News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಉಪಯುಕ್ತ ಮಾಹಿತಿ

ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

962

ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

ಆದರೆ ಈ ಹಣ್ಣು ಕಾಯಿಲೆ ತರುವುದಿಲ್ಲ, ಕಾಯಿಲೆ ಹೋಗಲಾಡಿಸಲು ಸಹಕಾರಿಯಾಗಿದೆ.

ಹಲಸಿನ ಹಣ್ಣು ತಿಂದ್ರೆ ತಿಂದರೆ ಏನೆಲ್ಲಾ ಆರೋಗ್ಯಕಾರಿ ಲಾಭಗಳಿವೆ ಗೊತ್ತಾ? ತಿಳಿಯಲು ಮುಂದೆ ಓದಿ…

ಹಲಸಿನ ಹಣ್ಣು ತಿಂದ್ರೆ ತಿಂದರೆ ಜ್ವರ ಬರುವುದಿಲ್ಲ, ಆದರೆ ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ.

ಹಲಸಿನ ಹಣ್ಣಿನ ಆರೋಗ್ಯಕರ ಗುಣಗಳು:

  • ರೋಗನಿರೋದಕ ಶಕ್ತಿ ಹೆಚ್ಚು ಮಾಡುತ್ತದೆ: 

 

ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು  ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.

  • ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ:

ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.

  • ಮೂಳೆ ಸವೆತವನ್ನು ತಡೆಗಟ್ಟುತ್ತದೆ:

ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.

  • ಥೈರಾಯ್ಡ್ ಗ್ರಂಥಿಯನ್ನು ಆರೋಗ್ಯಕರವಾಗಿ ಇಡುತ್ತದೆ:

ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.

  • ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ:

ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.

  • ಜೀರ್ಣಶಕ್ತಿ:

ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.

  • ಇರುಳು ಕುರುಡುತನ ನಿವಾರಣೆಗೆ ಸಹಕಾರಿಯಾಗಿದೆ:

ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.

  • ಹೃದಯದ ಸ್ವಾಸ್ಥ್ಯ ಹೆಚ್ಚಿಸುತ್ತದೆ: 

ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.

  • ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ:

ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.

  • ರಕ್ತ ಹೀನತೆಯನ್ನು ತಡೆಗಟ್ಟುತ್ತದೆ:

ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.

ಮೂಲ: ಸಂಗ್ರಹ ಮಾಹಿತಿ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೈತ್ರಿ ಸರ್ಕಾರ ಆದ ನಂತರ ಮೊದಲ ಬಾರಿಗೆ ಜೆಡಿಎಸ್ ವಿರುದ್ದ ಗುಡುಗಿದ ಸಿದ್ದರಾಮಯ್ಯನವರು ಹೇಳಿದ್ದೇನು ಗೊತ್ತಾ..?

    ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…

  • ವಿಚಿತ್ರ ಆದರೂ ಸತ್ಯ

    ನೆರೆಹೊರೆಯ ಜಗಳದಲ್ಲಿ ಜೈಲು ಪಾರಾದ ನಾಯಿ..!ತಿಳಿಯಲು ಈ ಲೇಖನ ಓದಿ…

    ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಶುಂಠಿ ನೀರನ್ನು ಕುಡಿಯೋದ್ರಿಂದ ಆಗೋ ಪ್ರಯೋಜನಗಳನ್ನು ಕೇಳಿದ್ರೆ ಈಗ್ಲೇ ಕುಡಿಯೋದಕ್ಕೆ ಸ್ಟಾರ್ಟ್ ಮಾಡ್ತೀರಾ..!

    ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…

  • ಉಪಯುಕ್ತ ಮಾಹಿತಿ

    ಪ್ರಪಂಚದ ಮೊದಲ ವರ್ಲ್ಡ್ ಮ್ಯಾಪ್ ಕಂಡುಹಿಡಿದದ್ದು ಯಾರೂ ಗೊತ್ತಾ..?ಗೊತ್ತಾದ್ರೆ ತುಂಬಾ ಹೆಮ್ಮೆ ಪಡ್ತೀರಾ!ಮುಂದೆ ಓದಿ…

    ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.

  • ಸುದ್ದಿ, ಸ್ಪೂರ್ತಿ

    70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ, 3 ವರ್ಷದ ಬಾಲಕನ ಪ್ರಾಣ ಉಳಿಸಿದ ಅಂಬುಲೆನ್ಸ್ ಚಾಲಕ.

    21 ವರ್ಷದ ತಿರುಪುರ್ ಮೂಲಕದ  ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ  ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…