ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ. ಅದಕ್ಕೆ ಟೀಚರ್…’ ಮಕ್ಕಳೆ ನಾಳೆ ಬೆಳಿಗ್ಗೆ ಶಾಲೆಗೆ ಬೇಗ ಬನ್ನಿ …ನಿಮಗೆ ಸ್ವರ್ಗ ಹಾಗೂ ನರಕಗಳನ್ನು ತೋರಿಸುತ್ತೇನೆ’ ಎಂದು ಹೇಳುತ್ತಾರೆ. ಅವುಗಳನ್ನು ನೋಡಿದ ಮೇಲೆ ಅವುಗಳ ವ್ಯತ್ಯಾಸ ನಿಮಗೇ ತಿಳಿಯುತ್ತದೆ. ಎನ್ನುತ್ತಾರೆ.

ಮಾರನೇ ದಿನ ಮಕ್ಕಳೆಲ್ಲರೂ ಬೇಗ ಶಾಲೆಗೆ ಬರುತ್ತಾರೆ.ಅವರಲ್ಲಿ ಸ್ವರ್ಗ ಹಾಗೂ ನರಕಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿರುತ್ತದೆ.ಭೋಜನ ವಿರಾಮದ ಸಮಯದಲ್ಲಿ … ನರಕದಲ್ಲಿ ಇರುವವರೆಲ್ಲರೂ ಊಟ ಮಾಡಲು ಕುಳಿತುಕೊಳ್ಳುತ್ತಾರೆ. ಅವರ ತಟ್ಟೆಗಳಲ್ಲಿ ಪಂಚ ಭಕ್ಷ್ಯ ಪರಮಾನ್ನಗಳಿರುತ್ತವೆ. ಆದರೆ, ಯಾರಿಂದಲೂ ತಿನ್ನಲು ಸಾಧ್ಯವಾಗುತ್ತಿಲ್ಲ. ಕಾರಣವೇನೆಂದರೆ… ಅವರೆಲ್ಲರ ಕೈಗಳಿಗೆ ಮುಳ್ಳುಗಳಿಂದ ಕೂಡಿರುವ ಬಳೆಗಳನ್ನು ಹಾಕಿರುತ್ತಾರೆ. ಪದಾರ್ಥಗಳನ್ನು ತಿನ್ನಲು ಮುಂದಾದಾಗ ,ಬಳೆಯ ಮುಳ್ಳುಗಳು ತುಟಿಗಳಿಗೆ ಚುಚ್ಚುತ್ತವೆ. ಹಾಗಾಗಿ ತಮ್ಮ ಎದುರು ಪಂಚ ಭಕ್ಷ್ಯ ಪರಮಾನ್ನಗಳಿದ್ದರೂ ಅವುಗಳನ್ನು ತಿನ್ನಲಾಗುವುದಿಲ್ಲ. ಅರ್ಧ ಹಸಿವೆಯಿಂದಲೇ ಕಾಲ ಕಳೆಯ ಬೇಕಾಗಿದೆ.

ಈಗ ಟೀಚರ್ ಮಕ್ಕಳನ್ನು… ಸ್ವರ್ಗಕ್ಕೆ ಕರೆದುಕೊಂಡು ಹೋಗುತ್ತಾರೆ. ಇಲ್ಲಿಯೂ ಸಹ ಅವರ ತಟ್ಟೆಗಳಲ್ಲಿ ಪಂಚಭಕ್ಷ್ಯ ಪರಮಾನ್ನಗಳಿರುತ್ತವೆ. ಎಲ್ಲರ ಕೈಗಳಿಗೂ ಮುಳ್ಳುಗಳಿಂದ ಕೂಡಿದ ಬಳೆಗಳಿರುತ್ತವೆ. ಆದರೆ, ಇವರು ಯಾವುದೇ ತೊಂದರೆ ಪಡದೆ ತಮ್ಮ ಮುಂದಿರುವ ಆಹಾರವನ್ನು ಹೊಟ್ಟೆ ತುಂಬಾ ತಿನ್ನುತ್ತಾರೆ.

ಈಗ ಟೀಚರ್ ಮಕ್ಕಳಲ್ಲಿ…ಮಕ್ಕಳೇ ನೀವೇ ನೋಡಿದಿರಲ್ಲಾ..?ಎಂದು ಕೇಳುತ್ತಾರೆ. ನರಕದಲ್ಲಿರುವವರ ಕೈಗಳಲ್ಲಿ ಮುಳ್ಳುಗಳಿಂದ ಕೂಡಿದ ಬಳೆಗಳಿವೆ , ಸ್ವರ್ಗದಲ್ಲಿರುವವರ ಕೈಯಲ್ಲೂ ಇವೆ. ಆದರೆ, ಅವರಿಂದ ತಿನ್ನಲಾಗಲಿಲ್ಲ. ಇವರು ಹೊಟ್ಟೆ ತುಂಬಾ ತಿಂದರು.
ಇದು ಹೇಗೆ ಸಾಧ್ಯವಾಯಿತೆಂದರೆ…ನರಕದಲ್ಲಿರುವವರು ತಮ್ಮ ಕೈಗಳಿಂದ ಅಹಾರವನ್ನು ತಿನ್ನಲು ಹೋದಾಗ ಬಳೆಗಳಲ್ಲಿದ್ದ ಮುಳ್ಳುಗಳು ಅವರ ಮೂತಿಗೆ ಚುಚ್ಚಿಕೊಳ್ಳುತ್ತಿದ್ದವು. ಆದರೆ, ಸ್ವರ್ಗದಲ್ಲಿರುವವರು… ಪ್ರತಿಯೊಬ್ಬರೂ ತಾವೇ ತಿನ್ನದೆ…ತಮ್ಮ ಎದುರಿಗೆ ಕುಳಿತವರಿಗೆ ತಿನ್ನಿಸುತ್ತಿದ್ದರು. ಹಾಗಾಗಿ ಮುಳ್ಳುಗಳು ಚುಚ್ಚಿಕೊಳ್ಳುವ ಪ್ರಶ್ನೆಯೇಯಿಲ್ಲ.

ಅಂದರೆ…ಮನುಷ್ಯ ಪರೋಪಕಾರದಿಂದ ಜೀವಿಸುವುದೇ ಸ್ವರ್ಗ. ಸ್ವಾರ್ಥದಿಂದ ಜೀವಿಸುವುದೇ ನರಕ. ಎಂದು ಟೀಚರ್ ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…