ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ. ಅದಕ್ಕೆ ಟೀಚರ್…’ ಮಕ್ಕಳೆ ನಾಳೆ ಬೆಳಿಗ್ಗೆ ಶಾಲೆಗೆ ಬೇಗ ಬನ್ನಿ …ನಿಮಗೆ ಸ್ವರ್ಗ ಹಾಗೂ ನರಕಗಳನ್ನು ತೋರಿಸುತ್ತೇನೆ’ ಎಂದು ಹೇಳುತ್ತಾರೆ. ಅವುಗಳನ್ನು ನೋಡಿದ ಮೇಲೆ ಅವುಗಳ ವ್ಯತ್ಯಾಸ ನಿಮಗೇ ತಿಳಿಯುತ್ತದೆ. ಎನ್ನುತ್ತಾರೆ.

ಮಾರನೇ ದಿನ ಮಕ್ಕಳೆಲ್ಲರೂ ಬೇಗ ಶಾಲೆಗೆ ಬರುತ್ತಾರೆ.ಅವರಲ್ಲಿ ಸ್ವರ್ಗ ಹಾಗೂ ನರಕಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿರುತ್ತದೆ.ಭೋಜನ ವಿರಾಮದ ಸಮಯದಲ್ಲಿ … ನರಕದಲ್ಲಿ ಇರುವವರೆಲ್ಲರೂ ಊಟ ಮಾಡಲು ಕುಳಿತುಕೊಳ್ಳುತ್ತಾರೆ. ಅವರ ತಟ್ಟೆಗಳಲ್ಲಿ ಪಂಚ ಭಕ್ಷ್ಯ ಪರಮಾನ್ನಗಳಿರುತ್ತವೆ. ಆದರೆ, ಯಾರಿಂದಲೂ ತಿನ್ನಲು ಸಾಧ್ಯವಾಗುತ್ತಿಲ್ಲ. ಕಾರಣವೇನೆಂದರೆ… ಅವರೆಲ್ಲರ ಕೈಗಳಿಗೆ ಮುಳ್ಳುಗಳಿಂದ ಕೂಡಿರುವ ಬಳೆಗಳನ್ನು ಹಾಕಿರುತ್ತಾರೆ. ಪದಾರ್ಥಗಳನ್ನು ತಿನ್ನಲು ಮುಂದಾದಾಗ ,ಬಳೆಯ ಮುಳ್ಳುಗಳು ತುಟಿಗಳಿಗೆ ಚುಚ್ಚುತ್ತವೆ. ಹಾಗಾಗಿ ತಮ್ಮ ಎದುರು ಪಂಚ ಭಕ್ಷ್ಯ ಪರಮಾನ್ನಗಳಿದ್ದರೂ ಅವುಗಳನ್ನು ತಿನ್ನಲಾಗುವುದಿಲ್ಲ. ಅರ್ಧ ಹಸಿವೆಯಿಂದಲೇ ಕಾಲ ಕಳೆಯ ಬೇಕಾಗಿದೆ.

ಈಗ ಟೀಚರ್ ಮಕ್ಕಳನ್ನು… ಸ್ವರ್ಗಕ್ಕೆ ಕರೆದುಕೊಂಡು ಹೋಗುತ್ತಾರೆ. ಇಲ್ಲಿಯೂ ಸಹ ಅವರ ತಟ್ಟೆಗಳಲ್ಲಿ ಪಂಚಭಕ್ಷ್ಯ ಪರಮಾನ್ನಗಳಿರುತ್ತವೆ. ಎಲ್ಲರ ಕೈಗಳಿಗೂ ಮುಳ್ಳುಗಳಿಂದ ಕೂಡಿದ ಬಳೆಗಳಿರುತ್ತವೆ. ಆದರೆ, ಇವರು ಯಾವುದೇ ತೊಂದರೆ ಪಡದೆ ತಮ್ಮ ಮುಂದಿರುವ ಆಹಾರವನ್ನು ಹೊಟ್ಟೆ ತುಂಬಾ ತಿನ್ನುತ್ತಾರೆ.

ಈಗ ಟೀಚರ್ ಮಕ್ಕಳಲ್ಲಿ…ಮಕ್ಕಳೇ ನೀವೇ ನೋಡಿದಿರಲ್ಲಾ..?ಎಂದು ಕೇಳುತ್ತಾರೆ. ನರಕದಲ್ಲಿರುವವರ ಕೈಗಳಲ್ಲಿ ಮುಳ್ಳುಗಳಿಂದ ಕೂಡಿದ ಬಳೆಗಳಿವೆ , ಸ್ವರ್ಗದಲ್ಲಿರುವವರ ಕೈಯಲ್ಲೂ ಇವೆ. ಆದರೆ, ಅವರಿಂದ ತಿನ್ನಲಾಗಲಿಲ್ಲ. ಇವರು ಹೊಟ್ಟೆ ತುಂಬಾ ತಿಂದರು.
ಇದು ಹೇಗೆ ಸಾಧ್ಯವಾಯಿತೆಂದರೆ…ನರಕದಲ್ಲಿರುವವರು ತಮ್ಮ ಕೈಗಳಿಂದ ಅಹಾರವನ್ನು ತಿನ್ನಲು ಹೋದಾಗ ಬಳೆಗಳಲ್ಲಿದ್ದ ಮುಳ್ಳುಗಳು ಅವರ ಮೂತಿಗೆ ಚುಚ್ಚಿಕೊಳ್ಳುತ್ತಿದ್ದವು. ಆದರೆ, ಸ್ವರ್ಗದಲ್ಲಿರುವವರು… ಪ್ರತಿಯೊಬ್ಬರೂ ತಾವೇ ತಿನ್ನದೆ…ತಮ್ಮ ಎದುರಿಗೆ ಕುಳಿತವರಿಗೆ ತಿನ್ನಿಸುತ್ತಿದ್ದರು. ಹಾಗಾಗಿ ಮುಳ್ಳುಗಳು ಚುಚ್ಚಿಕೊಳ್ಳುವ ಪ್ರಶ್ನೆಯೇಯಿಲ್ಲ.

ಅಂದರೆ…ಮನುಷ್ಯ ಪರೋಪಕಾರದಿಂದ ಜೀವಿಸುವುದೇ ಸ್ವರ್ಗ. ಸ್ವಾರ್ಥದಿಂದ ಜೀವಿಸುವುದೇ ನರಕ. ಎಂದು ಟೀಚರ್ ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…