News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

965

ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

ಆದರೆ ಈ ಹಣ್ಣು ಕಾಯಿಲೆ ತರುವುದಿಲ್ಲ, ಕಾಯಿಲೆ ಹೋಗಲಾಡಿಸಲು ಸಹಕಾರಿಯಾಗಿದೆ.

ಹಲಸಿನ ಹಣ್ಣು ತಿಂದ್ರೆ ತಿಂದರೆ ಏನೆಲ್ಲಾ ಆರೋಗ್ಯಕಾರಿ ಲಾಭಗಳಿವೆ ಗೊತ್ತಾ? ತಿಳಿಯಲು ಮುಂದೆ ಓದಿ…

ಹಲಸಿನ ಹಣ್ಣು ತಿಂದ್ರೆ ತಿಂದರೆ ಜ್ವರ ಬರುವುದಿಲ್ಲ, ಆದರೆ ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ.

ಹಲಸಿನ ಹಣ್ಣಿನ ಆರೋಗ್ಯಕರ ಗುಣಗಳು:

  • ರೋಗನಿರೋದಕ ಶಕ್ತಿ ಹೆಚ್ಚು ಮಾಡುತ್ತದೆ: 

 

ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು  ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.

  • ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ:

ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.

  • ಮೂಳೆ ಸವೆತವನ್ನು ತಡೆಗಟ್ಟುತ್ತದೆ:

ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.

  • ಥೈರಾಯ್ಡ್ ಗ್ರಂಥಿಯನ್ನು ಆರೋಗ್ಯಕರವಾಗಿ ಇಡುತ್ತದೆ:

ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.

  • ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ:

ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.

  • ಜೀರ್ಣಶಕ್ತಿ:

ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.

  • ಇರುಳು ಕುರುಡುತನ ನಿವಾರಣೆಗೆ ಸಹಕಾರಿಯಾಗಿದೆ:

ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.

  • ಹೃದಯದ ಸ್ವಾಸ್ಥ್ಯ ಹೆಚ್ಚಿಸುತ್ತದೆ: 

ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.

  • ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ:

ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.

  • ರಕ್ತ ಹೀನತೆಯನ್ನು ತಡೆಗಟ್ಟುತ್ತದೆ:

ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.

ಮೂಲ: ಸಂಗ್ರಹ ಮಾಹಿತಿ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಚಹಾ ಮತ್ತು ಕಾಫಿ ಪ್ರಿಯರಿಗೆ ಶಾಕಿಂಗ್ ಸುದ್ದಿ, ಓದಿ ಆರೋಗ್ಯ ಕಾಪಾಡಿಕೊಳ್ಳಿ.

    ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…

  • ಸಿನಿಮಾ

    ಶಂಕರ್ ನಾಗ್, ಧೋನಿ, ಮೋದಿಯವರು ನನಗೆ ಸ್ಫೂರ್ತಿ ಎಂದ ನಟ ರಾಕಿಂಗ್ ಸ್ಟಾರ್ ಯಶ್.

    ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…

  • ಸುದ್ದಿ, ಸ್ಪೂರ್ತಿ

    ಪ್ರಧಾನಮಂತ್ರಿ ಯೋಜನೆಯ ಲಾಭ ಪಡೆದು ಈ ಮಹಿಳೆ ಆಗಿದ್ದೇನು ಗೊತ್ತಾ?ಮರೆಯದೇ ಈ ಸುದ್ದಿ ನೋಡಿ

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್  ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…

  • ಉಪಯುಕ್ತ ಮಾಹಿತಿ

    ರಾಜ್ಯಸರ್ಕಾರದಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ “ಮಾತೃಪೂರ್ಣ”ಯೋಜನೆ ಬಾಗ್ಯ!ಇದರ ಬಗ್ಗೆ ನೀವೂ ತಿಳಿಯಿರಿ ಮತ್ತು ನಿಮ್ಮವರಿಗೆ ಶೇರ್ ಮಾಡಿ ತಿಳಿಸಿ…

    ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ಸುದ್ದಿ

    ಮದುವೆಯಾದ ಮೊದಲ ರಾತ್ರಿಯ ನಂತರ ಬೆಳಿಗ್ಗೆ ಮನೆ ಬಿಟ್ಟ ವಧು!ಅಸಲಿ ವಿಷಯ ನೀವು ಅಂದುಕೊಂಡ ಹಾಗೆ ಇಲ್ಲ….

    ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ  ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…