News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

963

ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

ಆದರೆ ಈ ಹಣ್ಣು ಕಾಯಿಲೆ ತರುವುದಿಲ್ಲ, ಕಾಯಿಲೆ ಹೋಗಲಾಡಿಸಲು ಸಹಕಾರಿಯಾಗಿದೆ.

ಹಲಸಿನ ಹಣ್ಣು ತಿಂದ್ರೆ ತಿಂದರೆ ಏನೆಲ್ಲಾ ಆರೋಗ್ಯಕಾರಿ ಲಾಭಗಳಿವೆ ಗೊತ್ತಾ? ತಿಳಿಯಲು ಮುಂದೆ ಓದಿ…

ಹಲಸಿನ ಹಣ್ಣು ತಿಂದ್ರೆ ತಿಂದರೆ ಜ್ವರ ಬರುವುದಿಲ್ಲ, ಆದರೆ ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ.

ಹಲಸಿನ ಹಣ್ಣಿನ ಆರೋಗ್ಯಕರ ಗುಣಗಳು:

  • ರೋಗನಿರೋದಕ ಶಕ್ತಿ ಹೆಚ್ಚು ಮಾಡುತ್ತದೆ: 

 

ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು  ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.

  • ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ:

ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.

  • ಮೂಳೆ ಸವೆತವನ್ನು ತಡೆಗಟ್ಟುತ್ತದೆ:

ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.

  • ಥೈರಾಯ್ಡ್ ಗ್ರಂಥಿಯನ್ನು ಆರೋಗ್ಯಕರವಾಗಿ ಇಡುತ್ತದೆ:

ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.

  • ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ:

ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.

  • ಜೀರ್ಣಶಕ್ತಿ:

ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.

  • ಇರುಳು ಕುರುಡುತನ ನಿವಾರಣೆಗೆ ಸಹಕಾರಿಯಾಗಿದೆ:

ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.

  • ಹೃದಯದ ಸ್ವಾಸ್ಥ್ಯ ಹೆಚ್ಚಿಸುತ್ತದೆ: 

ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.

  • ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ:

ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.

  • ರಕ್ತ ಹೀನತೆಯನ್ನು ತಡೆಗಟ್ಟುತ್ತದೆ:

ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.

ಮೂಲ: ಸಂಗ್ರಹ ಮಾಹಿತಿ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಾಕ್ಟರೇಟ್ ಪಡೆದ ರವಿಮಾಮ : ತಪ್ಪಿರುವ ದಾರಿಯನ್ನ ಸರಿ ಮಾಡಿಕೊಳ್ಳುತ್ತೇನೆ ಎಂದ ಕ್ರೇಜಿ ಸ್ಟಾರ್…!

    ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್‌ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್  ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…

  • ಸುದ್ದಿ

    ಇನ್ಮುಂದೆ ರೈತರಿಗೆ ಸಿಗಲಿದೆ ಬಂಪರ್ ಆಫರ್ … ಏನೆಂದು ತಿಳಿಯಿರಿ..?

    ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ|  2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ|  ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • ಸುದ್ದಿ

    ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

    ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು…

  • ಆಟೋಮೊಬೈಲ್ಸ್

    ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

    ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.

  • ವ್ಯಕ್ತಿ ವಿಶೇಷಣ, ಸ್ಪೂರ್ತಿ

    ಜಗತ್ತಿನ ಅತೀ ಚಿಕ್ಕ ಮಹಿಳೆಯ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.