ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ. ಈ ಪದ್ಧತಿ ಹಿಂದೆ ಧಾರ್ಮಿಕ ಭಾವನೆ ಜೊತೆಗೆ ವೈಜ್ಞಾನಿಕ ಕಾರಣವೂ ಇದೆ.

ಹಣೆಗೆ ತಿಲಕವನ್ನಿಟ್ಟುಕೊಳ್ಳುವುದ್ರಿಂದ ಪಿಟ್ಯೂಟರಿ ಗ್ರಂಥಿ ಸಕ್ರಿಯವಾಗುತ್ತದೆ. ಇದ್ರಿಂದ ಶರೀರದ ಆಲಸ್ಯ ದೂರವಾಗುತ್ತದೆ. ಮೆದುಳಿನ ಶಕ್ತಿ ಹೆಚ್ಚಾಗುತ್ತದೆ. ಮಾನಸಿಕ ಒತ್ತಡ ಕಡಿಮೆಯಾಗುತ್ತದೆ.

ಹಣೆಗೆ ತಿಲಕವನ್ನಿಟ್ಟುಕೊಳ್ಳುವುದ್ರಿಂದ ನರಮಂಡಲದ ಕೆನ್ನೇರಳೆ ಸಕ್ರಿಯವಾಗುತ್ತದೆ. ಇದ್ರಿಂದ ನಿದ್ರಾಹೀನತೆ ಹಾಗೂ ಸೈನಸ್ ನಂತಹ ಸಮಸ್ಯೆ ಕಡಿಮೆಯಾಗುತ್ತದೆ.

ಹಣೆ ಮೇಲೆ ಅರಿಶಿನದ ತಿಲಕವನ್ನಿಟ್ಟುಕೊಳ್ಳುವುದ್ರಿಂದ ಚರ್ಮ ಶುದ್ಧವಾಗುತ್ತದೆ. ಅರಿಶಿನದಲ್ಲಿ ಎಂಟಿ ಬ್ಯಾಕ್ಟೀರಿಯಾ ಇರುವುದ್ರಿಂದ ಇದು ರೋಗಗಳನ್ನು ತಡೆಯುತ್ತದೆ.

ಯೋಗಿಗಳು ಧ್ಯಾನ ಪ್ರಾರಂಭಿಸುವ ಮೊದಲು ಹಣೆಗೆ ತಿಲಕವಿಡುತ್ತಾರೆ. ಇದು ಮೆದುಳಿನಲ್ಲಿ ಶಾಂತಿ ಹಾಗೂ ಮಾನಸಿಕ ಸಾಂದ್ರತೆಯನ್ನು ಹೆಚ್ಚಿಸುತ್ತದೆ.

ಹಣೆಗೆ ತಿಲಕವಿಡುವುದ್ರಿಂದ ಗ್ರಹ ದೋಷ ಕಡಿಮೆಯಾಗುತ್ತದೆ. ಮನೆಯಲ್ಲಿ ಸುಖ-ಶಾಂತಿ ನೆಲೆಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…
ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…
ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…