ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ. ಅದಕ್ಕೆ ಟೀಚರ್…’ ಮಕ್ಕಳೆ ನಾಳೆ ಬೆಳಿಗ್ಗೆ ಶಾಲೆಗೆ ಬೇಗ ಬನ್ನಿ …ನಿಮಗೆ ಸ್ವರ್ಗ ಹಾಗೂ ನರಕಗಳನ್ನು ತೋರಿಸುತ್ತೇನೆ’ ಎಂದು ಹೇಳುತ್ತಾರೆ. ಅವುಗಳನ್ನು ನೋಡಿದ ಮೇಲೆ ಅವುಗಳ ವ್ಯತ್ಯಾಸ ನಿಮಗೇ ತಿಳಿಯುತ್ತದೆ. ಎನ್ನುತ್ತಾರೆ.
ಮಾರನೇ ದಿನ ಮಕ್ಕಳೆಲ್ಲರೂ ಬೇಗ ಶಾಲೆಗೆ ಬರುತ್ತಾರೆ.ಅವರಲ್ಲಿ ಸ್ವರ್ಗ ಹಾಗೂ ನರಕಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿರುತ್ತದೆ.ಭೋಜನ ವಿರಾಮದ ಸಮಯದಲ್ಲಿ … ನರಕದಲ್ಲಿ ಇರುವವರೆಲ್ಲರೂ ಊಟ ಮಾಡಲು ಕುಳಿತುಕೊಳ್ಳುತ್ತಾರೆ. ಅವರ ತಟ್ಟೆಗಳಲ್ಲಿ ಪಂಚ ಭಕ್ಷ್ಯ ಪರಮಾನ್ನಗಳಿರುತ್ತವೆ. ಆದರೆ, ಯಾರಿಂದಲೂ ತಿನ್ನಲು ಸಾಧ್ಯವಾಗುತ್ತಿಲ್ಲ. ಕಾರಣವೇನೆಂದರೆ… ಅವರೆಲ್ಲರ ಕೈಗಳಿಗೆ ಮುಳ್ಳುಗಳಿಂದ ಕೂಡಿರುವ ಬಳೆಗಳನ್ನು ಹಾಕಿರುತ್ತಾರೆ. ಪದಾರ್ಥಗಳನ್ನು ತಿನ್ನಲು ಮುಂದಾದಾಗ ,ಬಳೆಯ ಮುಳ್ಳುಗಳು ತುಟಿಗಳಿಗೆ ಚುಚ್ಚುತ್ತವೆ. ಹಾಗಾಗಿ ತಮ್ಮ ಎದುರು ಪಂಚ ಭಕ್ಷ್ಯ ಪರಮಾನ್ನಗಳಿದ್ದರೂ ಅವುಗಳನ್ನು ತಿನ್ನಲಾಗುವುದಿಲ್ಲ. ಅರ್ಧ ಹಸಿವೆಯಿಂದಲೇ ಕಾಲ ಕಳೆಯ ಬೇಕಾಗಿದೆ.
ಈಗ ಟೀಚರ್ ಮಕ್ಕಳನ್ನು… ಸ್ವರ್ಗಕ್ಕೆ ಕರೆದುಕೊಂಡು ಹೋಗುತ್ತಾರೆ. ಇಲ್ಲಿಯೂ ಸಹ ಅವರ ತಟ್ಟೆಗಳಲ್ಲಿ ಪಂಚಭಕ್ಷ್ಯ ಪರಮಾನ್ನಗಳಿರುತ್ತವೆ. ಎಲ್ಲರ ಕೈಗಳಿಗೂ ಮುಳ್ಳುಗಳಿಂದ ಕೂಡಿದ ಬಳೆಗಳಿರುತ್ತವೆ. ಆದರೆ, ಇವರು ಯಾವುದೇ ತೊಂದರೆ ಪಡದೆ ತಮ್ಮ ಮುಂದಿರುವ ಆಹಾರವನ್ನು ಹೊಟ್ಟೆ ತುಂಬಾ ತಿನ್ನುತ್ತಾರೆ.
ಈಗ ಟೀಚರ್ ಮಕ್ಕಳಲ್ಲಿ…ಮಕ್ಕಳೇ ನೀವೇ ನೋಡಿದಿರಲ್ಲಾ..?ಎಂದು ಕೇಳುತ್ತಾರೆ. ನರಕದಲ್ಲಿರುವವರ ಕೈಗಳಲ್ಲಿ ಮುಳ್ಳುಗಳಿಂದ ಕೂಡಿದ ಬಳೆಗಳಿವೆ , ಸ್ವರ್ಗದಲ್ಲಿರುವವರ ಕೈಯಲ್ಲೂ ಇವೆ. ಆದರೆ, ಅವರಿಂದ ತಿನ್ನಲಾಗಲಿಲ್ಲ. ಇವರು ಹೊಟ್ಟೆ ತುಂಬಾ ತಿಂದರು.
ಇದು ಹೇಗೆ ಸಾಧ್ಯವಾಯಿತೆಂದರೆ…ನರಕದಲ್ಲಿರುವವರು ತಮ್ಮ ಕೈಗಳಿಂದ ಅಹಾರವನ್ನು ತಿನ್ನಲು ಹೋದಾಗ ಬಳೆಗಳಲ್ಲಿದ್ದ ಮುಳ್ಳುಗಳು ಅವರ ಮೂತಿಗೆ ಚುಚ್ಚಿಕೊಳ್ಳುತ್ತಿದ್ದವು. ಆದರೆ, ಸ್ವರ್ಗದಲ್ಲಿರುವವರು… ಪ್ರತಿಯೊಬ್ಬರೂ ತಾವೇ ತಿನ್ನದೆ…ತಮ್ಮ ಎದುರಿಗೆ ಕುಳಿತವರಿಗೆ ತಿನ್ನಿಸುತ್ತಿದ್ದರು. ಹಾಗಾಗಿ ಮುಳ್ಳುಗಳು ಚುಚ್ಚಿಕೊಳ್ಳುವ ಪ್ರಶ್ನೆಯೇಯಿಲ್ಲ.
ಅಂದರೆ…ಮನುಷ್ಯ ಪರೋಪಕಾರದಿಂದ ಜೀವಿಸುವುದೇ ಸ್ವರ್ಗ. ಸ್ವಾರ್ಥದಿಂದ ಜೀವಿಸುವುದೇ ನರಕ. ಎಂದು ಟೀಚರ್ ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…
ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…