News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

963

ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

ಆದರೆ ಈ ಹಣ್ಣು ಕಾಯಿಲೆ ತರುವುದಿಲ್ಲ, ಕಾಯಿಲೆ ಹೋಗಲಾಡಿಸಲು ಸಹಕಾರಿಯಾಗಿದೆ.

ಹಲಸಿನ ಹಣ್ಣು ತಿಂದ್ರೆ ತಿಂದರೆ ಏನೆಲ್ಲಾ ಆರೋಗ್ಯಕಾರಿ ಲಾಭಗಳಿವೆ ಗೊತ್ತಾ? ತಿಳಿಯಲು ಮುಂದೆ ಓದಿ…

ಹಲಸಿನ ಹಣ್ಣು ತಿಂದ್ರೆ ತಿಂದರೆ ಜ್ವರ ಬರುವುದಿಲ್ಲ, ಆದರೆ ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ.

ಹಲಸಿನ ಹಣ್ಣಿನ ಆರೋಗ್ಯಕರ ಗುಣಗಳು:

  • ರೋಗನಿರೋದಕ ಶಕ್ತಿ ಹೆಚ್ಚು ಮಾಡುತ್ತದೆ: 

 

ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು  ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.

  • ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ:

ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.

  • ಮೂಳೆ ಸವೆತವನ್ನು ತಡೆಗಟ್ಟುತ್ತದೆ:

ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.

  • ಥೈರಾಯ್ಡ್ ಗ್ರಂಥಿಯನ್ನು ಆರೋಗ್ಯಕರವಾಗಿ ಇಡುತ್ತದೆ:

ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.

  • ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ:

ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.

  • ಜೀರ್ಣಶಕ್ತಿ:

ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.

  • ಇರುಳು ಕುರುಡುತನ ನಿವಾರಣೆಗೆ ಸಹಕಾರಿಯಾಗಿದೆ:

ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.

  • ಹೃದಯದ ಸ್ವಾಸ್ಥ್ಯ ಹೆಚ್ಚಿಸುತ್ತದೆ: 

ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.

  • ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ:

ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.

  • ರಕ್ತ ಹೀನತೆಯನ್ನು ತಡೆಗಟ್ಟುತ್ತದೆ:

ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.

ಮೂಲ: ಸಂಗ್ರಹ ಮಾಹಿತಿ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

  • ಆರೋಗ್ಯ, ಉಪಯುಕ್ತ ಮಾಹಿತಿ

    ಹೊಟ್ಟೆ ತೊಳಸಿಂದಂತೆ ಆಗುವುದು, ವಾಂತಿಯಂತಹ ಕಾಯಿಲೆಗಳಿಗೆ ತಕ್ಷಣದ ಪರಿಹಾರ…

    ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…

  • ಸುದ್ದಿ

    ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

    ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ,ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…