News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಹಣೆಗೆ ತಿಲಕವಿಡುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

858

ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ. ಈ ಪದ್ಧತಿ ಹಿಂದೆ ಧಾರ್ಮಿಕ ಭಾವನೆ ಜೊತೆಗೆ ವೈಜ್ಞಾನಿಕ ಕಾರಣವೂ ಇದೆ.

ಹಣೆಗೆ ತಿಲಕವನ್ನಿಟ್ಟುಕೊಳ್ಳುವುದ್ರಿಂದ ಪಿಟ್ಯೂಟರಿ ಗ್ರಂಥಿ ಸಕ್ರಿಯವಾಗುತ್ತದೆ. ಇದ್ರಿಂದ ಶರೀರದ ಆಲಸ್ಯ ದೂರವಾಗುತ್ತದೆ. ಮೆದುಳಿನ ಶಕ್ತಿ ಹೆಚ್ಚಾಗುತ್ತದೆ. ಮಾನಸಿಕ ಒತ್ತಡ ಕಡಿಮೆಯಾಗುತ್ತದೆ.

ಹಣೆಗೆ ತಿಲಕವನ್ನಿಟ್ಟುಕೊಳ್ಳುವುದ್ರಿಂದ ನರಮಂಡಲದ ಕೆನ್ನೇರಳೆ ಸಕ್ರಿಯವಾಗುತ್ತದೆ. ಇದ್ರಿಂದ ನಿದ್ರಾಹೀನತೆ ಹಾಗೂ ಸೈನಸ್ ನಂತಹ ಸಮಸ್ಯೆ ಕಡಿಮೆಯಾಗುತ್ತದೆ.

ಹಣೆ ಮೇಲೆ ಅರಿಶಿನದ ತಿಲಕವನ್ನಿಟ್ಟುಕೊಳ್ಳುವುದ್ರಿಂದ ಚರ್ಮ ಶುದ್ಧವಾಗುತ್ತದೆ. ಅರಿಶಿನದಲ್ಲಿ ಎಂಟಿ ಬ್ಯಾಕ್ಟೀರಿಯಾ ಇರುವುದ್ರಿಂದ ಇದು ರೋಗಗಳನ್ನು ತಡೆಯುತ್ತದೆ.

ಯೋಗಿಗಳು ಧ್ಯಾನ ಪ್ರಾರಂಭಿಸುವ ಮೊದಲು ಹಣೆಗೆ ತಿಲಕವಿಡುತ್ತಾರೆ. ಇದು ಮೆದುಳಿನಲ್ಲಿ ಶಾಂತಿ ಹಾಗೂ ಮಾನಸಿಕ ಸಾಂದ್ರತೆಯನ್ನು ಹೆಚ್ಚಿಸುತ್ತದೆ.

ಹಣೆಗೆ ತಿಲಕವಿಡುವುದ್ರಿಂದ ಗ್ರಹ ದೋಷ ಕಡಿಮೆಯಾಗುತ್ತದೆ. ಮನೆಯಲ್ಲಿ ಸುಖ-ಶಾಂತಿ ನೆಲೆಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ದಯವಿಟ್ಟು ಕಡಿಮೆ ಬೆಲೆಯ “ಕಾಸ್ಮೆಟಿಕ್ಸ್”ಗಳನ್ನು ಬಳಸುವ ಮುನ್ನ ಹುಷಾರಾಗಿರಿ!ತಿಳಿಯಲು ಈ ಲೇಖನಿ ಓದಿ, ಮರೆಯದೇ ಶೇರ್ ಮಾಡಿ…

    ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

  • ಜೀವನಶೈಲಿ

    ಸುಲಭವಾಗಿ ನಿಮ್ಮ ಜೀನ್ಸ್ ಪ್ಯಾಂಟ್ ವಾಶ್ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ದೇವರಿಗೆ ಅಗರಬತ್ತಿ ಹಚ್ಚಿ ಪೂಜೆ ಮಾಡುವುದು ಏಕೆ ಗೊತ್ತಾ?ಇದರ ಹಿಂದೆ ಕಾರಣ…

    ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ‘ಸಿಹಿ ಸುದ್ದಿ’…ಇದನ್ನೊಮ್ಮೆ ಓದಿ…!

    ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…