ಹಾಗಾದ್ರೆ ಆ ಸಿನಿಮಾ ತಂಡ ಯಾವುದು.?
ಸಾಯಿಪಲ್ಲವಿ’ ಕರೆತರಲಿರುವ ಸಿನಿಮಾತಂಡ:-
ಸೆಟ್ಟೇರಲು ಸಜ್ಜಾಗಿರುವ ಚಿತ್ರತಂಡ ಸಾಯಿಪಲ್ಲವಿಯವರನ್ನ ತಮ್ಮ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಡೇಟ್ಸ್ ಗಾಗಿ ಮಾತುಕತೆ ನಡೆಸಲು ಮುಂದಾಗಿದ್ದು, ನಟ ಪ್ರಜ್ವಲ್ ಅಭಿನಯದ ಮುಂದಿನ ಸಿನಿಮಾಗೆ ಸಾಯಿಪಲ್ಲವಿಯರನ್ನ ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ.

‘ಪುಷ್ಪಕವಿಮಾನ’ ಟೀಂ ಜೊತೆ ಸಿನಿಮಾ:-
ಈ ಹಿಂದೆ ‘ಪುಷ್ಪಕ ವಿಮಾನ’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಪಕ ‘ವಿಖ್ಯಾತ್’ ಸದ್ಯ ಪ್ರಜ್ವಲ್ ಅಭಿನಯದ ಹೊಸ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ಟೈಟಲ್ ಇಡದ ಈ ಸಿನಿಮಾಗಾಗಿ ಸಾಯಿಪಲ್ಲವಿಯವರನ್ನ ಕರೆ ತರಲು ಪ್ರಯತ್ನ ನಡೆಯುತ್ತಿದೆ.

ಮಲರ್’ ಬರುವ ಸಾಧ್ಯತೆ ಹೆಚ್ಚಾಗಿದೆ:-
ಈ ಹಿಂದೆ ‘ರಮೇಶ್ ಅರವಿಂದ್’ ಅಭಿನಯದ ‘ಪುಷ್ಪಕ ವಿಮಾನ’ ಸಿನಿಮಾದ ಹಾಡೊಂದಕ್ಕೆ ನಟಿ ಜೂಹಿ ಚಾವ್ಲಾರನ್ನ ನಿರ್ಮಾಪಕ ವಿಖ್ಯಾತ್ ಕರೆತಂದಿದ್ರು. ಈಗ ಅದೇ ನಿರ್ಮಾಪಕರು ಪ್ರಜ್ವಲ್ ಜೊತೆ ನಾಯಕಿಯಾಗಿ ಸಾಯಿಪಲ್ಲವಿಯರನ್ನ ಆಯ್ಕೆ ಮಾಡಿದ್ದಾರೆ.

ಸೆಟ್ಟೇರಲು ಸಿದ್ದವಾಯ್ತು ಸಿನಿಮಾ:-
ಪ್ರಜ್ವಲ್ ಸಿನಿಮಾದಲ್ಲಿ ಫನ್ ಕಾಪ್ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ಒಡೆಯರ್ ಜೊತೆಯಲ್ಲಿ ಕೆಲಸ ಮಾಡಿದ್ದ ಶ್ರೀ ನರಸಿಂಹ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ಶುರುವಾಗಿದ್ದು ಇನ್ನ ಕೆಲವೇ ದಿನಗಳಲ್ಲಿ ಸಿನಿಮಾ ಸೆಟ್ಟೇರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.
ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…