ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ. ಅದಕ್ಕೆ ಟೀಚರ್…’ ಮಕ್ಕಳೆ ನಾಳೆ ಬೆಳಿಗ್ಗೆ ಶಾಲೆಗೆ ಬೇಗ ಬನ್ನಿ …ನಿಮಗೆ ಸ್ವರ್ಗ ಹಾಗೂ ನರಕಗಳನ್ನು ತೋರಿಸುತ್ತೇನೆ’ ಎಂದು ಹೇಳುತ್ತಾರೆ. ಅವುಗಳನ್ನು ನೋಡಿದ ಮೇಲೆ ಅವುಗಳ ವ್ಯತ್ಯಾಸ ನಿಮಗೇ ತಿಳಿಯುತ್ತದೆ. ಎನ್ನುತ್ತಾರೆ.

ಮಾರನೇ ದಿನ ಮಕ್ಕಳೆಲ್ಲರೂ ಬೇಗ ಶಾಲೆಗೆ ಬರುತ್ತಾರೆ.ಅವರಲ್ಲಿ ಸ್ವರ್ಗ ಹಾಗೂ ನರಕಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿರುತ್ತದೆ.ಭೋಜನ ವಿರಾಮದ ಸಮಯದಲ್ಲಿ … ನರಕದಲ್ಲಿ ಇರುವವರೆಲ್ಲರೂ ಊಟ ಮಾಡಲು ಕುಳಿತುಕೊಳ್ಳುತ್ತಾರೆ. ಅವರ ತಟ್ಟೆಗಳಲ್ಲಿ ಪಂಚ ಭಕ್ಷ್ಯ ಪರಮಾನ್ನಗಳಿರುತ್ತವೆ. ಆದರೆ, ಯಾರಿಂದಲೂ ತಿನ್ನಲು ಸಾಧ್ಯವಾಗುತ್ತಿಲ್ಲ. ಕಾರಣವೇನೆಂದರೆ… ಅವರೆಲ್ಲರ ಕೈಗಳಿಗೆ ಮುಳ್ಳುಗಳಿಂದ ಕೂಡಿರುವ ಬಳೆಗಳನ್ನು ಹಾಕಿರುತ್ತಾರೆ. ಪದಾರ್ಥಗಳನ್ನು ತಿನ್ನಲು ಮುಂದಾದಾಗ ,ಬಳೆಯ ಮುಳ್ಳುಗಳು ತುಟಿಗಳಿಗೆ ಚುಚ್ಚುತ್ತವೆ. ಹಾಗಾಗಿ ತಮ್ಮ ಎದುರು ಪಂಚ ಭಕ್ಷ್ಯ ಪರಮಾನ್ನಗಳಿದ್ದರೂ ಅವುಗಳನ್ನು ತಿನ್ನಲಾಗುವುದಿಲ್ಲ. ಅರ್ಧ ಹಸಿವೆಯಿಂದಲೇ ಕಾಲ ಕಳೆಯ ಬೇಕಾಗಿದೆ.

ಈಗ ಟೀಚರ್ ಮಕ್ಕಳನ್ನು… ಸ್ವರ್ಗಕ್ಕೆ ಕರೆದುಕೊಂಡು ಹೋಗುತ್ತಾರೆ. ಇಲ್ಲಿಯೂ ಸಹ ಅವರ ತಟ್ಟೆಗಳಲ್ಲಿ ಪಂಚಭಕ್ಷ್ಯ ಪರಮಾನ್ನಗಳಿರುತ್ತವೆ. ಎಲ್ಲರ ಕೈಗಳಿಗೂ ಮುಳ್ಳುಗಳಿಂದ ಕೂಡಿದ ಬಳೆಗಳಿರುತ್ತವೆ. ಆದರೆ, ಇವರು ಯಾವುದೇ ತೊಂದರೆ ಪಡದೆ ತಮ್ಮ ಮುಂದಿರುವ ಆಹಾರವನ್ನು ಹೊಟ್ಟೆ ತುಂಬಾ ತಿನ್ನುತ್ತಾರೆ.

ಈಗ ಟೀಚರ್ ಮಕ್ಕಳಲ್ಲಿ…ಮಕ್ಕಳೇ ನೀವೇ ನೋಡಿದಿರಲ್ಲಾ..?ಎಂದು ಕೇಳುತ್ತಾರೆ. ನರಕದಲ್ಲಿರುವವರ ಕೈಗಳಲ್ಲಿ ಮುಳ್ಳುಗಳಿಂದ ಕೂಡಿದ ಬಳೆಗಳಿವೆ , ಸ್ವರ್ಗದಲ್ಲಿರುವವರ ಕೈಯಲ್ಲೂ ಇವೆ. ಆದರೆ, ಅವರಿಂದ ತಿನ್ನಲಾಗಲಿಲ್ಲ. ಇವರು ಹೊಟ್ಟೆ ತುಂಬಾ ತಿಂದರು.
ಇದು ಹೇಗೆ ಸಾಧ್ಯವಾಯಿತೆಂದರೆ…ನರಕದಲ್ಲಿರುವವರು ತಮ್ಮ ಕೈಗಳಿಂದ ಅಹಾರವನ್ನು ತಿನ್ನಲು ಹೋದಾಗ ಬಳೆಗಳಲ್ಲಿದ್ದ ಮುಳ್ಳುಗಳು ಅವರ ಮೂತಿಗೆ ಚುಚ್ಚಿಕೊಳ್ಳುತ್ತಿದ್ದವು. ಆದರೆ, ಸ್ವರ್ಗದಲ್ಲಿರುವವರು… ಪ್ರತಿಯೊಬ್ಬರೂ ತಾವೇ ತಿನ್ನದೆ…ತಮ್ಮ ಎದುರಿಗೆ ಕುಳಿತವರಿಗೆ ತಿನ್ನಿಸುತ್ತಿದ್ದರು. ಹಾಗಾಗಿ ಮುಳ್ಳುಗಳು ಚುಚ್ಚಿಕೊಳ್ಳುವ ಪ್ರಶ್ನೆಯೇಯಿಲ್ಲ.

ಅಂದರೆ…ಮನುಷ್ಯ ಪರೋಪಕಾರದಿಂದ ಜೀವಿಸುವುದೇ ಸ್ವರ್ಗ. ಸ್ವಾರ್ಥದಿಂದ ಜೀವಿಸುವುದೇ ನರಕ. ಎಂದು ಟೀಚರ್ ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.