ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ. ಈ ಪದ್ಧತಿ ಹಿಂದೆ ಧಾರ್ಮಿಕ ಭಾವನೆ ಜೊತೆಗೆ ವೈಜ್ಞಾನಿಕ ಕಾರಣವೂ ಇದೆ.

ಹಣೆಗೆ ತಿಲಕವನ್ನಿಟ್ಟುಕೊಳ್ಳುವುದ್ರಿಂದ ಪಿಟ್ಯೂಟರಿ ಗ್ರಂಥಿ ಸಕ್ರಿಯವಾಗುತ್ತದೆ. ಇದ್ರಿಂದ ಶರೀರದ ಆಲಸ್ಯ ದೂರವಾಗುತ್ತದೆ. ಮೆದುಳಿನ ಶಕ್ತಿ ಹೆಚ್ಚಾಗುತ್ತದೆ. ಮಾನಸಿಕ ಒತ್ತಡ ಕಡಿಮೆಯಾಗುತ್ತದೆ.

ಹಣೆಗೆ ತಿಲಕವನ್ನಿಟ್ಟುಕೊಳ್ಳುವುದ್ರಿಂದ ನರಮಂಡಲದ ಕೆನ್ನೇರಳೆ ಸಕ್ರಿಯವಾಗುತ್ತದೆ. ಇದ್ರಿಂದ ನಿದ್ರಾಹೀನತೆ ಹಾಗೂ ಸೈನಸ್ ನಂತಹ ಸಮಸ್ಯೆ ಕಡಿಮೆಯಾಗುತ್ತದೆ.

ಹಣೆ ಮೇಲೆ ಅರಿಶಿನದ ತಿಲಕವನ್ನಿಟ್ಟುಕೊಳ್ಳುವುದ್ರಿಂದ ಚರ್ಮ ಶುದ್ಧವಾಗುತ್ತದೆ. ಅರಿಶಿನದಲ್ಲಿ ಎಂಟಿ ಬ್ಯಾಕ್ಟೀರಿಯಾ ಇರುವುದ್ರಿಂದ ಇದು ರೋಗಗಳನ್ನು ತಡೆಯುತ್ತದೆ.

ಯೋಗಿಗಳು ಧ್ಯಾನ ಪ್ರಾರಂಭಿಸುವ ಮೊದಲು ಹಣೆಗೆ ತಿಲಕವಿಡುತ್ತಾರೆ. ಇದು ಮೆದುಳಿನಲ್ಲಿ ಶಾಂತಿ ಹಾಗೂ ಮಾನಸಿಕ ಸಾಂದ್ರತೆಯನ್ನು ಹೆಚ್ಚಿಸುತ್ತದೆ.

ಹಣೆಗೆ ತಿಲಕವಿಡುವುದ್ರಿಂದ ಗ್ರಹ ದೋಷ ಕಡಿಮೆಯಾಗುತ್ತದೆ. ಮನೆಯಲ್ಲಿ ಸುಖ-ಶಾಂತಿ ನೆಲೆಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ….
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…
ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.
ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ, ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…